Saturday, November 15, 2025

Narendra modi meets pejavara seer

ಶಿಷ್ಯನನ್ನ ಭೇಟಿಯಾಗಿ 2 ಬೇಡಿಕೆ ಇಟ್ಟ ಗುರುಗಳು..!

ಕರ್ನಾಟಕ ಟಿವಿ : ನವದೆಹಲಿಯ ಪ್ರಧಾನಿ ಕಚೇರಿಯಲ್ಲಿಂದು ಪೇಜಾವರಶ್ರೀಗಳು ನರೇಂದ್ರ ಮೋದಿಯವರನ್ನ ಭೇಟಿಯಾದ್ರು. ಐದು ವರ್ಷಗಳ ಮೋದಿ ಆಡಳಿತವನ್ನ ಪೇಜಾವರ ಶ್ರೀಗಳು ಹೊಗಳಿದ್ರು. ಇದೇ ವೇಳೆ ರಾಮ ಜನ್ಮಭೂಮಿ ವಿವಾದದ ಬಗ್ಗೆ ಪ್ರಸ್ತಾಪ ಮಾಡಿದ ಶ್ರೀಗಳು ಆದಷ್ಟು ಬೇಗ ವಿವಾದ ಪರಿಹರಿಸಿ ರಾಮ ಮಂದಿರ ನಿರ್ಮಾಣ ಮಾಡುವಂತೆ ಒತ್ತಾಯ ಮಾಡಿದ್ರು. ಜೊತೆಗೆ ಗಂಗಾ ಶುದ್ಧೀಕರಣ ಯೋಜನೆ ಒಳ್ಳೆಯ ರೀತಿಯಲ್ಲಿ ಜಾರಿಯಾಗಿದೆ....
- Advertisement -spot_img

Latest News

ಸೊನ್ನೆ ಸುತ್ತಿದ್ದ ಜನ ಸುರಾಜ್ ಪಕ್ಷ : ಪ್ರಶಾಂತ್​ ತಂತ್ರಗಾರಿಕೆ ವಿಫಲವಾಗಿದ್ದೆಲ್ಲಿ?

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜನ ಸುರಾಜ್ ಪಕ್ಷ ಕಟ್ಟಿ ಬಂದ ಯಶಸ್ವಿ ತಂತ್ರಗಾರ ಪ್ರಶಾಂತ್ ಕಿಶೋರ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ರಾಜ್ಯದ 243 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು...
- Advertisement -spot_img