Thursday, April 30, 2026

Narendra modi

Narendra Modi : “NDA ಉದ್ದೇಶ ಭಾರತದ ಪ್ರತಿ ವ್ಯಕ್ತಿಯನ್ನು ಸ್ವಾವಲಂಬಿಯಾಗಿಸುವುದು” : ನಮೋ

National News: ದೆಹಲಿಯ ಅಶೋಕ್  ಹೋಟೆಲ್  ನಲ್ಲಿ ಎನ್ ಡಿ ಎ ಬೃಹತ್  ಸಭೆ ನಡೆಯಿತು.  ಈ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಎನ್ ಡಿ ಎ ಉದ್ದೇಶದ ಕುರಿತಾಗಿ ಮಾತನಾಡಿದರು. ಎನ್ ಡಿ ಎ ಸರ್ಕಾರಗ ಳು  ಬಹುಮತದಿಂದ  ಆಡಳಿತಕ್ಕೆ  ಬರುತ್ತೆ ಆದ್ರೆ ದೇಶ ಎಲ್ಲರ ಶ್ರಮದಿಂದ  ಬೆಳೆಯುತ್ತದೆ. ನಮ್ಮ  ಸರ್ಕಾರ...

Narendra Modi : ಕಾಂಗ್ರೆಸ್ ಮೈತ್ರಿಕೂಟಕ್ಕೆ ಟ್ವಿಟರ್ ನಲ್ಲೇ ಕುಟುಕಿದ ಮೋದಿ..!

National News: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಶತಾಯ ಘತಾಯ ಪ್ರಯತ್ನಿಸುತ್ತಲೇ ಇದೆ. ಈ ಸಲುವಾಗಿ ಮಹಾಘಟಬಂಧನ್ ಎಂಬ ಮೈತ್ರಿ ಕೂಟವನ್ನು ಮಾಡಿದೆ. ಈ ಸಭೆ ಮುಗಿಯುತ್ತಿದ್ದಂತೆ ಪ್ರಧಾನಿ ಮೋದಿ ಟ್ವಿಟರ್ ಮೂಲಕವೇ ಕಾಂಗ್ರೆಸ್ಸಿಗರನ್ನು ಕುಟುಕಿದ್ದಾರೆ. ಇಂದು ದೆಹಲಿ ಸಭೆಯಲ್ಲಿ ಭಾರತದಾದ್ಯಂತ ನಮ್ಮ  ಮೌಲ್ಯಯುತ ಎನ್  ಡಿ ಎ ಪಾಲುದಾರರು...

Narendra Modi : ಮೋದಿಯನ್ನು ಹೊಗಳಿದ ಕಾಂಗ್ರೆಸ್ ನಾಯಕ…!

Political News: ನರೇಂದ್ರ ಮೋದಿ ಇತ್ತೀಚೆಗಷ್ಟೇ ವಿದೇಶಕ್ಕೆ ಪ್ರಯಾಣಿಸಿ ಸಾಮರಸ್ಯದ ಸಂದೇಶ ನೀಡಿದ್ದಾರೆ. ಅಷ್ಟೇ ಅಲ್ಲದೆ ಅರಬ್ ರಾಷ್ಟ್ರಕ್ಕೂ ತೆರಳಿ ದ್ವೇಷ ರಾಜಕಾರಣಕ್ಕೆ  ತೆರೆ ಎಳೆದಿದ್ದಾರೆ. ಈ ಬಗ್ಗೆ  ಇದೀಗ ಸ್ವ ಪಕ್ಷೀಯರಷ್ಟೇ ಅಲ್ಲ ವಿಪಕ್ಷೀಯರು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ಶಶಿ ತರೂರ್ ಇದೀಗ ಮೋದಿಯನ್ನು ಹಾಡಿ ಹೊಗಳಿದ್ದಾರೆ. ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...

Narendra Modi : ಪ್ರತಿಪಕ್ಷಗಳ ಸಮ್ಮೇಳನವಲ್ಲ ಅದೊಂದು ಭ್ರಷ್ಟಾಚಾರಿಗಳ ಸಮ್ಮೇಳನ : ನಮೋ

National News: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇ ರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರವನ್ನೇ ಮಾಡಿದರು. ವಿರೋಧ ಪಕ್ಷಗಳು ವೈಯಕ್ತಿಕ ಲಾಭಗಳಲ್ಲಿ ಮಾತ್ರ ಆಸಕ್ತಿ ಹೊಂದಿವೆ. ಅವರ ಮಂತ್ರ ’ಕುಟುಂಬದಿಂದ ಮತ್ತು ಕುಟುಂಬಕ್ಕಾಗಿ’ ತಮ್ಮಲ್ಲಿರುವ ಭ್ರಷ್ಟರನ್ನು ರಕ್ಷಿಸಲು ಪ್ರತಿಪಕ್ಷಗಳು ಒಂದಾಗುತ್ತವೆ' "ಅಲ್ಲಿ...

Narendra Modi :ಪ್ರಧಾನಿಯ ಭರವಸೆಯ ಹೊಸ ಕಿರಣ ‘ಸಹಾರಾ ಮರುಪಾವತಿ ಪೋರ್ಟಲ್’ ಯೋಜನೆ ಆರಂಭ

National News: ಪ್ರಧಾನಿ ನರೇಂದ್ರ ಮೋದಿಯ ಭರವಸೆ ಕಿರಣವನ್ನು ಅಮಿತ್ ಷಾ ಇಂದು ಅಂದರೆ ಜುಲೈ 18 ರಂದು ಹೊಸ ಪೋರ್ಟಲ್  ಯೋಜನೆ  ಜಾರಿಗೆ ತಂದರು. ಸಹರಾ  ಮರು ಪಾವತಿ ಪೋರ್ಟಲ್ ಎಂಬಂತಹ ಯೋಜನೆ ಇಂದಿನಿಂದ ಜಾರಿಯಾಗಿದೆ. ಈ ಮೂಲಕವಾಗಿ ಹೂಡಿಕೆದಾರರು ಮರು ಪಾವತಿಗಾಗಿ ಅರ್ಜಿಸಲ್ಲಿಸಬಹುದಾದ ಯೋಜನೆಯಾಗಿದೆ. ಇನ್ನು  ದಾಖಲೆ ಪರಿಶೀಲನೆಯ ನಂತರ, ಮೊತ್ತವನ್ನು...

Veer Savarkar : ವೀರ್ ಸಾವರ್ಕರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ ಉದ್ಘಾಟನೆಗೆ ಸಿದ್ಧ

National News : ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 18 ರಂದು ಪೋರ್ಟ್ ಬ್ಲೇರ್‌ನ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಸುಮಾರು 40,800 ಚದರ ಮೀಟರ್‌ನ ಒಟ್ಟು ನಿರ್ಮಾಣ ಪ್ರದೇಶದೊಂದಿಗೆ, ಹೊಸ ಟರ್ಮಿನಲ್ ಕಟ್ಟಡವು ವಾರ್ಷಿಕವಾಗಿ ಸುಮಾರು 50 ಲಕ್ಷ...

Shobha karandlaje- ಲೊಕಸಭೆಗೆ ಜೆಡಿಎಸ್ ಪಕ್ಷದಿಂದ ಬಿಜೆಪಿಗೆ ಬೆಂಬಲ ನಿರೀಕ್ಷೆ

ರಾಷ್ಟ್ರೀಯ ಸುದ್ದಿ: ಇನ್ನೇನು ಕೆಲವೇ ತಿಂಗಳುಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದ್ದು ದೇಶದ ಹಲವು ಪಕ್ಷಗಳು ಲೋಕಸಭಾ ಚುನಾವನೆಯನ್ನು ಎದುರಿಸಲಿವೆ ಹಾಗಾಗಿ ಈಗಿನಿಂದಲೆ ಲೋಕಸಭೇ ಚುನಾವಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳುತ್ತಿವೆ. ಆಧರೆ ಮುಂಚುಣಿಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪ್ರಭಲ ಪೈಪೊಟಿ ನೀಡಲಿವೆ ಹಾಗಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಈಗಿನಿಂದಲೆ ಪ್ರಚಾರ ಕಾರ್ಯಕ್ರಮ...

Narendra Modi: ಫ್ರಾನ್ಸ್ ಅಧ್ಯಕ್ಷರಿಗೆ ಮೋದಿ ನೀಡಿದ ಉಡುಗೊರೆ ಏನು ಗೊತ್ತಾ..?!

International News: ಪ್ರಧಾನಿ ನರೇಂದ್ರ ಮೋದಿ  ಸದ್ಯ ದುಬೈ ಪ್ರವಾಸದಲ್ಲಿದ್ದು ಫ್ರಾನ್ಸ್ ನಲ್ಲಿ 2 ದಿನಗಳ ಕಾಲ ಪ್ರವಾಸ ಕೈಗೊಂಡಿದ್ದರು. ಫ್ರಾನ್ಸ್ ನಿಂದ ಹಿಂತಿರುಗುವಂತಹ ಸಂಧರ್ಭದಲ್ಲಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷರಿಗೆ ಭಾರಿ ಉಡುಗೊರೆ ನೀಡಿದ್ದಾರೆ. ಸಾಂಸ್ಕೃತಿಕ ಸಂರಕ್ಷಣೆಯ ಹರಿಕಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಸಾಂಸ್ಕೃತಿಕ ಮಹತ್ವದ ಸೂಚಕವಾಗಿರುವ ವಿಶೇಷ ಉಡುಗೊರೆಗಳನ್ನು ಫ್ರಾನ್ಸ್‌ ಅಧ್ಯಕ್ಷರಾದ...

Narendra modi : ಅಬುದಾಬಿಯಲ್ಲಿ ಪ್ರಧಾನಿ ಮೋದಿ…!

International News: ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಫ್ರಾನ್ಸ್ ಪ್ರವಾಸದ ಬಳಿಕ ಅಬುದಾಬಿಗೆ ಆಗಮಿಸಿದ್ದಾರೆ. ಅಬುಧಾಬಿಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಹೃತ್ಪೂರ್ವಕವಾಗಿ ಸ್ವಾಗತಿಸಿದರು. " ಅಬುಧಾಬಿಗೆ ಬಂದಿಳಿದಿದ್ದೇನೆ. ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಸಮಾಲೋಚನೆಗಾಗಿ ಎದುರುನೋಡುತ್ತಿದ್ದೇನೆ. ಈ...

Narendra Modi : ಮೋದಿ ಜೊತೆಗಿನ ಸೆಲ್ಫಿ ಹಂಚಿಕೊಂಡ ಎಮ್ಯಾನುಯೆಲ್ ಮ್ಯಾಕ್ರೋನ್

France News: ಅಬುದಾಬಿಗೆ ತೆರಳುವ ಮುನ್ನ ಪ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಜಮ್ಯಾಕ್ರೋನ್ ಮೋದಿ ಜೊತೆಗಿನ ಸೆಲ್ಫಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಫ್ರಾನ್ಸ್​ ಪ್ರವಾಸ ಮುಗಿಸಿ, ಯುಎಇಗೆ ಭೇಟಿ ನೀಡಲಿರುವರು. ಅಬುಧಾಬಿಗೆ ತೆರಲುವ ಮುನ್ನ ಪ್ರಧಾನಿ ಮೋದಿ ಜತೆಗೆ ಫ್ರಾನ್ಸ್​ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಅಧ್ಯಕ್ಷ ಎಮ್ಯಾನುಯೆಲ್...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img