Friday, September 4, 2026

Narendra modi

‘ಬುಡಸಹಿತ ಧ್ವಂಸಗೊಳಿಸಬೇಕು’ – ಮೋದಿ ಕರೆಗೆ ಬೆಚ್ಚಿದ ಪಾಕ್ ಪ್ರಧಾನಿ!

ಕಿರ್ಗಿಸ್ತಾನ್ ರಾಜಧಾನಿ ಬಿಶ್ಕೆಕ್‌ನಲ್ಲಿ ನಡೀತಿರೋ SCO ಮಹಾಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟಿರೋ ಮಾಸ್ಟರ್‌ಕ್ಲಾಸ್ ಸ್ಪೀಚ್ ಈಗ ಇಂಟರ್‌ನ್ಯಾಷನಲ್ ಲೆವೆಲ್‌ನಲ್ಲಿ ಸಖತ್ ಸೌಂಡ್‌ ಮಾಡ್ತಿದೆ. ಅದರಲ್ಲೂ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಕಣ್ಣೆದುರಲ್ಲೇ ಮೋದಿಜಿ ಕೊಟ್ಟಿರೋ ಖಡಕ್ ವಾರ್ನಿಂಗ್‌ನಿಂದ ಇಡೀ ಪಾಕ್ ಪಾಳಯವೇ ಸೈಲೆಂಟ್ ಆಗಿದೆ ಅಂತಾನೇ ಹೇಳಬಹುದು. ಹೌದು, ಬಿಶ್ಕೆಕ್ ಶೃಂಗಸಭೆಯಲ್ಲಿ ಗರ್ಜಿಸಿದ...

2029ಕ್ಕೂ ಮುನ್ನವೇ ಸಮೀಕ್ಷೆ – ಮೋದಿ ಅಧಿಕಾರ ಉಳಿಯುತ್ತಾ?

ಲೋಕಸಭಾ ಚುನಾವಣೆ ಮುಗಿದು ಎರಡು ವರ್ಷಗಳು ಕಳೆದಿವೆ. ಮುಂದಿನ ಚುನಾವಣೆಗೆ ಇನ್ನೂ ಮೂರು ವರ್ಷಗಳ ಸುದೀರ್ಘ ಸಮಯವಿದ್ದರೂ, "ಇಂದು ಚುನಾವಣೆ ನಡೆದರೆ ದೇಶದ ರಾಜಕೀಯ ಚಿತ್ರಣ ಹೇಗಿರಲಿದೆ?" ಎಂಬ ಕುತೂಹಲ ಎಲ್ಲರಲ್ಲೂ ಸಹಜ. ಇದೀಗ ಖ್ಯಾತ ಮಾಧ್ಯಮವೊಂದು ಪ್ರಕಟಿಸಿರುವ ಇತ್ತೀಚಿನ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆಯು ಇದಕ್ಕೆ ಸ್ಪಷ್ಟ ಉತ್ತರ ನೀಡಿದೆ. ಹೌದು 'ಸಮೀಕ್ಷೆಯ...

ಮೋದಿ ಜೊತೆ HDK-ನಿಖಿಲ್ – ಇಲ್ಲಿದೆ ಅಸಲಿ ಹೊಸ ಲೆಕ್ಕಾಚಾರ!

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ಈ ಕುರಿತ ವಿಸ್ತೃತ ವರದಿ ಇಲ್ಲಿದೆ ನೋಡಿ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ...

ಮೋದಿ-ಕಾಂಗ್ರೆಸ್ ಮಹಾ ಸಮರ – ವೇದಿಕೆಯಲ್ಲೇ ದೊಡ್ಡ ಹೇಳಿಕೆ?

ಭಾರತೀಯ ರಾಜಕೀಯದಲ್ಲಿ ಈಗ 'ರಾಷ್ಟ್ರ ಮೊದಲು' ಎನ್ನುವ ಹೊಸ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಪ್ರಮುಖ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿವೆ. ಎಸ್ 'ಮೊದಲನೆಯದಾಗಿ, ಬಿಜೆಪಿಯ 47ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ...

ಕೇಂದ್ರದ ಹೊಸ ಮಸೂದೆಗೆ ಬ್ರೇಕ್ – ಪರಮೇಶ್ವರ್‌’ರಿಂದ ವಾಪಸ್‌ಗೆ ಒತ್ತಾಯ!

ರಾಜ್ಯ ರಾಜಕಾರಣದಿಂದ ದಿಲ್ಲಿ ರಾಜಕಾರಣದವರೆಗೆ ಮತ್ತೊಂದು ಹೊಸ ಸಂಘರ್ಷ ಶುರುವಾಗಿದೆ. ರಾಜ್ಯಗಳ ಖನಿಜ ಹಕ್ಕುಗಳಿಗೆ ಕುತ್ತು ತರಲಿದೆ ಎಂದು ಆರೋಪಿಸಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೇಂದ್ರ ಸರ್ಕಾರದ ಗಣಿಗಾರಿಕೆ ಮತ್ತು ಖನಿಜಗಳ ತಿದ್ದುಪಡಿ ಮಸೂದೆ-2026ನ್ನು ಕೂಡಲೇ ಹಿಂಪಡೆಯಬೇಕು ಎಂದು ಬಲವಾಗಿ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ...

ಮಹಿಳಾ ಮೀಸಲಾತಿ ಮಸೂದೆಗೆ ಡಿಲಿಮಿಟೇಶನ್ ಲಿಂಕ್ – ಕೇಂದ್ರದ ವಿರುದ್ಧ ಸಂತೋಷ್ ಲಾಡ್ ಕಿಡಿ!

ಮಹಿಳಾ ಮೀಸಲಾತಿ ಮಸೂದೆಯನ್ನು ಡಿಲಿಮಿಟೇಶನ್‌ಗೆ ಲಿಂಕ್ ಮಾಡಿ ಕೇಂದ್ರ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಸಚಿವ ಸಂತೋಷ್ ಲಾಡ್ ತೀವ್ರವಾಗಿ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೌದು, ಯುಪಿಎ ಸರ್ಕಾರದ ಕಾಲದಲ್ಲೇ ಮಹಿಳಾ ಮೀಸಲಾತಿ ಮಸೂದೆ ಪಾಸಾಗಬೇಕಿತ್ತು, ಆದರೆ ಅಂದು ರಾಜ್ಯಸಭೆಯಲ್ಲಿ ಸ್ಪಷ್ಟ...

ಶ್ರಮಿಕರಿಗೆ ವಿಶೇಷ ಗೌರವ – ವೈಭವದಿಂದ ಜರುಗಿದ ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವ!

ಈ ಬಾರಿಯ ಸ್ವಾತಂತ್ರ್ಯೋತ್ಸವ ಕೇವಲ ಒಂದು ಸಾಂಪ್ರದಾಯಿಕ ಆಚರಣೆಯಷ್ಟೇ ಆಗಿರದೆ, ದೇಶದ ಇತಿಹಾಸದಲ್ಲಿ ಸುವರ್ಣಕ್ಷರಗಳಲ್ಲಿ ದಾಖಲಾಗುವಂತಹ ಅಪರೂಪದ ಕ್ಷಣಗಳಿಗೆ ಸಾಕ್ಷಿಯಾಯಿತು. ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ದೇಶದ ಹೆಮ್ಮೆಯ ಪ್ರತೀಕವಾದ 'ವಂದೇ ಮಾತರಂ' ಗೀತೆಯ ಸಂಪೂರ್ಣ ಆವೃತ್ತಿಯನ್ನು ಅಧಿಕೃತವಾಗಿ ಪ್ರಸಾರ ಮಾಡಲಾಯಿತು. ಭಾರತದ ಸ್ವಾತಂತ್ರ್ಯ ಚಳವಳಿಗೆ ಅಭೂತಪೂರ್ವ ಸ್ಫೂರ್ತಿ ನೀಡಿದ ಈ...

ಖರ್ಗೆ ಅವರಿಗೆ ಅವಮಾನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ಬಳಿಕ ‘ಶುದ್ಧೀಕರಣ’ ನಡೆಸಲಾಗಿದೆ ಎಂಬ ಆರೋಪವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಹಿರಿಯ ರಾಜಕಾರಣಿಯಾಗಿದ್ದು, ದೀರ್ಘಕಾಲದ ಸಾರ್ವಜನಿಕ ಜೀವನದ ಮೂಲಕ ದೇಶಕ್ಕೆ ಸೇವೆ...

19 ದಿನಗಳ ಮುಂಗಾರು ಅಧಿವೇಶನಕ್ಕೆ ತೆರೆ – 12 ಪ್ರಮುಖ ಬಿಲ್‌ಗಳಿಗೆ ಸಂಸತ್ ಒಪ್ಪಿಗೆ!

ದೇಶದ ರಾಜಧಾನಿಯಲ್ಲಿ ನಡೆದ ಸಂಸತ್ತಿನ ಮುಂಗಾರು ಅಧಿವೇಶನವು ಒಟ್ಟು 19 ದಿನಗಳ ಕಾಲ ನಿರಂತರ ಗದ್ದಲ ಹಾಗೂ ಪ್ರತಿಭಟನೆಗಳ ನಡುವೆಯೇ ಗುರುವಾರ ಅಧಿಕೃತವಾಗಿ ಮುಕ್ತಾಯಗೊಂಡಿದೆ. ಕೊನೆಯ ದಿನ ಉಭಯ ಸದನಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಹಾಡುವ ಮೂಲಕ ಲೋಕಸಭೆ ಮತ್ತು ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಈ ಅಧಿವೇಶನದ ಅವಧಿಯಲ್ಲಿ ತೀವ್ರ ಕೋಲಾಹಲ ಹಾಗೂ ವಿಪಕ್ಷಗಳ ವಿರೋಧವಿದ್ದರೂ,...

ರೀಲ್ಸ್ ಯುಗದ GenZ ಯುವಕರಿಗೆ ಪ್ರಧಾನಿ ಮೋದಿ ಕಿವಿಮಾತು – ಶಾರ್ಟ್‌ಕಟ್ ಜೀವನದ ಅಸಲಿ ಅಪಾಯವೇನು?

ಇಂದಿನ ಯುವ ಜನತೆಯಲ್ಲಿ ರೀಲ್ಸ್ ಮತ್ತು ಇನ್‌ಫ್ಲುಯೆನ್ಸರ್‌ಗಳ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ, ಈ ರೀಲ್ಸ್ ಯುಗದ ಜೆನ್-ಝಿ (GenZ) ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ವಿಶೇಷ ಹಾಗೂ ಅತ್ಯಂತ ಸ್ಟ್ರಾಂಗ್ ಮೆಸೇಜ್ ನೀಡಿದ್ದಾರೆ. ಜೀವನದಲ್ಲಿ ಎಂದಿಗೂ ಶಾರ್ಟ್‌ಕಟ್‌ಗಳ ಹಿಂದೆ ಓಡಬೇಡಿ ಎಂದು ಎಚ್ಚರಿಸಿರುವ ಮೋದಿ, "ಶಾರ್ಟ್‌ಕಟ್ ನಿಮ್ಮ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img