Thursday, July 23, 2026

Narendra modi

Narendra Modi : ಬೆಂಗಳೂರಿಗೆ ರೈಲು ಬಿಟ್ಟ ಮೋದಿ : ಮೀನಾಕ್ಷಿ ದರ್ಶನ‌ ಸಲೀಸು!

ಪ್ರಧಾನಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರಿಗೆ ಹೊಸ ರೈಲು ಬಿಟ್ಟಿದ್ದಾರೆ.. ಈ ರೈಲಲ್ಲಿ ಹೋಗಿ ಮೀನಾಕ್ಷಿ ದರ್ಶನ ಮಾಡ್ಕೊಂಡ್ ಬರಬಹುದು. ಪ್ರಧಾನಿ ಮೋದಿಯವರ ಆಡಳಿತ ಅವಧಿಯಲ್ಲಿ ರೈಲ್ವೆ ಕ್ರಾಂತಿ ಆಗಿದೆ.. ಸಾಕಷ್ಟು ಹೊಸ ಹೊಸ ರೈಲುಗಳನ್ನ ಬಿಟ್ಟಿದ್ದಾರೆ. ಅದರ ಸಾಲಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಕೂಡ ಸೇರುತ್ತೆ. 2019ರಲ್ಲಿ ದೇಶದಲ್ಲಿ ಒಂದೇ ಭಾರತ ಎಕ್ಸ್ಪ್ರೆಸ್...

Pakistan : ಭಾರತ-ಪಾಕ್ ಇನ್ಮೇಲೆ ಫ್ರೆಂಡ್ಸ್ : ಪಾಕ್‌ಗೆ ಹಲ್ವಾ ಕೊಟ್ಟ ಜೈಶಂಕರ್!

1947ರಲ್ಲಿ ಪಾಕಿಸ್ತಾನ ಅನ್ನೋದು ಯಾವಾಗ ಉದಯ ಆಯ್ತೋ, ಅವಾಗ್ಲಿಂದನೇ ಭಾರತ ಪಾಕದ ನಡುವೆ ವೈರತ್ವ ಅನ್ನೋದು ಕೂಡ ಉದಯಾಯಿತು. ಇಂಥ ಪಾಕಿಸ್ತಾನ ಕಾಲು ಕೆರೆದುಕೊಂಡು 4 ಬಾರಿ ಭಾರತದ ಮೇಲೆ ಯುದ್ಧ ಮಾಡಿದೆ. ಈಗಲೂ ಕೂಡ ಗಡಿ ಕದನ ಮುಂದುವರೆಸುತ್ತಲೇ ಇದೆ. ಪಾಕಿಸ್ತಾನದ ಬುದ್ಧಿ ಗೊತ್ತಿದ್ರು ಭಾರತ ಆದೇಶವನ್ನ ತನ್ನ ಫ್ರೆಂಡ್ ಅಂತ ಹೇಳಿಕೊಳ್ಳುತ್ತಾನೆ...

Narendra Modi ; ಪಾಕಿಸ್ತಾನಕ್ಕೆ ಬನ್ನಿ ಸಾರ್‍ : ಮೋದಿಯನ್ನು ಕೂಗಿ ಕರೆದ್ರು!

ಪಾಕಿಸ್ತಾನಕ್ಕೆ ಬನ್ನಿ ಸಾರ್‍.... ಹಿಂಗಂತಾ ಆ ದೇಶ ನಮ್ಮ ಪ್ರಧಾನಿ ನರೇಂದ್ರ ಮೋದಿಯವರನ್ನ ಕೂಗಿ ಕೂಗಿ ಕರೆಯುತ್ತಿದೆ.. ಅದು ಯಾಕೆ ಹಾಗೆ ಕರೀತಿದ್ದಾರೆ? 2014ರಲ್ಲಿ ಮೊದಲ ಭಾರಿ ಪ್ರಧಾನಿ ಆಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ್ರು.. ಅವರ ಪದಗ್ರಹಣ ಸಮಾರಂಭಕ್ಕೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್‌ರನ್ನೂ ಮೋದಿ ಆಹ್ವಾನಿಸಿದ್ರು. ಮೋದಿ ಪ್ರಮಾಣವಚನ ಸಮಾರಂಭಕ್ಕೆಂದು ಪಾಕ್ ಪ್ರಧಾನಿ...

Narendra Modi : ಇನ್ಮುಂದೆ ಮೋದಿ ಮಾಡಿದ್ದೇ ರೂಲ್ಸ್..! ಸರ್ಕಾರಕ್ಕೆ ಸಿಕ್ತು ‘121’ ಪವರ್!

ನರೇಂದ್ರ ಮೋದಿ ಅವ್ರು 3ನೇ ಭಾರಿ ಪ್ರಧಾನಿ ಆದ್ಮೇಲೆ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.. ಹೊಸ ಶಕ್ತಿ ಕೂಡ ಬಂದಂತಾಗಿದೆ. ಇನ್ಮೇಲೆ ಮೋದಿ ಸರ್ಕಾರದಲ್ಲಿ ಯಾವ್ದೇ ಹೊಸ ಕಾನೂನು ಜಾರಿ ಮಾಡ್ಬೇಕಂದ್ರು ನೋ ಟೆನ್ಷನ್.. ಮೋದಿ ಸರ್ಕಾರದಲ್ಲಿ ಇನ್ಮುಂದೆ ಮಾಡಿದ್ದೇ ರೂಲ್ಸ್. ಲೋಕಸಭೆಯಲ್ಲಿ ಮೋದಿ ಸರ್ಕಾರಕ್ಕೆ ಈಗಾಗಲೇ ಬಹುಮತ ಇದೆ. ಯಾವುದೇ ಕಾಯ್ದೆಗಳು ಜಾರಿ ಆಗ್ಬೇಕಂದ್ರೆ...

ಪಾಕಿಸ್ತಾನಕ್ಕೆ ನುಗ್ಗಿದ ಮೋದಿ ವಿಮಾನ- 46 ನಿಮಿಷ ಸರ್ಜಿಕಲ್ ಸ್ಟ್ರೈಕ್!

ಪ್ರಧಾನಿ ನರೇಂದ್ರ ಮೋದಿ ಅವ್ರು ಇದ್ದಕ್ಕಿದ್ದಂತೆ ಪಾಕಿಸ್ತಾನಕ್ಕೆ ಬಿಗ್ ಶಾಕ್ ಒಂದನ್ನ ಕೊಟ್ಟಿದ್ದಾರೆ. ಸ್ವತಃ ತಾವೇ ವಿಮಾನದಲ್ಲಿ ಪಾಕಿಸ್ತಾನದೊಳಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿ ಬಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವ್ರು ಮೊನ್ನೆ ಮೊನ್ನೆಯಷ್ಟೇ ಉಕ್ರೇನ್ ದೇಶಕ್ಕೆ ಹೋಗಿದ್ರು. ಉಕ್ರೇನ್ ಅಧ್ಯಕ್ಷ ಝೆಲೆನ್ಸ್​​ಕಿ ಜೊತೆ ಮಾತುಕತೆ ನಡೆಸಿದ್ರು. ಆದ್ರೆ ಅಲ್ಲಿಂದ ವಾಪಸ್ ಬರೋವಾಗ ಪಾಕಿಸ್ತಾನಕ್ಕೆ...

Narendra Modi ; ಅಧಿಕಾರ ಕಳೆದುಕೊಳ್ತಾರಾ ನರೇಂದ್ರ ಮೋದಿ..? ಝೆಲೆನ್​ಸ್ಕಿ ‘ಕೈ’ಯಲ್ಲಿದೆಯಾ ನಮೋ ಭವಿಷ್ಯ..?

ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ ಪ್ರವಾಸ ಮಾಡಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ ಹಾಗೂ ಪ್ರಧಾನಿ ಮೋದಿ ಭೇಟಿ ಕುರಿತ ಹೊಸ ಚರ್ಚೆಯೊಂದು ಇದೀಗ ಶುರುವಾಗಿದೆ. ಅದೇನೆಂದರೆ ವೊಲೊಡಿಮಿರ್​ ಝೆಲೆನ್​ಸ್ಕಿ ಜೊತೆ ಹಸ್ತಲಾಘವ ಮಾಡಿದ ನಾಯಕರೆಲ್ಲಾ ಅಧಿಕಾರವನ್ನು ಕಳೆದುಕೊಳ್ಳುತ್ತಾರೆ ಎಂಬ ಚರ್ಚೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ. This has gone...

ಉಕ್ರೇನ್​​ಗೆ ಮೋದಿ, ಪುಟಿನ್ ಜೊತೆ ಕುಸ್ತಿ ಫಿಕ್ಸ್!

ಭಾರತದ ಮಿತ್ರ ರಾಷ್ಟ್ರ ರಷ್ಯಾ.. ಅದೇ ರಷ್ಯಾಕ್ಕೆ ಶತ್ರುರಾಷ್ಟ್ರ ಆಗಿರೋದು ಉಕ್ರೇನ್.. ಈಗ ಭಾರತದ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್​​ಗೆ ಭೇಟಿ ನೀಡಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದಾರೆ. 2 ವರ್ಷದಿಂದ ರಷ್ಯಾ ಮತ್ತೆ ಉಕ್ರೇನ್ ನಡುವೆ ಭಾರೀ ಯುದ್ಧ ನಡೀತಿದೆ. ಅದು ಇನ್ನೂ ಕೂಡ ನಿಂತಿಲ್ಲ ಹೀಗಿರುವಾಗ್ಲೇ ಪ್ರಧಾನಿ ಮೋದಿ ಇದ್ದಕ್ಕಿದ್ದಂತೆ ಉಕ್ರೇನ್​​ಗೆ...

MODI RETIREMENT: 75 ವರ್ಷಕ್ಕೆ ಮೋದಿ ನಿವೃತ್ತಿಯಾಗ್ಬೇಕು.. ಇಲ್ಲದಿದ್ರೆ ಕುರ್ಚಿ ಕಳೆದುಕೊಳ್ತಾರೆ: ಸುಬ್ರಹ್ಮಣಿಯನ್ ಸ್ವಾಮಿ ಖಡಕ್ ವಾರ್ನಿಂಗ್

ನವದೆಹಲಿ: ಶಿಸ್ತಿನ ಪಕ್ಷ ಅಂತಾನೇ ಕರೆಸಿಕೊಳ್ಳುವ ಭಾರತೀಯ ಜನತಾ ಪಕ್ಷ (BJP)ದಲ್ಲಿ ಯಾವುದೇ ನಾಯಕನಾಗಲಿ 75 ವರ್ಷ ತುಂಬಿದ ಕೂಡಲೇ ನಿವೃತ್ತಿ ಘೋಷಿಸಬೇಕು. ಇದು ಆರ್‌ಎಸ್‌ಎಸ್‌ (RSS)ನ ನಿಯಮ ಕೂಡ ಹೌದು. ಸಂಘದ ಈ ನಿಯಮದ ಅನುಸಾರವೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು (BS YEDEYURAPPA) 75 ವರ್ಷ ಪೂರ್ಣಗೊಂಡ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ...

ಇನ್​​ಸ್ಟಾಗ್ರಾಂನಲ್ಲಿ ದೇಶದ ಟಾಪ್ 5 ಸೆಲೆಬ್ರಿಟೀಸ್- ಮೋದಿಯನ್ನೂ ಮೀರಿಸಿದ ಕ್ರಿಕೆಟರ್!

5ಜಿ ಯುಗ ಆರಂಭ ಆದ್ಮೇಲೆ ಫೇಸ್​ಬುಕ್, ಇನ್​​ಸ್ಟಾ ಗ್ರಾಂ, ಯೂಟ್ಯೂಬ್​​ನದ್ದೇ ಹವಾ. ಅದರಲ್ಲೂ ಇನ್ಸ್​​ಟಾಗ್ರಾಂ ನೋಡುವವರ ಸಂಖ್ಯೆ ಮಾತ್ರ ಕೋಟಿಗಟ್ಟಲೆ ಇದೆ. ಇಡೀ ಭಾರತವೇ ಇನ್​​ಸ್ಟಾಗ್ರಾಂಗೆ ಅಡಿಕ್ಟ್ ಆಗಿದೆ. ವೀವ್ಸ್ ಹಾಗೇ ಫಾಲೋವರ್ಸ್ ಹೆಚ್ಚಿಸಿಕೊಳ್ಳೋಕೆ ಹಲವರು ಮಾಡೋ ಸರ್ಕಸ್ ಒಂದೆರಡಲ್ಲ.. ಇಂಥಾ ಇನ್​​ಸ್ಟಾಗ್ರಾಂನಲ್ಲಿ ಲಕ್ಷಗಟ್ಟಲೆ ವೀವ್ಸ್, ಫಾಲೋವರ್ಸ್ ಹೆಚ್ಚಿಸಿಕೊಂಡು ಸ್ಟಾರ್​​​ ಅನ್ನಿಸಿಕೊಳ್ಳೋಕೆ ಎಷ್ಟೋ ಜನ...

Lalu Prasad : ಮೋದಿ ಸರ್ಕಾರ ಪತನ? : ಲಾಲು ಪ್ರಸಾದ್ ಯಾದವ್ ಭವಿಷ್ಯ

ಲೋಕಸಭಾ ಚುನಾವಣೆ ಮುಗಿದು ಕೇಂದ್ರದಲ್ಲಿ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು 1 ತಿಂಗಳು ಕೂಡ ಕಳೆದಿಲ್ಲ, ಆಗಲೇ ಸರ್ಕಾರ ಬೀಳುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಆಗಸ್ಟ್‌ ವೇಳೆಗೆ ಪತನವಾಗಬಹುದು ಮತ್ತು ಯಾವುದೇ ಸಮಯದಲ್ಲಿ ಚುನಾವಣೆ ನಡೆಯಬಹುದು ಎಂದು ಇಂಡಿಯಾ ಮೈತ್ರಿಕೂಟದ ನಾಯಕರೊಬ್ಬರು ಸ್ಫೋಟಕ...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img