Tuesday, October 14, 2025

Narendra modi

ಹಬ್ಬಗಳ ನೆಪದಲ್ಲಿ ಸರ್ಕಾರದ ದುಂದು ವೆಚ್ಚಕ್ಕೆ ಮೋದಿ ಬ್ರೇಕ್‌ !

ಎಲ್ಲಾ ರಾಜ್ಯ ಸರ್ಕಾರಗಳಲಲಿ ಹಬ್ಬಗಳ ನೆಪದಿಂದ ಆಗುತ್ತಿದ್ದ ದುಂದು ವೆಚ್ಚಕ್ಕೆ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಡಿವಾಣ ಹಾಕಿದೆ. ಹಬ್ಬಗಳಿಗೆ ಎಂದು ಸರ್ಕಾರದ ಹಣದಿಂದ ಉಡುಗೊರೆಗಳನ್ನು ಕೊಡುವಂತಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ಸಚಿವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ದೀಪಾವಳಿ ಸೇರಿ ಯಾವುದೇ ಹಬ್ಬಕ್ಕೆ ಸಾರ್ವಜನಿಕರ ಹನ ಬಳಕೆಗೆ ನಿರ್ಬಂಧ ಹೇರಲಾಗಿದೆ. ಸೆ.19...

ಗಬ್ಬರ್ ಸಿಂಗ್ 8 ವರ್ಷಗಳ ಲೂಟಿ ಮಾಡಿ ಈಗ GST ಉಳಿತಾಯ ಉತ್ಸವ!

ರಾಜ್ಯದಲ್ಲಿ ಇಂದಿನಿಂದ ಹೊಸ ಜಿಎಸ್ಟಿ ದರ ಜಾರಿಗೆ ಬರುತ್ತಿದೆ. ಜಿಎಸ್ಟಿ ಸರಳೀಕರಣದ ಹೆಸರಿನಲ್ಲಿ ಬಿಜೆಪಿ ನಾಯಕರು ಉಳಿತಾಯ ಉತ್ಸವ ಮಾಡುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. 8 ವರ್ಷಗಳಿಂದ ಜಿಎಸ್ಟಿ ಲೂಟಿ ಉತ್ಸವ ಮಾಡುತ್ತಿದ್ದವ್ರು, ಈಗ ಉಳಿತಾಯ ಉತ್ಸವ ಮಾಡೋದರ ನಾಟಕ ಬೇಕಾ? ಎಂದು ಪ್ರಶ್ನಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು,...

ಮೋಹನ್ ಲಾಲ್ ಗೆ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ : ಮೋದಿಯಿಂದ ಅಭಿನಂದನೆ!

ಮಲಯಾಳಂ ಸಿನಿಮಾ ಮತ್ತು ನಾಟಕ ರಂಗದ ದಂತಕಥೆಯ ನಟ ಮೋಹನ್ ಲಾಲ್ರನ್ನು 2023ರ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕೇಂದ್ರದ ವಾರ್ತಾ ಮತ್ತು ಪ್ರಸಾರ ಇಲಾಖೆ ಈ ಘೋಷಣೆ ಮಾಡಿದ್ದು, ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರವು ಮೋಹನ್ ಲಾಲ್ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಲು ನಿರ್ಧರಿಸಿದೆ. ಮೋಹನ್ ಲಾಲ್...

ಮೋದಿ ಕ್ರೆಡಿಟ್ ಕಾರ್ಡ್ ಪ್ರೀ ಲೋನ್ : ಬಡ್ಡಿ ಕಟ್ಟೊಂಗಿಲ್ಲ!

ಕೇಂದ್ರ ಸರ್ಕಾರವು ಸಣ್ಣ ವ್ಯಾಪಾರಿಗಳ ಹಿತದೃಷ್ಠಿಯಿಂದ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಈಗ ಅದರಲ್ಲಿ ಹೊಸ ಕ್ರೆಡಿಟ್ ಕಾರ್ಡ್ ಯೋಜನೆಯನ್ನೂ ಪರಿಚಯಿಸಲು ಸಜ್ಜಾಗಿದೆ. ಸಾಮಾನ್ಯ ಬ್ಯಾಂಕ್ಗಳು ನೀಡುವ ಕ್ರೆಡಿಟ್ ಕಾರ್ಡ್ಗಳಂತೆ, ವ್ಯಾಪಾರಿಗಳಿಗೆ ಮುಂಗಡ ಪಾವತಿ ಸೌಲಭ್ಯ ಒದಗಿಸುವ ಉದ್ದೇಶದಿಂದ “ಮೋದಿ ಕ್ರೆಡಿಟ್ ಕಾರ್ಡ್” ಅನ್ನು ಸರ್ಕಾರ ತರಲು ನಿರ್ಧರಿಸಿದೆ. ಈ ಕಾರ್ಡ್ ಸಣ್ಣ ವ್ಯಾಪಾರಿಗಳಿಗೆ ತಮ್ಮ...

ಮೋಸದಿಂದಲೇ ಮೋದಿ, BJP ಚುನಾವಣೆ ಗೆದ್ದಿದೆ – ಸಂತೋಷ್ ಲಾಡ್‌

ರಾಹುಲ್ ಗಾಂಧಿ ವೋಟ್ ಚೋರಿ ಆರೋಪದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮೋಸದಿಂದಲೇ ಬಿಜೆಪಿ ಗೆದ್ದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟ ಉತ್ತರ ಕೂಡ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಂತೋಷ್ ಲಾಡ್, ಆಳಂದ ಪ್ರಕರಣದಿಂದ 5-6 ವರ್ಷ ಕಳೆದರೂ ಎಸ್‌ಐಟಿ...

ನರೇಂದ್ರ ಮೋದಿಗೆ ಶುಭಾಶಯಗಳ ಸುರಿಮಳೆ

ನರೇಂದ್ರ ಮೋದಿ ಅವರಿಗೆ ಇಂದು, 75ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಮಂತ್ರಿಗೆ ಅಂತಾರಾಷ್ಟ್ರೀಯ ನಾಯಕರೂ ಕೂಡ, ಶುಭಾಶಯ ಸಂದೇಶ ಕಳಿಸಿದ್ದಾರೆ. ಪ್ರಮುಖವಾಗಿ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕೂಡ, ಮೋದಿಯವರಿಗೆ ಕರೆ ಮಾಡಿ, ಜನುಮದಿನದ ಶುಭ ಕೋರಿದ್ದಾರೆ. ಈ ವಿಚಾರವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನನ್ನ ಸ್ನೇಹಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ, ದೂರವಾಣಿ...

ಹಾಸನ ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ

ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್‌ ಮತ್ತು...

ಮದ್ದೂರು ಮಸೀದಿಯೇ ಅಕ್ರಮ ನಿರ್ಮಾಣ? ಮೋದಿವರೆಗೂ ಹೋಗಿತ್ತು ದೂರು!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲು ತೂರಾಟ ಪ್ರಕರಣ ಇದೀಗ ರಾಜ್ಯವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ. ಮೆರವಣಿಗೆಯ ಮಾರ್ಗದ ಸಮೀಪದಲ್ಲಿದ್ದ ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ ಎಂಬ ಆರೋಪ ಹೊರಬಿದ್ದ ಹಿನ್ನೆಲೆಯಲ್ಲಿ, ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಇದೀಗ, ಮದ್ದೂರಿನ ಚನ್ನೆಗೌಡ ಬಡಾವಣೆ ಬಳಿ ಇರುವ ಆ ಮಸೀದಿಯೇ ಅಕ್ರಮ ನಿರ್ಮಾಣ ಎಂಬ...

ಭಾರತಕ್ಕೆ ಹೊಸ ಉಪರಾಷ್ಟ್ರಪತಿ – ಸಿಪಿ ರಾಧಾಕೃಷ್ಣನ್ ಭರ್ಜರಿ ಗೆಲುವು!

ಭಾರತದ ಮುಂದಿನ ಉಪರಾಷ್ಟ್ರಪತಿ ಯಾರು ಅಂತ ಇಡೀ ದೇಶವೇ ಎದುರು ನೋಡುತ್ತಿದೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ರೆ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ವೀಲ್ ಚೇರ್‌ನಲ್ಲಿ ಆಗಮಿಸಿ ಮತದಾನ ಮಾಡಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಆತ್ಮೀಯವಾಗಿ...

ಮಣಿಪುರ ಶಾಂತಿಯ ಭರವಸೆ ಮತ್ತೇ ಭಂಗ!

ಜನಾಂಗೀಯ ಸಂಘರ್ಷಗಳಿಂದ ಬಳಲುತ್ತಿರುವ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಕೇಂದ್ರ ಸರ್ಕಾರ ಮಾಡುತ್ತಿದ್ದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಇತ್ತೀಚೆಗಷ್ಟೇ ಶುಕ್ರವಾರ, ಕುಕಿ-ಜೋ ಸಮುದಾಯದೊಂದಿಗೆ ಕೇಂದ್ರ ಸರ್ಕಾರ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದರೆ ಆ ಒಪ್ಪಂದಕ್ಕೆ ಈಗ ಮೈತೇಯಿ ಮತ್ತು ಕುಕಿ ಸಮುದಾಯಗಳೆರಡೂ ತೀವ್ರ ವಿರೋಧ ವ್ಯಕ್ತಪಡಿಸಿವೆ. ಕುಕಿ ಝೇ ಕೌನ್ಸಿಲ್ ಸಮಿತಿಯು ರಾಷ್ಟ್ರೀಯ ಹೆದ್ದಾರಿ-2ನ್ನು ಸಂಚಾರಕ್ಕೆ...
- Advertisement -spot_img

Latest News

ಚೈತನ್ಯಾನಂದ ಸನ್ಯಾಸಿಯೇ ಅಲ್ಲ ದೆಹಲಿ ಪೊಲೀಸರಿಂದ ರಿವೀಲ್!

ಶೃಂಗೇರಿ ಶಾರಾದಾ ಪೀಠಕ್ಕೆ ಸಂಬಂಧಿಸಿದ ಶ್ರೀ ಶಾರಾದಾ ಇನ್‌ಸ್ಟಿಟ್ಯೂಟ್‌ನ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ...
- Advertisement -spot_img