Tuesday, April 14, 2026

Narendra Modi visit

ಪ್ರಧಾನಿ ಮೋದಿಗಾಗಿ ರೆಡಿ ಸ್ಪೆಷಲ್ ‘ಮೈಸೂರು ಪೇಟ’

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡುವ ಕಾರ್ಯಕ್ರಮವೂ ನಿಗದಿಯಾಗಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಕ್ಷೇತ್ರ ಸಂಪೂರ್ಣವಾಗಿ ಸಜ್ಜುಗೊಂಡಿದ್ದು,...
- Advertisement -spot_img

Latest News

Shivamogga: ಪಶುವೈದ್ಯೆಯನ್ನು ಬಲಿಪಡೆದಿದ್ದ ನೀರಾನೆ ಹಂಸಿಣಿ ಸಾವು..

Shivamogga News: ಶಿವಮೊಗ್ಗದಲ್ಲಿ ಪಶುವೈದ್ಯೆಯನ್ನು ಬಲಿಪಡೆದಿದ್ದ ನೀರಾನೆ ಹಂಸಿಣಿ ಇಂದು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ. ಕೆಲ ದಿನಗಳ ಹಿಂದೆ ಪಶುವೈದ್ಯೆ ಡಾ.ಸಮೀಕ್ಷಾ ಸಾವಿಗೆ ಈ ಹಂಸಿಣಿ...
- Advertisement -spot_img