National News:
ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...