Thursday, July 23, 2026

Narendra modi

Manipur : ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ : ಓರ್ವನ ಬಂಧನ

National News : ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ. ಇದಕ್ಕೆ  ನರೇಂದ್ರ ಮೋದಿಯವರು ಮೊದಲ ಪ್ರತಿಕ್ರಿಯೆ ನೀಡಿ  ತನ್ನ ಪೂರ್ಣ ಪ್ರಮಾಣದ  ಶಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು 140 ಕೋಟಿ  ಜನರಿಗೆ ಇದು ನಾಚಿಕೆಗೇಡಿನ...

Narendra Modi : ಮಣಿಪುರದಲ್ಲಿ ಹೆಣ್ಣುಮಕ್ಕಳಿಗೆ ಆದ ಘಟನೆ ಎಂದಿಗೂ ಕ್ಷಮಿಸಲಾಗದು: ಮೋದಿ

Manipura News : ಮಣಿಪುರದಲ್ಲಿ ಹಿಂಸಾಚಾರಗಳು ಮುಗಿಲು ಮುಟ್ಟಿದೆ. ನಿರಂತರ ಹಿಂಸಾಚಾರದ ಜೊತೆ ಹೆಣ್ಣು ಮಕ್ಕಳಿಗೆ ಶೋಚನೀಯ ಸ್ಥಿತಿಯನ್ನು ತಂದೊಡ್ಡಿದ್ದಾರೆ. ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ. ಹೆಣ್ಣನ್ನು ಪೂಜಿಸೋ ನೆಲದಲ್ಲಿ ಹೆಣ್ಣಿಗೆ ಅವಮಾನವಾಗುತ್ತಿದ್ದರೂ ಇನ್ನೂ ಸುಮ್ಮನಿರುವುದು ಎಷ್ಟು ಸರಿ ಎಂದು...

Narendra Modi : ಟ್ವಿಟರ್ ನಲ್ಲಿ ಮೋದಿ ದಾಖಲೆ..?!

National News :ಪ್ರಧಾನಿ ನರೇಂದ್ರ ಮೋದಿ ಅನೇಕ ಸಾಧನೆಗಳ  ಜೊತೆಗೆ ಇದೀಗ ಟ್ವಿಟರ್  ನಲ್ಲೂ ಸಾಧನೆ ಮಾಡಿದ್ದಾರೆ. ಬರೋಬ್ಬರಿ 9 ಕೋಟಿಗಿಂತಲೂ ಹೆಚ್ಚು ಫಾಲೋವರ್ಸ್​ ಹೊಂದಿ ದಾಖಲೆ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗ ಟ್ವಿಟರ್‌ನಲ್ಲಿ 9 ಕೋಟಿಗಿಂತಲೂ ಹೆಚ್ಚು ಫಾಲೋಯರ್​​ಗಳನ್ನು ಹೊಂದಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಜಗತ್ತಿನಾದ್ಯಂತ ಹೆಚ್ಚು ಫಾಲೋಯರ್​​ಗಳಿರುವ ರಾಜಕಾರಣಿಯಾಗಿದ್ದಾರೆ. ಪ್ರಧಾನಿ...

Narendra Modi : “NDA ಉದ್ದೇಶ ಭಾರತದ ಪ್ರತಿ ವ್ಯಕ್ತಿಯನ್ನು ಸ್ವಾವಲಂಬಿಯಾಗಿಸುವುದು” : ನಮೋ

National News: ದೆಹಲಿಯ ಅಶೋಕ್  ಹೋಟೆಲ್  ನಲ್ಲಿ ಎನ್ ಡಿ ಎ ಬೃಹತ್  ಸಭೆ ನಡೆಯಿತು.  ಈ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಎನ್ ಡಿ ಎ ಉದ್ದೇಶದ ಕುರಿತಾಗಿ ಮಾತನಾಡಿದರು. ಎನ್ ಡಿ ಎ ಸರ್ಕಾರಗ ಳು  ಬಹುಮತದಿಂದ  ಆಡಳಿತಕ್ಕೆ  ಬರುತ್ತೆ ಆದ್ರೆ ದೇಶ ಎಲ್ಲರ ಶ್ರಮದಿಂದ  ಬೆಳೆಯುತ್ತದೆ. ನಮ್ಮ  ಸರ್ಕಾರ...

Narendra Modi : ಕಾಂಗ್ರೆಸ್ ಮೈತ್ರಿಕೂಟಕ್ಕೆ ಟ್ವಿಟರ್ ನಲ್ಲೇ ಕುಟುಕಿದ ಮೋದಿ..!

National News: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಶತಾಯ ಘತಾಯ ಪ್ರಯತ್ನಿಸುತ್ತಲೇ ಇದೆ. ಈ ಸಲುವಾಗಿ ಮಹಾಘಟಬಂಧನ್ ಎಂಬ ಮೈತ್ರಿ ಕೂಟವನ್ನು ಮಾಡಿದೆ. ಈ ಸಭೆ ಮುಗಿಯುತ್ತಿದ್ದಂತೆ ಪ್ರಧಾನಿ ಮೋದಿ ಟ್ವಿಟರ್ ಮೂಲಕವೇ ಕಾಂಗ್ರೆಸ್ಸಿಗರನ್ನು ಕುಟುಕಿದ್ದಾರೆ. ಇಂದು ದೆಹಲಿ ಸಭೆಯಲ್ಲಿ ಭಾರತದಾದ್ಯಂತ ನಮ್ಮ  ಮೌಲ್ಯಯುತ ಎನ್  ಡಿ ಎ ಪಾಲುದಾರರು...

Narendra Modi : ಮೋದಿಯನ್ನು ಹೊಗಳಿದ ಕಾಂಗ್ರೆಸ್ ನಾಯಕ…!

Political News: ನರೇಂದ್ರ ಮೋದಿ ಇತ್ತೀಚೆಗಷ್ಟೇ ವಿದೇಶಕ್ಕೆ ಪ್ರಯಾಣಿಸಿ ಸಾಮರಸ್ಯದ ಸಂದೇಶ ನೀಡಿದ್ದಾರೆ. ಅಷ್ಟೇ ಅಲ್ಲದೆ ಅರಬ್ ರಾಷ್ಟ್ರಕ್ಕೂ ತೆರಳಿ ದ್ವೇಷ ರಾಜಕಾರಣಕ್ಕೆ  ತೆರೆ ಎಳೆದಿದ್ದಾರೆ. ಈ ಬಗ್ಗೆ  ಇದೀಗ ಸ್ವ ಪಕ್ಷೀಯರಷ್ಟೇ ಅಲ್ಲ ವಿಪಕ್ಷೀಯರು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ಶಶಿ ತರೂರ್ ಇದೀಗ ಮೋದಿಯನ್ನು ಹಾಡಿ ಹೊಗಳಿದ್ದಾರೆ. ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...

Narendra Modi : ಪ್ರತಿಪಕ್ಷಗಳ ಸಮ್ಮೇಳನವಲ್ಲ ಅದೊಂದು ಭ್ರಷ್ಟಾಚಾರಿಗಳ ಸಮ್ಮೇಳನ : ನಮೋ

National News: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇ ರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರವನ್ನೇ ಮಾಡಿದರು. ವಿರೋಧ ಪಕ್ಷಗಳು ವೈಯಕ್ತಿಕ ಲಾಭಗಳಲ್ಲಿ ಮಾತ್ರ ಆಸಕ್ತಿ ಹೊಂದಿವೆ. ಅವರ ಮಂತ್ರ ’ಕುಟುಂಬದಿಂದ ಮತ್ತು ಕುಟುಂಬಕ್ಕಾಗಿ’ ತಮ್ಮಲ್ಲಿರುವ ಭ್ರಷ್ಟರನ್ನು ರಕ್ಷಿಸಲು ಪ್ರತಿಪಕ್ಷಗಳು ಒಂದಾಗುತ್ತವೆ' "ಅಲ್ಲಿ...

Narendra Modi :ಪ್ರಧಾನಿಯ ಭರವಸೆಯ ಹೊಸ ಕಿರಣ ‘ಸಹಾರಾ ಮರುಪಾವತಿ ಪೋರ್ಟಲ್’ ಯೋಜನೆ ಆರಂಭ

National News: ಪ್ರಧಾನಿ ನರೇಂದ್ರ ಮೋದಿಯ ಭರವಸೆ ಕಿರಣವನ್ನು ಅಮಿತ್ ಷಾ ಇಂದು ಅಂದರೆ ಜುಲೈ 18 ರಂದು ಹೊಸ ಪೋರ್ಟಲ್  ಯೋಜನೆ  ಜಾರಿಗೆ ತಂದರು. ಸಹರಾ  ಮರು ಪಾವತಿ ಪೋರ್ಟಲ್ ಎಂಬಂತಹ ಯೋಜನೆ ಇಂದಿನಿಂದ ಜಾರಿಯಾಗಿದೆ. ಈ ಮೂಲಕವಾಗಿ ಹೂಡಿಕೆದಾರರು ಮರು ಪಾವತಿಗಾಗಿ ಅರ್ಜಿಸಲ್ಲಿಸಬಹುದಾದ ಯೋಜನೆಯಾಗಿದೆ. ಇನ್ನು  ದಾಖಲೆ ಪರಿಶೀಲನೆಯ ನಂತರ, ಮೊತ್ತವನ್ನು...

Veer Savarkar : ವೀರ್ ಸಾವರ್ಕರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ ಉದ್ಘಾಟನೆಗೆ ಸಿದ್ಧ

National News : ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 18 ರಂದು ಪೋರ್ಟ್ ಬ್ಲೇರ್‌ನ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಸುಮಾರು 40,800 ಚದರ ಮೀಟರ್‌ನ ಒಟ್ಟು ನಿರ್ಮಾಣ ಪ್ರದೇಶದೊಂದಿಗೆ, ಹೊಸ ಟರ್ಮಿನಲ್ ಕಟ್ಟಡವು ವಾರ್ಷಿಕವಾಗಿ ಸುಮಾರು 50 ಲಕ್ಷ...

Shobha karandlaje- ಲೊಕಸಭೆಗೆ ಜೆಡಿಎಸ್ ಪಕ್ಷದಿಂದ ಬಿಜೆಪಿಗೆ ಬೆಂಬಲ ನಿರೀಕ್ಷೆ

ರಾಷ್ಟ್ರೀಯ ಸುದ್ದಿ: ಇನ್ನೇನು ಕೆಲವೇ ತಿಂಗಳುಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದ್ದು ದೇಶದ ಹಲವು ಪಕ್ಷಗಳು ಲೋಕಸಭಾ ಚುನಾವನೆಯನ್ನು ಎದುರಿಸಲಿವೆ ಹಾಗಾಗಿ ಈಗಿನಿಂದಲೆ ಲೋಕಸಭೇ ಚುನಾವಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳುತ್ತಿವೆ. ಆಧರೆ ಮುಂಚುಣಿಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪ್ರಭಲ ಪೈಪೊಟಿ ನೀಡಲಿವೆ ಹಾಗಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಈಗಿನಿಂದಲೆ ಪ್ರಚಾರ ಕಾರ್ಯಕ್ರಮ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img