Saturday, January 31, 2026

narendra modhi

10 ವರ್ಷ ಬಳಿಕ BJP ದಿಗ್ವಿಜಯ – ಕಾಂಗ್ರೆಸ್ ಗೆ ಭಾರೀ ಮುಖಭಂಗ

ಕೇರಳ ರಾಜಧಾನಿ ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದ ಬಿಜೆಪಿ, ಇದೀಗ ಮಹಾರಾಷ್ಟ್ರದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ವಿಜಯದ ನಗೆ ಬೀರಿದೆ. 10 ವರ್ಷಗಳ ಬಳಿಕ ನಡೆದ ಮಹಾರಾಷ್ಟ್ರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶಗಳು ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಸಾಧನೆ ಮಾಡಿದೆ. 288 ನಗರ ಪರಿಷತ್ತುಗಳು ಮತ್ತು...

ಪಿಎಂ ಕಿಸಾನ್ ಹಣ ಜಮಾ ಆಗಿದ್ಯಾ ? ಮನೆಯಲ್ಲೇ ಕೂತು ಚೆಕ್ ಮಾಡಿ

ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಎನ್ನಲಾಗುವ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಮತ್ತೆ ಸುದ್ದಿಯಲ್ಲಿದೆ. ಹಲವು ತಿಂಗಳಿಂದ ಹಣ ಬರದೇ ಕಾಯುತ್ತಿದ್ದ ಲಕ್ಷಾಂತರ ರೈತರಿಗೆ ಇಂದು ದೊಡ್ಡ ಮಟ್ಟದ ಗುಡ್ ನ್ಯೂಸ್‌ ಸಿಕ್ಕಿದೆ. ನವೆಂಬರ್ 19, 2025 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮಿಳುನಾಡಿನ ಕೊಯಮತ್ತೂರಿನಲ್ಲಿ ಪಿಎಂ ಕಿಸಾನ್‌ 21ನೇ ಕಂತಿನ...

ಭದ್ರತಾ ಪಡೆಗಳ ತುರ್ತು ಸಭೆ ಕರೆದ ನರೇಂದ್ರ ಮೋದಿ

ದೆಹಲಿ ಸ್ಪೋಟ ಬೆನ್ನಲ್ಲೇ ಕ್ಯಾಬಿನೆಟ್‌ ಕಮಿಟಿ ಸೆಕ್ಯೂರಿಟಿ ಮೀಟಿಂಗ್‌ ಕರೆಯಲಾಗಿದೆ. ಇಂದು ಸಂಜೆ 5.30ಕ್ಕೆ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿರ್ಮಲಾ ಸೀತಾರಾಮನ್‌, ಜೈಶಂಕರ್‌ ಮತ್ತು ಮೂರು ಪಡೆಗಳ ಪ್ರಮುಖರು ಭಾಗವಹಿಸಲಿದ್ದಾರೆ. ಸದ್ಯ, ಪ್ರಧಾನಿ ನರೇಂದ್ರ ಮೋದಿ ಭೂತಾನ್‌ ಪ್ರವಾಸದಲ್ಲಿದ್ದು, ಇಂದು ವಾಪಸ್‌ ಆಗಲಿದ್ದಾರೆ. ಭಾರತಕ್ಕೆ...

ಗೃಹಲಕ್ಷ್ಮೀ ಮಾದರಿ ಗಿಫ್ಟ್ : ಬಿಹಾರದ ಮಹಿಳೆಯರಿಗೆ 10 ಸಾವಿರ!

ಚುನಾವಣೆ ತಾಪಮಾನ ಹೆಚ್ಚುತ್ತಿರುವ ಬಿಹಾರದಲ್ಲಿ ಮಹಿಳಾ ಮತದಾರರನ್ನು ಸೆಳೆಯುವ ಗ್ಯಾರಂಟಿ ಯೋಜನೆಗಳ ಘೋಷಣೆ ಸದ್ದು ಮಾಡುತ್ತಿದೆ. ಇತ್ತೀಚೆಗೆ ಕಾಂಗ್ರೆಸ್‌ ಮಿತ್ರಪಕ್ಷ ಆರ್‌ಜೆಡಿ, ಕರ್ನಾಟಕ ಮಾದರಿಯಲ್ಲಿ ಮಹಿಳೆಯರಿಗೆ ತಿಂಗಳಿಗೆ 2500 ಭತ್ಯೆ ನೀಡುವುದಾಗಿ ಭರವಸೆ ನೀಡಿತ್ತು. ಇದಕ್ಕೆ ಪ್ರತಿಯಾಗಿ, ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು–ಬಿಜೆಪಿ ಸರ್ಕಾರವು ಬೃಹತ್‌ ಗಿಫ್ಟ್ ಘೋಷಿಸಿದೆ. ರಾಜ್ಯದ 75 ಲಕ್ಷ...

ನೆಹರು v/s ಮೋದಿ ಕಾಲಘಟ್ಟ : ಅಮಿತ್‌ ಶಾ ಹೇಳಿದ್ದೇನು?

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪ್ರಧಾನಿ ನರೇಂದ್ರ ಮೋದಿ ರಾಜಕಾರಣದ ಕಾಲಘಟ್ಟವನ್ನು, ಜವಾಹರಲಾಲ್ ನೆಹರು‌ ಅವರ ಕಾಲಘಟ್ಟದೊಂದಿಗೆ ಹೋಲಿಕೆ ಮಾಡಿ ಮಾತನಾಡಿದ್ದಾರೆ. ಭಾರತದ ವಿದೇಶಾಂಗ ನೀತಿಗೆ ಬೆನ್ನೆಲುಬಾಗಿ ನಿಲ್ಲುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತಾವಧಿ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರ ಆಡಳಿತಾವಧಿಗಿಂತ ಉತ್ತಮ ಎಂದು...

ಹೊಸ GST 2.0 ಬೆಲೆ ಇಳಿಕೆ ಖಚಿತ! ಐಷಾರಾಮಿ ವಸ್ತುಗಳಿಗೆ 40% TAX

ಇಂದಿನಿಂದ ಜಾರಿಗೆ ಬರುತ್ತಿರುವ ಹೊಸ ಜಿಎಸ್ ಟಿ ಸುಧಾರಣಾ ಕ್ರಮ ದೇಶದ ತೆರಿಗೆ ವ್ಯವಸ್ಥೆಗೆ ದೊಡ್ಡ ಬದಲಾವಣೆ ತಂದಿದೆ. ಈಗಾಗಲೇ ಇದ್ದ ನಾಲ್ಕು ಜಿಎಸ್ ಟಿ ಸ್ಲ್ಯಾಬ್ಗಳನ್ನು ಸರಳಗೊಳಿಸಿ ಎರಡು ಮುಖ್ಯ ಸ್ಲ್ಯಾಬ್ಗಳಿಗೆ ಇಳಿಸಲಾಗಿದೆ. ಇಂದಿನಿಂದ ಶೇ. 5 ಮತ್ತು ಶೇ. 18 ಎಂಬ ಎರಡು ದರಗಳಷ್ಟೇ ಜಾರಿಯಲ್ಲಿರುತ್ತವೆ. ಇದಕ್ಕೆ ಹೆಚ್ಚುವರಿಯಾಗಿ, ಐಷಾರಾಮಿ ಹಾಗೂ...

ನವರಾತ್ರಿ ಮೊದಲ ದಿನದಿಂದ GST 2.0 ಉತ್ಸವ ಆರಂಭ – ಮೋದಿ ಗಿಫ್ಟ್

ನವರಾತ್ರಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಡಬಲ್ ಬೋನಸ್ ಘೋಷಿಸಿದ್ದಾರೆ. ಸೆಪ್ಟೆಂಬರ್ 22ರಿಂದ ನವರಾತ್ರಿ ಆರಂಭವಾಗುತ್ತಿರುವ ಬೆನ್ನಲ್ಲೇ ದೇಶದ ಜನತೆಗೆ ಸಂದೇಶ ನೀಡಿದ ಅವರು, ನಾಳೆಯಿಂದಲೇ ಪರಿಷ್ಕೃತ ಜಿಎಸ್ಟಿ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಮನೆ ಕಟ್ಟುವುದು, ಬೈಕ್, ಸ್ಕೂಟರ್, ಕಾರು ಖರೀದಿ, ದಿನನಿತ್ಯ ಬಳಕೆಯ ವಸ್ತುಗಳು, ಔಷಧಿ ಇನ್ನು ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದೆ...

ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಎಲ್ಲರ ಗಮನಸೆಳೆದ ಅಮಿತ್ ಶಾ..!

www.karnatakatv.net: ಜಮ್ಮು- ಕಾಶ್ಮೀರಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ, ಭಾಷಣ ಮಾಡುವ ಮುನ್ನ ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಶೇರ್-ಇ-ಕಾಶ್ಮೀರ್ ಅಂತಾರಾಷ್ಟ್ರೀಯ ಕನ್ವೆನ್ಶನ್ ಕೇಂದ್ರದಲ್ಲಿ ಭಾಷಣ ಮಾಡುವ ಮುನ್ನ ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಅಮಿತ್ ಶಾ ಎಲ್ಲರ ಗಮನ ಸೆಳೆದಿದ್ದಾರೆ. ಇಂದು...

ಒಮ್ಮೆ ಅಯೋಧ್ಯವನ್ನು ಭೇಟಿ ನೀಡಿ ; ಪ್ರಧಾನಿ ಮೋದಿ

www.karnatakatv.net : ನವದೆಹಲಿ : ಪಿವಿ ಸಿಂಧು ಅವರ ತರಬೇತುದಾರ ಪಾರ್ಕ್ ಟೀ ಅವರಿಗೆ  ಪ್ರಧಾನಿ ನರೇಂದ್ರ ಮೋದಿ ಅವರು ಕೊರಿಯಾ ಮತ್ತು ಅಯೋಧ್ಯ ನಡುವಿನ ವಿಶೇಷ ಸಂಬಂಧ ಕುರಿತು ಮಾತನಾಡಿದರು. ಭಾರತೀಯ ಟೋಕಿಯೊ ಒಲಿಂಪಿಕ್ಸ್ ತಂಡವು ಸೋಮವಾರ 7 ಗಂಟೆಗೆ ಭೇಟಿ ನೀಡಿದಾಗ ಈ ಸುದ್ದಿಯೂ ತಿಳಿಸಿದರು. ಪ್ರಧಾನಿ ಮೋದಿಯವರು ಅಧಿಕೃತ ನಿವಾಸದ ಲೋಕ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img