political story :
ಪ್ರಜಾಧ್ವನಿ ಯಾತ್ರೆಯಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಅವರು ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು. ತಾಂಡಾ, ಹಟ್ಟಿ, ದೊಡ್ಡಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದವರು ನಾವು. ಈಗ ಚುನಾವಣೆ ಇರುವ ಹಿನ್ನೆಲೆ ಬಿಜೆಪಿಯವರು ಪ್ರಧಾನಿ ಮೋದಿಯವರನ್ನು...
ರಾಜ್ಯದಲ್ಲಿ
ತೀವ್ರ ನೆರೆಯಿಂದ ಸಾವಿರಾರು ಜನ ಮನೆಮಠ ಕಳೆದುಕಂಡಿದ್ದಾರೆ..
ಕೃಷ್ಣೆಯಿಂದ ಕಾವೇರಿವರೆಗೆ ಮಳೆಯ ಆರ್ಭಟಕ್ಕೆ ರಾಜ್ಯ ನಲುಗಿ ಹೋಗಿದೆ.. ಸಾವಿರಾರು ಕಿಲೋಮೀಟರ್ ರಸ್ತೆ,
ಹಾಳಾಗಿದ್ರೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.. ಲಕ್ಷಕೋಟಿ ಸಮೀಪ ಆಸ್ತಿ-ಪಾಸ್ತಿ
ಜೀವ ಹಾನಿಯಾಗಿದೆ.. ಆದ್ರೆ, ರಾಜ್ಯ ಸರ್ಕಾರ 32 ಸಾವಿರ ಕೋಟಿ ನಷ್ಟವಾಗಿದೆ ಎಂದ ವರದಿ ರೆಡಿ ಮಾಡಿಟ್ಟುಕೊಂಡಿದೆ.
ಮೋದಿಗೆ ವರದಿ ಕೊಡಲು ರಾಜ್ಯ ಸರ್ಕಾರ...
Political News: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ಸುಪ್ರೀಂ ಕೋರ್ಟ್...