Thursday, April 30, 2026

Narendra modi

Narendra Modi : ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ಗೌರವ ಪ್ರಶಸ್ತಿ

International News: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಪ್ರವಾಸದಲ್ಲಿದ್ದಾರೆ. ಫ್ರಾನ್ಸ್ ತಲುಪಿದ ವೇಳೆ ಅವರು ಅಲ್ಲಿ ನೆಲೆಯಿದ್ದ ಭಾರತೀಯರನ್ನು ಕೂಡಾ ಮಾತನಾಡಿದ್ದಾರೆ. ಒನ್ನು ಫ್ರಾನ್ಸ್ ನಲ್ಲಿ ಮೋದಿ ಅವರಿಗೆ ಫ್ರಾನ್ಸ್ ನ ಅತ್ಯುನ್ನತ ಗೌರವ ಪ್ರಶಸ್ತಿಯನ್ನು ನೀಡಿದೆ ಫ್ರಾನ್ಸ್ ಸರಕಾರ. ಫ್ರಾನ್ಸ್‌ ದೇಶ ನೀಡುವ ಅತ್ಯುನ್ನತ ಗೌರವವಾದ ಲೀಜನ್‌ ಆಫ್‌ ಹಾನರ್‌ನಿಂದ ಪ್ರಧಾನಿ...

Narendra Modi : ಭಾರತೀಯ ವಲಸಿಗರಿಂದ ಫ್ರಾನ್ಸ್ ನಲ್ಲಿ ಮೋದಿಗೆ ಅದ್ದೂರಿ ಸ್ವಾಗತ

France News: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ 2 ದಿನದ ಫ್ರಾನ್ಸ್ ಪ್ರವಾಸದಲ್ಲಿದ್ದಾರೆ. ಭಾರತದ ಅನೇಕರು ಫ್ರಾನ್ಸ್ ನಲ್ಲಿ ವಾಸಿಸುತ್ತಿರೋದ್ರಿಂದ ಭಾರತೀಯರನ್ನು ಮೋದಿ ಅವರು ಫ್ರಾನ್ಸ್ ಗೆ ತಲುಪಿದಂತಹ ಸಂಧರ್ಭ ಮಾತನಾಡಿಸಿದರು. ಈ ವೇಳೆ ವಿದೇಶದಲ್ಲಿ ಭಾರತ್ ಮಾತಾಕೀ ಜೈ ಘೋಷಣೆ ಭಾರೀ ಪ್ರಮಾಣದಲ್ಲಿ ಕೇಳಿ ಬಂತು. ಪ್ಯಾರಿಸ್‌ನಲ್ಲಿರುವ ಭಾರತೀಯ ವಲಸಿಗರಿಂದ ಆತ್ಮೀಯ ಸ್ವಾಗತ!...

Fact check:ಮೋದಿಜಿ ನೋಬೆಲ್ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ

ಅಂತರಾಷ್ಟ್ರಿಯ ಸುದ್ದಿ:  ಜಗತ್ತಿನ ಅತ್ಯಂತ ಮಹತ್ವದ ಪ್ರಶಸ್ತಿಯಾದ ನೋಬೆಲ್ ಪ್ರಶಸ್ತಿಗೆ ಯಾ ಬಾರಿ ಭಾರತದ ಪ್ರಧಾನಿ ನರೆಂದ್ರ ಮೋದಿರುವರು ಭಾಜನರಾಗಿದ್ದಾರೆ ನೋಬೆಲ್ ಪ್ರಶಸ್ತಿಗೆ ಸನ್ಮಾನ್ಯ ಮೋದಿಜಿಯವರು ಸೂಕ್ತವಾದ ವ್ಯಕ್ತಿಯೆಂದು   ನೋಬೆಲ್  ಸಮಿತಿ  ಉಪಾಧ್ಯಕ್ಷ ಅಸ್ಲೆ ಟೋಜೇ ಪುರಸ್ಕಾರ ಆಯ್ಕೆ ಸಮಿತಿ ಸದಸ್ಯರೇ ಹೇಳಿದ್ದಾರೆ.ಎಂದು ಹಲವಾರು ಸುದ್ದಿ ವಾಹಿನಿಗಳು ಪ್ರಸಾರ ಮಾಡಿದ್ದವು ಆದರೆ ಇದು ಸುಳ್ಳು ಎಂದು...

ಪ್ರಧಾನಿ ಮೋದಿ ಪ್ರವಾಸ..! ಮತ್ತೆ ಯಾವ್ಯಾವ ರಾಜ್ಯಕ್ಕೆ ಮೋದಿ..?!

National News: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 7 ಮತ್ತು 8 ರಂದು ನಾಲ್ಕು ರಾಜ್ಯಗಳಲ್ಲಿ ಬಿರುಗಾಳಿ ಪ್ರವಾಸ ನಡೆಸಲಿದ್ದಾರೆ. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಸುಮಾರು 50 ಸಾವಿರ ಕೋಟಿ ರೂ. ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎನ್ನಲಾಗಿದೆ. ಅದೇ ದಿನ, ಬಿಕಾನೇರ್‌ನಲ್ಲಿ ಅಮೃತಸರ ಜಾಮ್‌ನಗರ ರೈಲ್ವೆ ಕಾರಿಡಾರ್ ನಡುವೆ...

ಬಿಜೆಪಿಗೆ ಸೇರ್ಪಡೆಯಾದ ಅರಕಲಗೂಡು ಮಾಜಿ ಶಾಸಕ ಎ.ಟಿ ರಾಮಸ್ವಾಮಿ

political news: ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ...

ಹೂ ಮಳೆ

ಇನ್ನು ಮೋದಿ ಮಂಡ್ಯಕ್ಕ ಆಗಮಿಸಿದ ಹಿನ್ನಲೆಯಲ್ಲಿ ಸಾವಿರಾರುಇ ಜನರ ಸಮ್ಮುಖದಲ್ಲಿಉ ಪ್ರಧಾನಿಯವರಿಗೆ  ಅದ್ದೂರಿ ಸ್ವಾಗತ ನೆರೆದಿದ್ದ ಜನರಿಂದ ಮೋದಿಗೆ ಹೋಮಳೆ ಸುರಿಸಿ ಮೋದಿಯನ್ನು ಸ್ವಾಗತಿಸುತ್ತಿರುವ ಮೋದಿ ಅಭಿಮಾನಿಳು ಹಅಗೂ ಮಂಡ್ಯದ ಜನ. ಮಂಡ್ಯದ ಪಿ ಇಎಸ್ ಕಾಲೆಜಿನಿಂದ ಹೊರಟ ರೋಡ್ ಶೋ ಸಾವಿರಾರು ಜನರ ಸಮ್ಮುಖದಲ್ಲಿ ಹೂ ಮಳೆ ಸುರಿಸಿ ಸ್ವಾಗತ ಮಂಡ್ಯ ಜನರಿಂದ ಮೋದಿಗೆ...

ಪ್ರಧಾನಿ ಸಹೋದರ ಆಸ್ಪತ್ರೆಗೆ ದಾಖಲು..!

National News: Feb:28: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ  ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಹ್ಲಾದ್ ಮೋದಿ ಅವರು ಸದ್ಯ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಮೋದರದಾಸ್ ಮುಲ್‍ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್‍ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ...

ಥ್ಯಾಂಕ್ಯೂ ಮೋದಿ…! ಕಾಂಗ್ರೆಸ್ಸಿಗರ ಟ್ವೀಟ್ ಮರ್ಮವೇನು..?!

State News: Feb:27:ರಾಜ್ಯದಲ್ಲಿ ಶಿವಮೊಗ್ಗ ಮತ್ತು ಕುಂದಾನಗರಿ ಬೆಳಗಾವಿಯಲ್ಲಿ ಮೋದಿ ಮೇನಿಯಾ ಅಬ್ಬರಿಸಿತ್ತು.ಆದರೆ ಇವೆಲ್ಲದಕ್ಕೂ ಇದೀಗ  ಕಾಂಗ್ರೆಸ್ಸಿಗರು  ತಮ್ಮದೇ ಆದ ಶೈಲಿಯಲ್ಲಿ ಉತ್ತರವ ನ್ನು ನೀಡಿದಂತಿದೆ. ನಿಜ ಕಾಂಗ್ರೆಸ್ಸಿಗರು ಮೋದಿ ಪ್ರತಿ ಮಾತಿಗೆ ಟಾಂಗ್ ಕೊಟ್ಟಂತೆ ಸರಣಿ  ಟ್ವೀಟ್ ಗಳ ಮೂಲಕ ಟೀಕಾ ಪ್ರಹಾರವನ್ನೇ ನಡೆಸಿದ್ದಾರೆ. "ದೇಶದಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಪ್ರಮುಖವಾದುದು....

ಒಂದು ಕ್ಲಿಕ್ ಮೂಲಕ ರೈತರ ಖಾತೆಗೆ ಹಣ ವರ್ಗಾವಣೆ…! ಮೋದಿ ಸರಕಾರದ ಮಹತ್ತರ ಯೋಜನೆ

State News: Feb:27:ಮಾಲಿನಿ ಸಿಟಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಧಾನಿಗಳು 16 ಸಾವಿರ ಕೋಟಿ ರೂಗೂ ಹೆಚ್ಚು ಮೊತ್ತದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಇನ್ನು 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ. ಕರ್ನಾಟಕದಲ್ಲಿ  ಪಿಎಂ ಕಿಸಾನ್ ಯೋಜನೆಯ 49 ಲಕ್ಷ ಫಲಾನುಭವಿಗಳಿಗೆ ಪಿಎಂ ಮೋದಿ ಉಡುಗೊರೆ ನೀಡಿದ್ದಾರೆ. ಈ ವೇಳೆ ಮಾತನಾಡಿದ...

2,250 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

State News: Feb:27: ಕೋಲಾರದಲ್ಲಿ ಪ್ರಧಾನಿ ನರೇಂದ್ರ ಮೋದಿ   ಒಟ್ಟು 2,250 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದರು. 190 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟನೆ ಮಾಡಿದರು,ಹಾಗು ಘಟಪ್ರಭಾ-ಬೆಳಗಾವಿ-ಲೋಂಡಾ ಡಬಲ್ ಲೈನ್ ಮರ‍್ಗಕ್ಕೆ ಚಾಲನೆ ನೀಡಿದರು. 1,120 ಕೋಟಿ ರೂ. ವೆಚ್ಚದ ಜಲಜೀವನ್​​​ ಮಿಷನ್ ಯೋಜನೆಗೂ ಚಾಲನೆ ನೀಡಿದರು. 1,132 ಕೋಟಿ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img