Thursday, July 23, 2026

Narendra modi

Narendra Modi: ಫ್ರಾನ್ಸ್ ಅಧ್ಯಕ್ಷರಿಗೆ ಮೋದಿ ನೀಡಿದ ಉಡುಗೊರೆ ಏನು ಗೊತ್ತಾ..?!

International News: ಪ್ರಧಾನಿ ನರೇಂದ್ರ ಮೋದಿ  ಸದ್ಯ ದುಬೈ ಪ್ರವಾಸದಲ್ಲಿದ್ದು ಫ್ರಾನ್ಸ್ ನಲ್ಲಿ 2 ದಿನಗಳ ಕಾಲ ಪ್ರವಾಸ ಕೈಗೊಂಡಿದ್ದರು. ಫ್ರಾನ್ಸ್ ನಿಂದ ಹಿಂತಿರುಗುವಂತಹ ಸಂಧರ್ಭದಲ್ಲಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷರಿಗೆ ಭಾರಿ ಉಡುಗೊರೆ ನೀಡಿದ್ದಾರೆ. ಸಾಂಸ್ಕೃತಿಕ ಸಂರಕ್ಷಣೆಯ ಹರಿಕಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಸಾಂಸ್ಕೃತಿಕ ಮಹತ್ವದ ಸೂಚಕವಾಗಿರುವ ವಿಶೇಷ ಉಡುಗೊರೆಗಳನ್ನು ಫ್ರಾನ್ಸ್‌ ಅಧ್ಯಕ್ಷರಾದ...

Narendra modi : ಅಬುದಾಬಿಯಲ್ಲಿ ಪ್ರಧಾನಿ ಮೋದಿ…!

International News: ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಫ್ರಾನ್ಸ್ ಪ್ರವಾಸದ ಬಳಿಕ ಅಬುದಾಬಿಗೆ ಆಗಮಿಸಿದ್ದಾರೆ. ಅಬುಧಾಬಿಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಹೃತ್ಪೂರ್ವಕವಾಗಿ ಸ್ವಾಗತಿಸಿದರು. " ಅಬುಧಾಬಿಗೆ ಬಂದಿಳಿದಿದ್ದೇನೆ. ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಸಮಾಲೋಚನೆಗಾಗಿ ಎದುರುನೋಡುತ್ತಿದ್ದೇನೆ. ಈ...

Narendra Modi : ಮೋದಿ ಜೊತೆಗಿನ ಸೆಲ್ಫಿ ಹಂಚಿಕೊಂಡ ಎಮ್ಯಾನುಯೆಲ್ ಮ್ಯಾಕ್ರೋನ್

France News: ಅಬುದಾಬಿಗೆ ತೆರಳುವ ಮುನ್ನ ಪ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಜಮ್ಯಾಕ್ರೋನ್ ಮೋದಿ ಜೊತೆಗಿನ ಸೆಲ್ಫಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಫ್ರಾನ್ಸ್​ ಪ್ರವಾಸ ಮುಗಿಸಿ, ಯುಎಇಗೆ ಭೇಟಿ ನೀಡಲಿರುವರು. ಅಬುಧಾಬಿಗೆ ತೆರಲುವ ಮುನ್ನ ಪ್ರಧಾನಿ ಮೋದಿ ಜತೆಗೆ ಫ್ರಾನ್ಸ್​ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಅಧ್ಯಕ್ಷ ಎಮ್ಯಾನುಯೆಲ್...

Narendra Modi : ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ಗೌರವ ಪ್ರಶಸ್ತಿ

International News: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಪ್ರವಾಸದಲ್ಲಿದ್ದಾರೆ. ಫ್ರಾನ್ಸ್ ತಲುಪಿದ ವೇಳೆ ಅವರು ಅಲ್ಲಿ ನೆಲೆಯಿದ್ದ ಭಾರತೀಯರನ್ನು ಕೂಡಾ ಮಾತನಾಡಿದ್ದಾರೆ. ಒನ್ನು ಫ್ರಾನ್ಸ್ ನಲ್ಲಿ ಮೋದಿ ಅವರಿಗೆ ಫ್ರಾನ್ಸ್ ನ ಅತ್ಯುನ್ನತ ಗೌರವ ಪ್ರಶಸ್ತಿಯನ್ನು ನೀಡಿದೆ ಫ್ರಾನ್ಸ್ ಸರಕಾರ. ಫ್ರಾನ್ಸ್‌ ದೇಶ ನೀಡುವ ಅತ್ಯುನ್ನತ ಗೌರವವಾದ ಲೀಜನ್‌ ಆಫ್‌ ಹಾನರ್‌ನಿಂದ ಪ್ರಧಾನಿ...

Narendra Modi : ಭಾರತೀಯ ವಲಸಿಗರಿಂದ ಫ್ರಾನ್ಸ್ ನಲ್ಲಿ ಮೋದಿಗೆ ಅದ್ದೂರಿ ಸ್ವಾಗತ

France News: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ 2 ದಿನದ ಫ್ರಾನ್ಸ್ ಪ್ರವಾಸದಲ್ಲಿದ್ದಾರೆ. ಭಾರತದ ಅನೇಕರು ಫ್ರಾನ್ಸ್ ನಲ್ಲಿ ವಾಸಿಸುತ್ತಿರೋದ್ರಿಂದ ಭಾರತೀಯರನ್ನು ಮೋದಿ ಅವರು ಫ್ರಾನ್ಸ್ ಗೆ ತಲುಪಿದಂತಹ ಸಂಧರ್ಭ ಮಾತನಾಡಿಸಿದರು. ಈ ವೇಳೆ ವಿದೇಶದಲ್ಲಿ ಭಾರತ್ ಮಾತಾಕೀ ಜೈ ಘೋಷಣೆ ಭಾರೀ ಪ್ರಮಾಣದಲ್ಲಿ ಕೇಳಿ ಬಂತು. ಪ್ಯಾರಿಸ್‌ನಲ್ಲಿರುವ ಭಾರತೀಯ ವಲಸಿಗರಿಂದ ಆತ್ಮೀಯ ಸ್ವಾಗತ!...

Fact check:ಮೋದಿಜಿ ನೋಬೆಲ್ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ

ಅಂತರಾಷ್ಟ್ರಿಯ ಸುದ್ದಿ:  ಜಗತ್ತಿನ ಅತ್ಯಂತ ಮಹತ್ವದ ಪ್ರಶಸ್ತಿಯಾದ ನೋಬೆಲ್ ಪ್ರಶಸ್ತಿಗೆ ಯಾ ಬಾರಿ ಭಾರತದ ಪ್ರಧಾನಿ ನರೆಂದ್ರ ಮೋದಿರುವರು ಭಾಜನರಾಗಿದ್ದಾರೆ ನೋಬೆಲ್ ಪ್ರಶಸ್ತಿಗೆ ಸನ್ಮಾನ್ಯ ಮೋದಿಜಿಯವರು ಸೂಕ್ತವಾದ ವ್ಯಕ್ತಿಯೆಂದು   ನೋಬೆಲ್  ಸಮಿತಿ  ಉಪಾಧ್ಯಕ್ಷ ಅಸ್ಲೆ ಟೋಜೇ ಪುರಸ್ಕಾರ ಆಯ್ಕೆ ಸಮಿತಿ ಸದಸ್ಯರೇ ಹೇಳಿದ್ದಾರೆ.ಎಂದು ಹಲವಾರು ಸುದ್ದಿ ವಾಹಿನಿಗಳು ಪ್ರಸಾರ ಮಾಡಿದ್ದವು ಆದರೆ ಇದು ಸುಳ್ಳು ಎಂದು...

ಪ್ರಧಾನಿ ಮೋದಿ ಪ್ರವಾಸ..! ಮತ್ತೆ ಯಾವ್ಯಾವ ರಾಜ್ಯಕ್ಕೆ ಮೋದಿ..?!

National News: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 7 ಮತ್ತು 8 ರಂದು ನಾಲ್ಕು ರಾಜ್ಯಗಳಲ್ಲಿ ಬಿರುಗಾಳಿ ಪ್ರವಾಸ ನಡೆಸಲಿದ್ದಾರೆ. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಸುಮಾರು 50 ಸಾವಿರ ಕೋಟಿ ರೂ. ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎನ್ನಲಾಗಿದೆ. ಅದೇ ದಿನ, ಬಿಕಾನೇರ್‌ನಲ್ಲಿ ಅಮೃತಸರ ಜಾಮ್‌ನಗರ ರೈಲ್ವೆ ಕಾರಿಡಾರ್ ನಡುವೆ...

ಬಿಜೆಪಿಗೆ ಸೇರ್ಪಡೆಯಾದ ಅರಕಲಗೂಡು ಮಾಜಿ ಶಾಸಕ ಎ.ಟಿ ರಾಮಸ್ವಾಮಿ

political news: ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ...

ಹೂ ಮಳೆ

ಇನ್ನು ಮೋದಿ ಮಂಡ್ಯಕ್ಕ ಆಗಮಿಸಿದ ಹಿನ್ನಲೆಯಲ್ಲಿ ಸಾವಿರಾರುಇ ಜನರ ಸಮ್ಮುಖದಲ್ಲಿಉ ಪ್ರಧಾನಿಯವರಿಗೆ  ಅದ್ದೂರಿ ಸ್ವಾಗತ ನೆರೆದಿದ್ದ ಜನರಿಂದ ಮೋದಿಗೆ ಹೋಮಳೆ ಸುರಿಸಿ ಮೋದಿಯನ್ನು ಸ್ವಾಗತಿಸುತ್ತಿರುವ ಮೋದಿ ಅಭಿಮಾನಿಳು ಹಅಗೂ ಮಂಡ್ಯದ ಜನ. ಮಂಡ್ಯದ ಪಿ ಇಎಸ್ ಕಾಲೆಜಿನಿಂದ ಹೊರಟ ರೋಡ್ ಶೋ ಸಾವಿರಾರು ಜನರ ಸಮ್ಮುಖದಲ್ಲಿ ಹೂ ಮಳೆ ಸುರಿಸಿ ಸ್ವಾಗತ ಮಂಡ್ಯ ಜನರಿಂದ ಮೋದಿಗೆ...

ಪ್ರಧಾನಿ ಸಹೋದರ ಆಸ್ಪತ್ರೆಗೆ ದಾಖಲು..!

National News: Feb:28: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ  ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಹ್ಲಾದ್ ಮೋದಿ ಅವರು ಸದ್ಯ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಮೋದರದಾಸ್ ಮುಲ್‍ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್‍ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img