Wednesday, April 22, 2026

#narendra modi speech

ಮೋದಿ ಹೊಗಳಿದ ತರೂರ್, ಕಾಂಗ್ರೆಸ್ ಒಳಗೆ ಭಾರಿ ಬಿರುಗಾಳಿ!

ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇತ್ತೀಚಿನ ರಾಮನಾಥ್ ಗೋಯೆಂಕಾ ಉಪನ್ಯಾಸವನ್ನು ಶ್ಲಾಘಿಸಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಒಳಗೆ ಮತ್ತೆ ವಿವಾದ ಜೋರಾಗಿದೆ. ಮಂಗಳವಾರ X‌ನಲ್ಲಿ ತರೂರ್ ಹಂಚಿಕೊಂಡ ಪೋಸ್ಟ್‌ಗೆ ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದಾರೆ. ತರೂರ್ ತಮ್ಮ ಪೋಸ್ಟ್‌ನಲ್ಲಿ, ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಉಪನ್ಯಾಸದಲ್ಲಿ ಪ್ರಧಾನಿ ಮೋದಿ ‘ವಿಕಾಸಕ್ಕಾಗಿ...

Narendra Modi : ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ : ಯತ್ನಾಳ್

Political News : ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಲೋಕಸಭೆ ‌ಚುನಾವಣೆಯಲ್ಲಿ ಬಿಜೆಪಿ 25 ಸೀಟು ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ. ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವ ಗ್ಯಾರೆಂಟಿ ನಾನು‌ ಕೊಡುತ್ತೇನೆಂದರು. ಯಡಿಯೂರಪ್ಪ ಹಿರಿಯ ನಾಯಕರು. ಅ‌ವರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು. ಬಿಜೆಪಿಗೆ‌ ಯಾರು‌ ಅನಿವಾರ್ಯವಲ್ಲ ಎಂದ‌...

Mallikarjun Kharge : ಪ್ರಧಾನಿ ಮೋದಿ ಮುಂದಿನ ವರ್ಷ ಮನೆಯಲ್ಲಿ ಧ್ವಜಾರೋಹಣ ಆಚರಿಸುತ್ತಾರೆ : ಮಲ್ಲಿಖಾರ್ಜುನ ಖರ್ಗೆ

National News : ದೇಶದೆಲ್ಲೆಡೆ 77ರ ಸ್ವಾತಂತ್ರ್ಯ ಸಂಭ್ರಮ ಈ ವೇಳೆ  ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ  ಮಾಡಿದರು. ಈ ವೇಳೆ ಮುಂದಿನ  ವರ್ಷ ಕೆಂಪುಕೋಟೆಯಲ್ಲಿ ಸಿಗೋಣ ಎಂದು ಹೇಳಿದರು. ಈ ಮಾತಿಗೆ ಮಲ್ಲಿಖಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮುಂದಿನ ವರ್ಷ ಇದೇ ಕೆಂಪು ಕೋಟೆಯಿಂದ...

Narendra Modi : 77ರ ಸ್ವಾತಂತ್ರ್ಯ ಸಂಭ್ರಮಕ್ಕೆ ಪ್ರಧಾನಿ ವಿಭಿನ್ನ ಶೈಲಿ ಉಡುಪು …!

Dehali News : ಪ್ರಧಾನಿ ನರೇಂದ್ರ ಮೋದಿ 77ನೇ ಸ್ವಾತಂತ್ರೋತ್ಸವ ಸಂಭ್ರಮಕ್ಕೆ ಬಹಳ ವಿಭಿನ್ನವಾಗಿಯೇ ಬಟ್ಟೆ ಧರಿಸಿ ದೇಶದ ಜನತೆ ಮುಂದೆ ಗೌರವದಿಂದ ಕಂಡುಬಂದರು. ಎಲ್ಲರ ಚಿತ್ತ ಮೋದಿ ಬಟ್ಟೆಯ  ಮೇಲೆ ನೆಟ್ಟಿತ್ತು ಎನ್ನಲಾಗಿದೆ. ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್...

Narendra Modi Speech : ಪ್ರಧಾನಿ ನರೇಂದ್ರ ಮೋದಿ ಭಾಷಣದ  ಪ್ರಮುಖ ಅಂಶಗಳು

Dehali News : ದೇಶದೆಲ್ಲೆಡೆ 77ರ ಸ್ವಾತಂತ್ರೋತ್ಸವದ ಸಂಭ್ರಮ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ದೇಶವನ್ನುದ್ದೇಷಿಸಿ ಮಾತನಾಡಿದ್ರು. ಮಣಿಪುರ ವಿಚಾರವಾಗಿ ಮಾತನಾಡಿದ ಪ್ರಧಾನಿ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸಹಜ ಸ್ಥಿತಿ ಮರಳುತ್ತಿದೆ. ಮಣಿಪುರದಲ್ಲಿ ಶಾಂತಿ ಕಾಪಾಡಲಾಗುವುದು ಎಂದು ಹೇಳಿದರು. ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಲ್ಲಿ ಶಾಂತಿ ನೆಲೆಸುತ್ತಿದೆ, ಶಾಂತಿಯೊಂದೇ ಸಮಾಧಾನದ...

Narendra Modi : ಪ್ರಧಾನಿ ಭಾಷಣದಲ್ಲಿ ಬದಲಾದ ಮೊದಲ ಸಂಬೋಧನಾ ಪದ ..!

Dehali News : ಪ್ರಧಾನಿ ನರೇಂದ್ರ ಮೋದಿ ಭಾಷಣ ಪ್ರಾರಂಭಿಸುವಾಗ ನಪ್ರತಿ ಭಾರಿಯು  ಬಾಯಿ ಓರ್ ಬೆಹನ್ ಮಿತ್ರೋ ಅನ್ನೋ ಪದ ಸಾಮನ್ಯ ಪ್ರಾರಂಭದ ಪದವಾಗಿತ್ತು ಆದರೆ ಈ ಬಾರಿ ಮಾತ್ರ ಕೆಂಪುಕೋಟೆಯಲ್ಲಿ ಭಾಷಣ ಪ್ರಾರಂಭಿಸುವಾಗ ಈ ಪದಗಳನ್ನು ಕೈ ಬಿಡಲಾಗಿತ್ತು. ಈ ಬಾರಿ ಆ ಬಾಯಿ ಓರ್ ಬೆಹನ್ ಪದಗಳನ್ನು ಬಳಕೆ ಮಾಡಿಲ್ಲ ಬದಲಾಗಿ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img