Thursday, July 23, 2026

Narendra modi

Siddaramaiah Challange: ತಾಕತ್ತಿದ್ದರೆ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಜಾರಿ ಮಾಡಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಸವಾಲು ಹಾಕಿದರು.ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಅಪನಂಬಿಕೆ ಬೇಡ 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು...

Rahul Gandhi : ನಾನು ಕ್ಷಮೆಯಾಚಿಸಲ್ಲ : ರಾಗಾ ಖಡಕ್ ನಿರ್ಧಾರ

Nationala News : ಮೋದಿ ಸಮುದಾಯ ನಾಮದ  ವಿಚಾರವಾಗಿ ರಾಹುಲ್  ಗಾಂಧಿಗೆ ಕೋರ್ಟ್​ ಸಂಕಷ್ಟ ಕೂಡಾ ಎದುರಾಗಿದೆ. ಈ ವಿಚಾರವಾಗಿ ರಾಹುಲ್ ಗಾಂಧಿ ಈಗ  ಖಡಕ್ ನಿರ್ಧಾಗರವೊಂದನ್ನು ಮಾಡಿದ್ದಾರೆ. ಪ್ರಕರಣದಲ್ಲಿ ರಾಹುಲ್‌ ದೋಷಿ ಎಂದು ಗುಜರಾತ್‌ ನ್ಯಾಯಾಲಯ ನೀಡಿರುವ ತೀರ್ಪನ್ನು ವಜಾಗೊಳಿಸುವಂತೆ ಕೋರಿ ರಾಹುಲ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಅಲ್ಲದೇ, ಈ ಸಂಬಂಧಿಸಿದ ಅಫಿಡವಿಟ್‌ ಸಲ್ಲಿಸಿದ್ದಾರೆ....

Siddaramaiah : ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Dehali News : ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು. ಇಂದು ಅಂದರೆ  ಆಗಸ್ಟ್ 03ರಂದು ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ...

Narendra Modi : ಮಂಗಳೂರು: ಆಗಸ್ಟ್ 6ರಂದು ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಪ್ರಧಾನಿಯವರಿಂದ ಶಿಲಾನ್ಯಾಸ

Manglore News : ಭಾನುವಾರ 6ನೇ ಆಗಸ್ಟ್ 2023 ರಂದು ಪೂರ್ವಾಹ್ನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿರುವ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ್ ರವರನ್ನು...

Cheetha : ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಚೀತಾ ಸಾವು…!

National News : ಪ್ರಧಾನ ಮಂತ್ರಿ ಯೋಜನೆ ಅನುಸಾರವಾಗಿ ನಮೀಬಿಯಾದಿಂದ 20 ಚೀತಾಗಳನ್ನು ತರಲಾಗಿತ್ತು. ಆದರೆ ಇತ್ತೀಚೆಗೆ  ರಾಷ್ಟ್ರೀಯ ಉದ್ಯಾನವನದಲ್ಲಿ ಅನೇಕ ಚಿರತೆಗಳು ಸಾವನ್ನಪಿಒದ್ದವು. ಇದೀಗ ಮತ್ತೆ ಇದೇ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಉದ್ಯಾನವನದಲ್ಲಿ ಹೆಣ್ಣು ಚಿರತೆ ‘ಧಾತ್ರಿ’ ಶವವಾಗಿ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿಯಲು, ಮರಣೋತ್ತರ ಪರೀಕ್ಷೆ...

Narendra Modi : ಗ್ಯಾರಂಟಿ ವಿಚಾರ ಮುಂದಿಟ್ಟೇ ಲೋಕ ಸಭೆ ಚುನಾವಣೆ ಎದುರಿಸುತ್ತೇವೆ : ಮೋದಿಗೆ ಸಿಎಂ ಸವಾಲು..!

Political News : ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ  ನೀಡಿದ್ದಾರೆ. ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ...

Narendra Modi : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ

National News : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ ಸಂಭ್ರಮದ ಸಲುವಾಗಿ ಮೋದಿ ಪುಣೆಗೆ ತೆರಳಿದ್ದರು. ಅಲ್ಲಿ ಸಕಲ ಗೌರವದೊಂದಿಗೆ ಮೋದಿಯನ್ನು ಸ್ವಾಗತ ಕೋರಲಾಯಿತು. ನಂತರ ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಎನ್​ಸಿಪಿ ನಾಯಕ ಶರದ್ ಪವಾರ್ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.ಪ್ರಶಸ್ತಿ ಜತೆಗೆ ಜವಾಬ್ದಾರಿ ಕೂಡ...

Narendra Modi : ಮೂರನೇ ಅವಧಿಯಲ್ಲಿ ಅಗ್ರಸ್ಥಾನದ ಆರ್ಥಿಕತೆ ಗ್ಯಾರಂಟಿ ಘೋಷಿಸಿದ ನಮೋ..?!

National News : ದೆಹಲಿಯ ಪರಿಷ್ಕೃತ ಪ್ರಗತಿ ಮೈದಾನದ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಅಭಿವೃದ್ಧಿ ಮತ್ತು ಬೆಳವಣಿಗೆಯ ಬಗ್ಗೆ ಬುಧವಾರ ಜುಲೈ 26 ರಂದು ಮಾತನಾಡಿದ ಪ್ರಧಾನಿ  ನರೇಂದ್ರ ಮೋದಿ ಎತ್ತರಕ್ಕೆ ಏರಿದರೆ ನೀವು ಆಕಾಶವನ್ನು ತಲುಪುತ್ತೀರಿ. ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಭಾರತದಲ್ಲಿ ಮೂಲಸೌಕರ್ಯಗಳು ಬದಲಾಗುತ್ತಿವೆ. ವಿಶ್ವದ ಅತಿ ಎತ್ತರದ ರೈಲು ಸೇತುವೆ, ಅತಿ...

Rahul Gandhi : ನಮೋಗೆ ರಾಗಾ ಟ್ವೀಟ್ ನಲ್ಲೇ  ತಿರುಗೇಟು..?!

National News : ಕಾಂಗ್ರೆಸ್ ಪಕ್ಷದ ಮಹಾ ಮೈತ್ರಿ ಕೂಟ ಬೆಂಗಳೂರಿನಲ್ಲಿ ನಡೆದಿತ್ತು. ಈ ವೇಳೆ ಲೋಕ ಸಭೆ ಚುನಾವಣೆಗೂ ತಯಾರಿ ಕೂಡಾ ನಡೆಸುವ ಬಗ್ಗೆ ಚರ್ಚೆ ಕೂಡಾ ನಡೆದಿತ್ತು. ಹಾಗು ಕಾಂಗ್ರೆಸ್ ಯುಪಿಎ ಹೆಸರನ್ನು ಇಂಡಿಯಾ ಎಂದು ಬದಲಾಯಿಸಿದೆ. ಇಂಡಿಯನ್ ನ್ಯಾಷನಲ್  ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲೈನ್ಸ್ ಎಂಬುವುದಾಗಿ ವಿಸ್ತರಿಸಲಾಗಿದೆ. ಆದರೆ ಈ...

Tejaswini ananth kumar : ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ

ರಾಜಕೀಯ ಸುದ್ದಿ:  ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿಯವರು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೆ ನವದೆಹಲಿಯಲ್ಲಿ ತೆಜಸ್ವಿನಿ ಅನಂತ್ ಕುಮಾರ್ ಅವರು ಪ್ರಧಾನಿಗಳನ್ನು ಬೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಟ್ವೀಟ್ ಮಾಡಿದ ಅವರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಇನ್ನು 2019 ರ ಚುನಾವಣೆಯಲ್ಲಿ ಅನಂತ್...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img