ಅಹಮದಾಬಾದ್: ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಹಮದಾಬಾದ್ ನಲ್ಲಿ ಇಂದು ನಡೆಯಲಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮಾರಂಭದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಕನಿಷ್ಠ 20 ಮುಖ್ಯಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಭಾಗವಹಿಸಲಿದ್ದಾರೆ.
ಕಾಂಗ್ರೆಸ್, ಬಿಜೆಪಿ...
ನಾಗ್ಪುರ: ಪ್ರಧಾನಿ ನರೇಂದ್ರ ಮೋದಿಯವರನ್ನು ನಾಗ್ಪುರದಲ್ಲಿ ಡೊಳ್ಳು ಬಾರಿಸಿ ಸ್ವಾಗತಿಸಲಾಯಿತು. ಈ ಸ್ವಾಗತದಿಂದ ಉತ್ಸುಕರಾದ ಪ್ರಧಾನಮಂತ್ರಿಯವರು ಸಹ ಕಲಾವಿದರ ಗುಂಪನ್ನು ಸೇರಿಕೊಂಡು, ಡೊಳ್ಳು ಬಾರಿಸಿದರು. ಟ್ವಿಟರ್ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಪ್ರಧಾನಿ ಮೋದಿ ಒಬ್ಬ ಕಲಾವಿದನ ಪಕ್ಕದಲ್ಲಿ ಡೊಳ್ಳು ಬಾರಿಸುತ್ತಿರುವದನ್ನು ಕಾಣಬಹುದು. "ಮಹಾರಾಷ್ಟ್ರದ ನಾಗ್ಪುರದಲ್ಲಿ ಸಾಂಪ್ರದಾಯಿಕವಾಗಿ ಮೋದಿಯವರನ್ನು ಸ್ವಾಗತಿಸಲಾಯಿತು.
ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್,...
ಬೆಂಗಳೂರು: ತಂತ್ರಜ್ಞಾನದಲ್ಲಿ ಬೆಂಗಳೂರು ತುಂಬಾ ಬೆಳೆದಿದೆ. ಬೆಂಗಳೂರು ತಂತ್ರಜ್ಞಾನದ ತವರಾಗಿದ್ದು, ಭಾರತದ ನಾವಿನ್ಯತೆ ಸೂಚ್ಯಂಕದಲ್ಲಿ ನಂಬರ್ 1 ಆಗಿದೆ ಎಂದು ಪ್ರಧಾನಿ ಮೋದಿ ಬೆಂಗಳೂರಿನ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ. ಬುಧವಾರ ವರ್ಚುವಲ್ ಮೂಲಕ ಬೆಂಗಳೂರು ಟೆಕ್ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಇಂಡೋನೇಷ್ಯಾ, ಜಿ20 ಶೃಂಗಸಭೆ, ದಿನ 2 : ಇಂದು ಯುಕೆ ರಿಷಿ...
ಇಂಡೋನೇಷ್ಯಾ: ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗ ಸಭೆಯ 2ನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ಸಿದ್ದರಾಗಿದ್ದಾರೆ. ಶೃಂಗಸಭೆಯ 1ನೇ ದಿನದಂದು ಅವರು ಆಹಾರ ಪೂರೈಕೆ ಸರಪಳಿ, ಇಂಧನ ಭದ್ರತೆ ಮತ್ತು ಡಿಜಿಟಲ್ ರೂಪಾಂತರದ ಬಗ್ಗೆ, ಭಾರತದ ನಿಲುವನ್ನು ಎತ್ತಿ ತೋರಿಸಿದರು.
2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು...
ದೆಹಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಐದು ಗಂಟೆಗಳ ಕಾಲ ಕಾಯುತ್ತಿದ್ದ ಇಂಡೋನೇಷ್ಯಾದ ಭಾರತೀಯ ಸಮುದಾಯದ ಸದಸ್ಯರು ಭಾರತೀಯ ಪ್ರಧಾನಿಯನ್ನು ಸ್ವಾಗತಿಸಿದರು. ಮೋದಿ ಕೈಮುಗಿದು ಸ್ವಾಗತಿಸುತ್ತಿರುವುದು ಕಂಡುಬಂತು. ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಕಾಲ ಬಾಲಿಗೆ ಭೇಟಿ ನೀಡಿದ್ದಾರೆ. ಬಾಲಿಯಲ್ಲಿನ ಸ್ವಾಗತದ...
ದೆಹಲಿ: ನವೆಂಬರ್ 15-16 ರವರೆಗೆ ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಲಿರುವ 17ನೇ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳುವುದ ಜೊತೆಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಅಮೇರಿಕಾದ ಟೆಕ್ಸಾಸ್ ಬಳಿ ಏರ್ ಶೋ ವೇಳೆ ಅಪಘಾತ : ವಿಮಾನಗಳ ವಿಂಗ್ಸ್...
ಬೆಂಗಳೂರು: ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ. ಭಾರತ ಇನ್ನು ಕುಂಟುವುದಿಲ್ಲ, ವೇಗವಾಗಿ ಓಡುತ್ತದೆ. ಬೆಂಗಳೂರಿನ ಕನಸನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂಪೆಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ
ಕರ್ನಾಟಕದ ಜನತೆಗೆ ಕೋಟಿ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ...
ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ. #AnswerMadiModi ಎಂದು ಹ್ಯಾಷ್ ಟ್ಯಾಗ್ ಹಾಕಿ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯದ ಹಣದುಬ್ಬರ ಶೇ.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ ಬರೆ ಎಂಬಂತೆ ರಾಜ್ಯದ ನಿರುದ್ಯೋಗ ಪ್ರಮಾಣ ಶೇ.38.7ಕ್ಕೆ ಏರಿಕೆಯಾಗಿದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ?
ನಾಡಪ್ರಭು...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡರ ಪ್ರತಿಮೆಗೆ ಕೈಮುಗಿದು ನಮಿಸುತ್ತಾ ಲೋಕಾರ್ಪಣೆ ಮಾಡಿದರು.
ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ
ಈ ಪ್ರತಿಮೆ ನಿರ್ಮಾಣಕ್ಕೆ 98 ಟನ್ ಕಂಚು ಮತ್ತು 120 ಟನ್ ಉಕ್ಕು...
ಬೆಂಗಳೂರು: ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಸುಮಾರು 13,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟರ್ಮಿನಲ್ 2 ಉದ್ಯಾನ ನಗರಿ ಕೀರ್ತಿಗೆ ಮತ್ತೊಂದು ಗರಿಯಾಗಿದೆ. ಈ ಟರ್ಮಿನಲ್ 2ಗೆ ಆಂತರಿಕ ರಸ್ತೆ ಮೂಲ ಸೌಕರ್ಯಗಳು ಪ್ರಯಾಣಿಕರಿಗೆ ಸಿಗಲಿದೆ. ಸುಮಾರು 6...
ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...