Wednesday, April 15, 2026

Narendra modi meets pejavara seer

ಶಿಷ್ಯನನ್ನ ಭೇಟಿಯಾಗಿ 2 ಬೇಡಿಕೆ ಇಟ್ಟ ಗುರುಗಳು..!

ಕರ್ನಾಟಕ ಟಿವಿ : ನವದೆಹಲಿಯ ಪ್ರಧಾನಿ ಕಚೇರಿಯಲ್ಲಿಂದು ಪೇಜಾವರಶ್ರೀಗಳು ನರೇಂದ್ರ ಮೋದಿಯವರನ್ನ ಭೇಟಿಯಾದ್ರು. ಐದು ವರ್ಷಗಳ ಮೋದಿ ಆಡಳಿತವನ್ನ ಪೇಜಾವರ ಶ್ರೀಗಳು ಹೊಗಳಿದ್ರು. ಇದೇ ವೇಳೆ ರಾಮ ಜನ್ಮಭೂಮಿ ವಿವಾದದ ಬಗ್ಗೆ ಪ್ರಸ್ತಾಪ ಮಾಡಿದ ಶ್ರೀಗಳು ಆದಷ್ಟು ಬೇಗ ವಿವಾದ ಪರಿಹರಿಸಿ ರಾಮ ಮಂದಿರ ನಿರ್ಮಾಣ ಮಾಡುವಂತೆ ಒತ್ತಾಯ ಮಾಡಿದ್ರು. ಜೊತೆಗೆ ಗಂಗಾ ಶುದ್ಧೀಕರಣ ಯೋಜನೆ ಒಳ್ಳೆಯ ರೀತಿಯಲ್ಲಿ ಜಾರಿಯಾಗಿದೆ....
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img