Saturday, March 7, 2026

Narendra modi

ರಾಮ ಪ್ರಾಣಪ್ರತಿಷ್ಠೆಯ ನಂತರ ಅಯೋಧ್ಯೆಯಲ್ಲಿ ಮತ್ತೊಂದು ಐತಿಹಾಸಿಕ ಘಟನೆ: ಮೋದಿಯಿಂದ ಕೇಸರಿ ಧ್ವಜಾರೋಹಣ!

ಅಯೋಧ್ಯೆ : ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಸಂಪೂರ್ಣಗೊಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಅಯೋಧ್ಯೆಗೆ ಆಗಮಿಸಿ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಹಾರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿವೆ. ಮಂಗಳವಾರ ಬೆಳಿಗ್ಗೆ 11:58ರಿಂದ ಮಧ್ಯಾಹ್ನ 1 ಗಂಟೆ ನಡುವೆ ಶುಭ ಮುಹೂರ್ತದಲ್ಲಿ...

ಬಿಹಾರದಲ್ಲಿ ಹೊಸ ಅಧ್ಯಾಯ – ಪ್ರಮಾಣವಚನಕ್ಕೆ ಡೇಟ್ ಫಿಕ್ಸ್!

ಬಿಹಾರ ವಿಧಾನಸಭೆಯಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನವೆಂಬರ್ 20ರಂದು ಹೊಸ ಸಚಿವ ಸಂಪುಟ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಚಿವ ಸಂಪುಟದ ಅಂತಿಮ ಸಭೆ ನಡೆಸಿ, ವಿಧಾನಸಭೆ...

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಭೂತಾನ್‌ ಪ್ರವಾಸ ಮುಗಿಸಿಕೊಂಡು ಹಿಂದಿರುಗಿದ್ದಾರೆ. ದಿಲ್ಲಿಗೆ ಬಂದಿಳಿದ ತಕ್ಷಣವೇ ವಿಮಾನ ನಿಲ್ದಾಣದಿಂದ ನೇರವಾಗಿ ಲೋಕ ನಾಯಕ್‌ ಆಸ್ಪತ್ರೆಗೆ ತೆರಳಿದ್ದಾರೆ. ದೆಹಲಿ ಕಾರು ಬಾಂಬ್‌ ಸ್ಪೋಟದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ್ದಾರೆ. ಯೋಗಕ್ಷೇಮ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಇದೇ ವೇಳೆ ದುಃಖತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಾವು ನಿಮ್ಮ ಜೊತೆ ಇದ್ದೇವೆ ಎಂಬ...

ಭಾರತದ ಮೇಲೆ ಅಮೆರಿಕಾ ಭಾರೀ ತೆರಿಗೆ ಇಳಿಕೆ?

ಭಾರತ-ಅಮೆರಿಕ ಮಧ್ಯೆ ಸದ್ಯದಲ್ಲೇ ವ್ಯಾಪಾರ ಒಪ್ಪಂದ ಕುದುರುವ ನಿರೀಕ್ಷೆ ಇದೆ. ಈ ಒಪ್ಪಂದ ಈ ಹಿಂದೆ ನಾವು ಮಾಡಲು ಉದ್ದೇಶಿಸಿದ್ದ ಒಪ್ಪಂದಕ್ಕಿಂತ ಭಿನ್ನವಾಗಿರಲಿದೆ. ಬಳಿಕ ಭಾರತದ ಮೇಲಿನ ಭಾರಿ ತೆರಿಗೆ ತೆಗೆದುಹಾಕಲಿದ್ದೇವೆ ಎಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದಾರೆ. ಭಾರತಕ್ಕೆ ಅಮೆರಿಕದ ನೂತನ ರಾಯಭಾರಿ ಸೆರ್ಗಿಯೋ ಗೋರ್, ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಟ್ರಂಪ್‌ ಮಾತನಾಡಿದ್ದಾರೆ....

ಬ್ಲಾಸ್ಟ್‌ ರೂವಾರಿಗಳನ್ನ ಸುಮ್ನೆ ಬಿಡಲ್ಲ..

ದೆಹಲಿ ಕೆಂಪುಕೋಟೆಯ ಬಳಿ ಸಂಭವಿಸಿದ ಸ್ಫೋಟ ಎದೆ ಝಲ್ಲೆನ್ನಿಸುವಂತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಸ್ಫೋಟದ ಹಿಂದಿರುವ ರೂವಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್‌ ಕೊಟ್ಟಿದ್ದಾರೆ. ಭೂತಾನ್‌ಗೆ ದ್ವಿಪಕ್ಷೀಯ ಭೇಟಿಯಲ್ಲಿರುವ ಮೋದಿ, ರಾಜಧಾನಿ ಥಿಂಪುವಿನಲ್ಲಿ ದೆಹಲಿ ಬ್ಲಾಸ್ಟ್‌ ಬಗ್ಗೆ ಮಾತನಾಡಿದ್ದಾರೆ. ದೆಹಲಿ ಬಾಂಬ್‌ ಬ್ಲಾಸ್ಟ್‌ ಪಿತೂರಿ ಮಾಡಿದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ ಎಂದು ಖಡಕ್‌...

ರೈತರ ಗುರುತಿಗೆ ಹೊಸ ಶಕ್ತಿ : ಕಿಸಾನ್ ಪೆಹಚಾನ್ ಕಾರ್ಡ್!

ದೇಶದ ರೈತರನ್ನು ಡಿಜಿಟಲ್ ಮಾದರಿಯಲ್ಲಿ ಗುರುತಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕೈಗೊಂಡಿರುವ ಕಿಸಾನ್ ಪೆಹಚಾನ್ ಕಾರ್ಡ್ ಯೋಜನೆ ಇದೀಗ ಭರದಿಂದ ಸಾಗಿದೆ. ವರದಿಗಳ ಪ್ರಕಾರ ಈಗಾಗಲೇ 16 ರಾಜ್ಯಗಳಲ್ಲಿ 7.4 ಕೋಟಿ ರೈತರು ಈ ವಿಶೇಷ ಗುರುತಿನ ಚೀಟಿಯನ್ನು ಪಡೆದಿದ್ದಾರೆ. ಪ್ರಸ್ತುತ ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ರಾಜ್ಯಗಳಲ್ಲಿ ಈ ಅಭಿಯಾನ ವೇಗವಾಗಿ...

20 ಜಿಲ್ಲೆಗಳಲ್ಲಿ ಚುನಾವಣೆ ಜ್ವಾಲೆ, ಭಾರತ – ನೇಪಾಳ ಗಡಿ ಬಂದ್!​

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಾಳೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ನೇಪಾಳದ ಗಡಿಯ ಕೆಲ ಭಾಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮಹೋಟ್ಟರಿ ಸಹಾಯಕ ಮುಖ್ಯ ಜಿಲ್ಲಾ ಅಧಿಕಾರಿ ಸಂಜಯ್ ಕುಮಾರ್ ಪೋಖ್ರೆಲ್ ಅವರು ಮಾಹಿತಿ ನೀಡಿದ್ದಾರೆ. ಬಿರ್ಗುಂಜ್–ರಕ್ಸೌಲ್ ಗಡಿ ಸೇರಿದಂತೆ ಮಹೋಟ್ಟರಿ ಜಿಲ್ಲೆಯ ಎಲ್ಲ ಗಡಿಗಳನ್ನು...

ಬಿಹಾರ ಸಿಎಂ ನಿತೀಶ್‌ ಕುಮಾರ್‌ಗೆ ಸೋಲಿನ ಭಯನಾ..?

ಇಡೀ ದೇಶದ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಕೊನೆಯಾಗಿದೆ. ರಾಜ್ಯದ 243 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ 2ನೇ ಹಂತ, ನಾಳೆ ನಡೆಯಲಿದೆ. ನವೆಂಬರ್‌ 14ರಂದು ಎಲೆಕ್ಷನ್ ರಿಸಲ್ಟ್ ಪ್ರಕಟವಾಗಲಿದೆ. ಕೊನೆ ಹಂತದ ಪ್ರಚಾರದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ವಿಪಕ್ಷ ನಾಯಕ ರಾಹುಲ್‌ ಗಾಂಧಿ ತಮ್ಮ ಅಭ್ಯರ್ಥಿಗಳ ಪರ...

ರೈತರ ಸಮಸ್ಯೆ ಪರಿಹಾರಕ್ಕೆ PMಗೆ CM ಪತ್ರ

ರಾಜ್ಯದಲ್ಲಿ ಕಬ್ಬು ಬೆಳೆಗಾರರು ರಣಕಹಳೆ ಮೊಳಗಿಸಿದ್ದು, ಕಾಂಗ್ರೆಸ್‌ ಸರ್ಕಾರದ ನಿದ್ದೆಗೆಡಿಸಿದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಚರ್ಚಿಸಲು, ತುರ್ತು ಭೇಟಿಗೆ ಅವಕಾಶ ನೀಡುವಂತೆ, ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮಾತುಕತೆಗೆ ರಾಜ್ಯ ಸರ್ಕಾರ...

ಭಾರತಕ್ಕೆ ಬರಲಿದ್ದಾರೆ ಡೊನಾಲ್ಡ್‌ ಟ್ರಂಪ್!

ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಗಮಿಸುವ ಸಾಧ್ಯತೆ ಇದೆ. ಶೀಘ್ರದಲ್ಲೇ ಭಾರತದೊಂದಿಗೆ ವ್ಯಾಪಾರ ಒಪ್ಪಂದದ ಮಾತುಕತೆ ನಡೆಸುವುದಾಗಿ ಟ್ರಂಪ್‌ ಹೇಳಿದ್ದರು. ಇದೀಗ ಭಾರತದ ಭೇಟಿ ಬಗ್ಗೆ ಟ್ರಂಪ್‌ ಅವರೇ ಸುಳಿವು ನೀಡಿದ್ದಾರೆ. ಜೊತೆಗೆ ಪ್ರಧಾನಿ ನರೇದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಒಬ್ಬ ಮಹಾನ್ ವ್ಯಕ್ತಿ. ಅವರು ನನ್ನ ಸ್ನೇಹಿತ....
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img