Monday, August 31, 2026

narendra modi karnataka visit

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ಯೆಲ್ಲೋ ಲೈನ್‌ನ ಚಾಲಕರಹಿತ ಮೆಟ್ರೋಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಳದಿ ಲೈನ್ ಮೆಟ್ರೋಗೆ ಭೇಟಿ ನೀಡಿ...

ಹಕ್ಕು ಪತ್ರ ವಿತರಣೆ ಬಗ್ಗೆ ಪಿಎಂ ವಿರುದ್ಧ ಸಿದ್ದು ಗುಡುಗು

political story : ಪ್ರಜಾಧ್ವನಿ ಯಾತ್ರೆಯಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಅವರು ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು. ತಾಂಡಾ, ಹಟ್ಟಿ, ದೊಡ್ಡಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದವರು ನಾವು. ಈಗ ಚುನಾವಣೆ ಇರುವ ಹಿನ್ನೆಲೆ ಬಿಜೆಪಿಯವರು ಪ್ರಧಾನಿ ಮೋದಿಯವರನ್ನು...

ರಾಜ್ಯದಲ್ಲಿ ನೆರೆಯಿಂದ ನಷ್ಟವಾಗಿದ್ದು ಇಷ್ಟೇನಾ..? ಸಚಿವರು ಹೇಳಿದ್ದೇನು..?

ರಾಜ್ಯದಲ್ಲಿ ತೀವ್ರ ನೆರೆಯಿಂದ ಸಾವಿರಾರು ಜನ ಮನೆಮಠ  ಕಳೆದುಕಂಡಿದ್ದಾರೆ.. ಕೃಷ್ಣೆಯಿಂದ ಕಾವೇರಿವರೆಗೆ ಮಳೆಯ ಆರ್ಭಟಕ್ಕೆ ರಾಜ್ಯ ನಲುಗಿ ಹೋಗಿದೆ.. ಸಾವಿರಾರು ಕಿಲೋಮೀಟರ್ ರಸ್ತೆ, ಹಾಳಾಗಿದ್ರೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.. ಲಕ್ಷಕೋಟಿ ಸಮೀಪ ಆಸ್ತಿ-ಪಾಸ್ತಿ ಜೀವ ಹಾನಿಯಾಗಿದೆ.. ಆದ್ರೆ, ರಾಜ್ಯ ಸರ್ಕಾರ 32 ಸಾವಿರ ಕೋಟಿ ನಷ್ಟವಾಗಿದೆ ಎಂದ ವರದಿ ರೆಡಿ ಮಾಡಿಟ್ಟುಕೊಂಡಿದೆ. ಮೋದಿಗೆ ವರದಿ ಕೊಡಲು ರಾಜ್ಯ ಸರ್ಕಾರ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img