Thursday, April 30, 2026

Narendra modi

ಕೊಚ್ಚಿನ್ : ವಿಮಾನವಾಹಕ ನೌಕೆ ಐಎನ್‌ಎಸ್‌ ವಿಕ್ರಾಂತ್‌ಗೆ ಪ್ರಧಾನಿ ಚಾಲನೆ

K erala  News: ಇಂದು ಮೋದಿ ಮಂಗಳೂರು  ಭೇಟಿ  ಹಿನ್ನಲೆ ಮಂಗಳೂರು ಫುಲ್  ಸನ್ನದ್ಧವಾಗಿದೆ. ಮಂಗಳೂರಿಗೆ  ಹೋಗೋ ಮೊದಲು ಕೇರಳಕ್ಕೆ ಆಗಮಿಸಿರೋ ಮೋದಿ  ಇಂದು  ವಿಮಾನವಾಹಕ ನೌಕೆ ಐಎನ್ ಎಸ್ ಗೆ ಚಾಲನೆ ನೀಡಿದ್ದಾರೆ.ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್‌ ವಿಕ್ರಾಂತ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಕೊಚ್ಚಿಯ ಕೊಚ್ಚಿನ್...

ಮಂಗಳೂರು: ಮೋದಿ ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ ತರುವಂತಿಲ್ಲ, ಧರಿಸುವಂತಿಲ್ಲ…!

Manglore News: ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ. ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಪ್ರಧಾನಿಯವರು ಆಗಮಿಸುತ್ತಾರೆ. ಮತ್ತೆ ಸಂಜೆ 4.30ಕ್ಕೆ...

ಮಂಗಳೂರು: ಮೋದಿಗೆ ಭಾಗವತಿಕೆಯ ಸ್ವಾಗತ…!

Manglore News: ಮಂಗಳೂರಿನಲ್ಲಿ ಸೆ.2ರಂದು ಪ್ರಧಾನಿ ಮೋದಿ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು ಫುಲ್ ರೆಡಿಯಾಗಿದೆ. ಸ್ಥಳ ಪರಿಶೀಲನೆಯಿಂದ ಹಿಡಿದು ರಕ್ಷಣಾ ವಿಚಾರದಲ್ಲೂ ಫುಲ್ ಭಧ್ರತೆ ತಯಾರಿಯಲ್ಲಿದೆ. ಮತ್ತೊಂದೆಡೆ ಮಂಗಳೂರಿನ ರಸ್ತೆಗಳು ಡಾಮರೀಕರಣಗೊಂಡು ಫಳಫಳನೆ ಹೊಳೆಯುತ್ತಿದೆ. ಮತ್ತೊಂದೆಡೆ ಕರಾವಳಿಯಲ್ಲಿ ಪದೇ ಪದೇ ಮಳೆಯಾಗುತ್ತಿದ್ದು ಪ್ರಧಾನಿ ಸಮಾವೇಶಕ್ಕೆ ತೊಂದರೆಯಾಗದಂತೆ ಇಡೀ ಸಮಾವೇಶ ಸ್ಥಳವನ್ನು ಪೂರ್ತಿಯಾಗಿ ನೆಲಮಟ್ಟದಿಂದ ತುಸು ಎತ್ತರದಲ್ಲಿ...

ಮಂಗಳೂರು: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬೃಹತ್ ಪೆಂಡಾಲ್ ನಿರ್ಮಾಣ

Manglore News: ಮಂಗಳೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಎರಡು ಲಕ್ಷ ಮಂದಿ ಆಸೀನರಾಗಲು ಬೇಕಾಗುವ ಪೆಂಡಾಲ್‌ ನಿರ್ಮಾಣ ಕಾಮಗಾರಿ ಕೂಳೂರಿನ ಗೋಲ್ಡ್‌ಪಿಂಚ್ ಸಿಟಿಯಲ್ಲಿ ಭರದಿಂದ ಸಾಗುತ್ತಿದೆ. ಈಗಾಗಲೇ ಪ್ರಧಾನಿ ಮೋದಿ ಕಾರ್ಯಕ್ರಮಕ್ಕಾಗಿ ವೇದಿಕೆಯನ್ನು ಸಿದ್ದಗೊಳಿಸಲಾಗಿದೆ. ವೇದಿಕೆಯು 80 ಅಡಿ ಅಗಲ, 60 ಅಡಿ ಉದ್ದ, 20 ಅಡಿ ಎತ್ತರವನ್ನು ಹೊಂದಿದೆ. ಕಾರ್ಯಕ್ರಮ ನಡೆಯುವ ಸಂದರ್ಭ...

ಸಾವರ್ಕರ್ ಫೋಟೋಗೆ ಮೋದಿ ಪುಷ್ಪಾರ್ಚಣೆ…! ಫೋಟೋ ವೈರಲ್..! ಅಸಲಿಯತ್ತು ಏನುಗೊತ್ತಾ..?!

Fact check: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಸಾವರ್ಕರ್ ಅವರಿಗೆ ಪುಷ್ಪಾರ್ಚಣೆ ಮಾಡುತ್ತಿರುವ ಫೋಟೋ ಒಂದು ತುಂಬಾನೆ ಸದ್ದು ಮಾಡಿತ್ತು.ಶಿವಮೊಗ್ಗದ  ಸಾವರ್ಕರ್ ಗಲಾಟೆ ನಂತರ ಈ ಫೋಟೋ ತುಂಬಾನೆ ವೈರಲ್  ಆಗಿವೆ. ಆದರೆ  ಇದರ ಅಸಲಿಯತ್ತು ಬೇರೆನೆ ಇದೆ. ಈ  ಫೋಟೋವನ್ನು  ಸಂಪೂರ್ಣವಾಗಿ ಗ್ರಾಫಿಕ್ ವರ್ಕ್ ಮಾಡಲಾಗಿದೆ. ಹಾಗೆಯೇ  ಸ್ಕ್ರೀನ್‌ಗ್ರಾಬ್  ಗ್ರಾಫಿಕ್ ಕಾರ್ಡ್ ನ್ನು ಬಳಸಲಾಗಿದೆ...

ಪ್ರಧಾನಿ ಭೇಟಿಯಾದ ಬಿಎಸ್ ವೈ: ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮೋದಿ ಸಲಹೆ

Dehali News: ಬಿಜೆಪಿ ಸಂಸದೀಯ ಮಂಡಳಿಗೆ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಶುಕ್ರವಾರ ವರಿಷ್ಠರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಮಹತ್ವದ ಹೊಣೆಗಾರಿಕೆಯನ್ನು ವರಿಷ್ಠರು ಯಡಿಯೂರಪ್ಪ ಅವರಿಗೆ ವಹಿಸಿದ್ದಾರೆ. ಮೊದಲಿಗೆ ನಿನ್ನೆ ...

ಪ್ರಧಾನಿ ಮೋದಿ ರಕ್ಷಣಾ ಹೊಣೆ ಹೊತ್ತ ಮುದೋಳ ನಾಯಿ..!

ಭದ್ರತೆಯ ವಿಚಾರದಲ್ಲಿ ಶ್ವಾನ ಅಂದಾಕ್ಷಣ ನೆನಪಾಗೋದು ಮುಧೋಳ ನಾಯಿ. ತನ್ನ ವಿಶೇಷ ಕಾರ್ಯ ಶಕ್ತಿ, ಗುಣಗಳ ವ್ಯಕ್ತಿತ್ವದಿಂದಲೇ ಹೆಸರು ಮಾಡಿರೋ ನಾಯಿಯೆಂದರೆ ಮುಧೋಳ ನಾಯಿ. ಇದೀಗ ಮೋದಿ ಅವರ ಗಮನ ಸೆಳೆದು ಅವರ ವಿಶೇಷ ರಕ್ಷಣಾ ಪಡೆಗೆ ಸೇರ್ಪಡೆಯಾಗಿದೆ. ತನ್ನ ವಿಶೇಷ ಕಾರ್ಯ ಶಕ್ತಿ, ಗುಣಗಳ ವ್ಯಕ್ತಿತ್ವದಿಂದಲೇ ಹೆಸರು ಮಾಡಿರೋ ಮುಧೋಳ ನಾಯಿ. ಈಗ ದೇಶದ...

ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ…! ಕಾರಣ ಏನು ಗೊತ್ತಾ…?!

Manglore News: ರಾಜ್ಯಾದ್ಯಂತ ಚುನಾವಣೆ ಕಾವು  ಬಿಸಿಯೇರುತ್ತಿದೆ. ಇದೀಗ ಕಾಂಗ್ರೆಸ್ ಬಿಜೆಪಿ ಟಾಕ್ ವಾರ್ ಗಳಂತೂ ತಾರಕಕ್ಕೇರುತ್ತಿದೆ. ಇಷ್ಟೆಲ್ಲಾ ರಾಜಕೀಯ ವಾರ್ ಗಳ ನಡುವೆ ಹೈ ಕಮಾಂಡ್ ನಿಂದ ವಿಶೇಷ ಸಂದೇಶವೊಂದು ಬಂದಿದೆ. ಹೌದು ಸತತ ಜಯಭೇರಿಯಲ್ಲಿರು ಜನರ ನೆಚ್ಚಿನ ನಾಯಕ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಸೆಪ್ಟೆಂಬರ್ 2 ರಂದು ಮಂಗಳೂರಿಗೆ...

ವಿಶಿಷ್ಟ ಉಡುಗೆಯಲ್ಲಿ ಗಮನ ಸೆಳೆದ ಪ್ರಧಾನಿ ನರೇಂದ್ರ ಮೋದಿ

ಸ್ವಾತಂತ್ರ್ಯ ದಿನವಾದ ಇಂದು ಕೆಂಪುಕೋಟೆಯಲ್ಲಿ ಹಬ್ಬದ ವಾತಾವರಣವಿತ್ತು.ದೇಶದ ಗೌರವಯುತ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ವಿಶಿಷ್ಟ ಉಡುಗೆಯಲ್ಲಿ ಎಲ್ಲರ ಗಮನ ಸೆಳೆದರು. ಪ್ರತಿ ಸಮಾರಂಭದಲ್ಲೂ ತಮ್ಮ ವಿಶೇಷವಾದ ಉಡುಗೆಯಿಂದ ಗಮನ ಸೆಳೆಯುತ್ತಾರೆ ನಮ್ಮ ಪ್ರಧಾನಿ ಈ ಬಾರಿಯು ಮೋದಿ ತಮ್ಮ ಉಡುಗೆಗೆ ಸದಾ ಬಹಳ ಪ್ರಾಮುಖ್ಯತೆ ನೀಡುತ್ತಾರೆ. ಸ್ವಾತಂತ್ರ್ಯ ದಿನಾಚರಣೆಯ ದಿನವಾದ ಇಂದು, ಕೆಂಪುಕೋಟೆಯಲ್ಲಿ...

ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಸ್ಫೂರ್ತಿ:ಪಾಕ್ ಪತ್ರಕರ್ತ

https://www.youtube.com/watch?v=xu7CFQd90vg ಹೊಸದಿಲ್ಲಿ :ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಭಾರತೀಯ ಸ್ರ್ಪಗಳಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸ್ಫೂರ್ತಿಯಾಗಿ ನಿಂತಿದ್ದು, ಪಾಕಿಸ್ಥಾನದಲ್ಲಿ ನಾಯಕರಿಗೆ ಪದಕ ಗೆದ್ದವರ ಹೆಸರಾದರೂ ಗೊತ್ತಿದೆಯೇ ಎಂಬುದಾಗಿ ಪಾಕ್ ಪತ್ರಕರ್ತನೊಬ್ಬ ಆ ದೇಶದ ನಾಯಕರನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ. ಬರ್ಮಿಂಗ್‍ಹಾಮ್‍ನಲ್ಲಿ ನಡೆಯುತ್ತಿರುವ 22ನೇ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಕುಸ್ತಿಯಲ್ಲಿ ಕಂಚು ಗೆದ್ದಿದ್ದ ಪೂಜಾ ಗೆಹ್ಲೋಟ್ ಅವರು , ತಾನು ಚಿನ್ನದ...
- Advertisement -spot_img

Latest News

ಮದುವೆಗೆ 10 ದಿನ ಬಾಕಿ…! ಅಪಘಾತದಲ್ಲಿ ವರ ಸಾವು.

ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ...
- Advertisement -spot_img