Tuesday, April 28, 2026

Narendra modi

Charanjeet Singh : ಪ್ರಧಾನ ಮಂತ್ರಿಯ ರಕ್ಷಣೆಗಾಗಿ ನನ್ನ ಪ್ರಾಣವನ್ನೇ ಕೊಡುತ್ತೇನೆ

ಚಂಡೀಗಢ, ಜನವರಿ 06: ಭದ್ರತಾ ಲೋಪ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸುಮಾರು 15-20 ನಿಮಿಷಗಳ ಕಾಲ ಪ್ರಧಾನಿ ಪಂಜಾಬ್‌ನ ಫ್ಲೈ ಓವರ್‌ನಲ್ಲಿ ಸಿಲುಕಿರುವ ಘಟನೆಯು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರವು ರಾಜಕೀಯ ಬಣ್ಣವನ್ನು ಪಡೆಯುತ್ತಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಪ್ರಧಾನ...

ಕಾಂಗ್ರೇಸ್ ಮಾಡಿರುವ ಎರಡನೇ ದೊಡ್ಡ ತಪ್ಪು.ಬಿ ಎಲ್ ಸಂತೋಷ್

ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬಿಗೆ ತೆರಳಿದ್ದ ವೇಳೆ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುವಾಗ ಭದ್ರತೆಯಲ್ಲಿ ಮೋದಿಯವರಿಗೆ ಲೋಪ ಉಂಟಾಗಿರುವುದರ ಪರಿಣಾಮ ಈ ವೇಳೆ ಪಂಜಾಬ್...

PM Modi ಬಳಿ ಇದೇ 12 ಕೋಟಿ ರೂಪಾಯಿಯ ಸುವ್ಯವಸ್ಥಿತ ರಕ್ಷಣಿಯ ಕಾರು.

ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಗಳಾಗಿದ್ದಾಗ ಬಳಸುತ್ತಿದ್ದ ಕಾರು ಬುಲೆಟ್ ಪ್ರೂಫ್ ಆಗಿತ್ತು. ನಂತರ 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ಅವರ ಕಾರಿನಲ್ಲಿ ಅಷ್ಟೊಂದು ಬದಲಾವಣೆಗಳೇನು ಮಾಡಲಲ್ಲಿ. ಆದರೆ 2019 ರಲ್ಲಿ ಎರಡನೇ ಅವಧಿಯಲ್ಲಿ ಪ್ರಧಾನಿಯಾದಾಗ ಅವರು ಬಳಸುವ ಕಾರಗಳು ಬದಲಾಗುತ್ತಿವೆ. ರೇಂಜ್ ರೋವರ್ ವೋಗ್ (Range Rover Vogue)  ಹಾಗೂ ಟೊಯೋಟಾ...

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ..!

www.karnatakatv.net: 5 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಇತರ ಪ್ರಸ್ತುತ ವಿಷಯಗಳ ಕುರಿತು ಚರ್ಚಿಸಲು, ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ನಡೆಯಲಿದ್ದು ನರೇಂದ್ರ ಮೋದಿ ಇದೇ ಸಂದರ್ಭದಲ್ಲಿ ಭಾಷಣ ಮಾಡಲಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದ್ದು, 2019 ರ ಲೋಕಸಭಾ ಚುನಾವಣೆಯ...

11 ರಾಜ್ಯಗಳಲ್ಲಿ ಲಸಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಮೋದಿ ಸಭೆ..!

www.karnatakatv.net: ಇಂದು ನರೇಂದ್ರ ಮೋದಿ ಕೊವಿಡ್ ಲಸಿಕೆ ನೀಡಿಕೆ ಕಡಿಮೆಯಿರುವ ಕನಿಷ್ಠ 11 ರಾಜ್ಯಗಳಲ್ಲಿ ಲಸಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕಡಿಮೆ ವ್ಯಾಕ್ಸಿನೇಷನ್ ಕವರೇಜ್ ಅಥವಾ ಕೊವಿಡ್ ಲಸಿಕೆ ನೀಡಿಕೆ ಕಡಿಮೆಯಿರುವ ರಾಜ್ಯಗಳಲ್ಲಿ ಲಸಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಲು ಸಭೆಯನ್ನು ನಡೇಸಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸಿಂಗ್...

ಮೋದಿಗೆ ಇಸ್ರೇಲ್ ಪ್ರಧಾನಿ ತಮ್ಮ ಪಕ್ಷಕ್ಕೆ ಆಹ್ವಾನ..!

www.karnatakatv.net: ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ನರೇಂದ್ರ ಮೋದಿಯನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದಾರೆ. "ನೀವು ಇಸ್ರೇಲ್‌ನಲ್ಲಿ ಅತ್ಯಂತ ಜನಪ್ರಿಯ ವ್ಯಕ್ತಿ," ಎಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ "ಧನ್ಯವಾದಗಳು" ಎಂದು ಉತ್ತರಿಸಿದ್ದಾರೆ. ನಂತರ ಇಸ್ರೇಲ್ ಪ್ರಧಾನಿ "ಬನ್ನಿ ನಮ್ಮ ಪಕ್ಷಕ್ಕೆ ಸೇರಿ," ಎಂದು ಪ್ರಧಾನಿ ಮೋದಿ...

ಜಪಾನ್ ಪ್ರಧಾನ ಮಂತ್ರಿ ಫುಮಿಯೋ ಕಿಶಿದಾಗೆ ಅಭಿನಂದನೆ ತಿಳಿಸಿದ ಮೋದಿ..!

www.karnatakatv.net : ಜಪಾನ್ ನಲ್ಲಿ ನಡೆದ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ಫುಮಿಯೋ ಕಿಶಿದಾರ ಪಕ್ಷ ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿ ಬಹುಮತವನ್ನು ಸಾಧಿಸಿದೆ. ಈ ಮೂಲಕ ಜಪಾನ್ ಪ್ರಧಾನ ಮಂತ್ರಿ ಫುಮಿಯೋ ಕಿಶಿದಾ ತನ್ನ ಅಧಿಕಾರವನ್ನು ಉಳಿಸಿಕೊಂಡಿದ್ದಾರೆ. ಫುಮಿಯೋ ಕಿಶಿದಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. "ಜಪಾನ್ ಸಂಸತ್ತಿನ ಕೆಳಮನೆಯ ಚುನಾವಣೆಯಲ್ಲಿ ಜಯ ಗಳಿಸಿದ...

COP26 ಶೃಂಗಸಭೆಯಲ್ಲಿ ಹವಾಮಾನದ ಬಗ್ಗೆ ಆತಂಕ ವ್ಯಕ್ತ ಪಡಿಸಿದ ಮೋದಿ..!

www.karnatakatv.net: ಪ್ರಧಾನಿ ನರೇಂದ್ರ ಮೋದಿ ಗ್ಲಾಸ್ಗೋದಲ್ಲಿ ನಡೆದ COP26 ಶೃಂಗಸಭೆಯಲ್ಲಿ ಜಾಗತಿಕ ಹವಾಮಾನದ ಬಗ್ಗೆ ಆತಂಕ ವ್ಯಕ್ತ ಪಡಿಸಿದ್ದಾರೆ. 2070 ರ ವೇಳೆಗೆ ಭಾರತವು ನಿವ್ವಳ ಶೂನ್ಯ ಇಂಗಾಲ ಹೊರಸೂಸುವಿಕೆಯನ್ನು ಸಾಧಿಸಲಿದೆ ಎಂದು ಹೇಳಿದ್ದಾರೆ. ತಾಪಮಾಣ ಮತ್ತು ಹವಾಮಾನದ ಬಗ್ಗೆ ಕೃಷಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಹವಾಮಾನ ಬದಲಾವಣೆಯನ್ನು ತಗ್ಗಿಸಲು ಭಾರತದ ಪರವಾಗಿ ಮಾಡಿದ...

ಜಿ-20 ಶೃಂಗಸಭೆಯಲ್ಲಿ ಕೊರೊನಾ ಲಸಿಕೆಯಬಗ್ಗೆ ಹೇಳುವ ಮೂಲಕ ಚಾಲನೆ ನೀಡಿದರು..!

www.karnatakatv.net : ಜಿ-20 ಶೃಂಗಸಭೆಯನ್ನು ಇಟಲಿಯ ಪ್ರಧಾನಿ ಮಾರಿಯೋ ಡ್ರಾಗಿ ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಲಸಿಕೆಯನ್ನು ಪಡೆಯುವಂತಾಗಬೇಕು ಎಂದು ಈ ಶೃಂಗಸಭೆಯನ್ನು ಚಾಲನೆ ಮಾಡಿದರು. ಕೊವಿಡ್ ಲಸಿಕೆ ಅಂತರ ನೈತಿಕವಾಗಿ ಸ್ವೀಕಾರಾರ್ಹವಲ್ಲ ಎಂದು ಡ್ರಾಗಿ ಅವರು, ವಿಶ್ವದ ಬಡ ದೇಶಗಳಲ್ಲಿ ಕೇವಲ ಶೇ 3 ರಷ್ಟು ಜನರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದು, ಶ್ರೀಮಂತ...

ಒಂದು ಭೂಮಿ..ಒಂದು ಆರೋಗ್ಯ ಎಂಬುದು ನಮ್ಮ ರಾಷ್ಟ್ರದ ಧ್ಯೇಯ; ಮೋದಿ

www.karnatakatv.net: ಜಿ-20 ಶೃಂಗಸಭೆಯಲ್ಲಿ ಮೊದಲ ಸೆಶನ್ಸ್ ನಲ್ಲಿ ಮೋದಿ ಮಾತನಾಡಿ, ಒಂದು ಭೂಮಿ..ಒಂದು ಆರೋಗ್ಯ ಎಂಬುದು ನಮ್ಮ ರಾಷ್ಟ್ರದ ಧ್ಯೇಯ ಎಂದು ಸಭೆಯಲ್ಲಿ ನಾಯಕರಿಗೆ ತಿಳಿಸಿದ್ದಾರೆ. ಜಾಗತಿಕವಾಗಿ ಕೊವಿಡ್ 19 ವಿರುದ್ಧ ಹೋರಾಟಕ್ಕೆ ಭಾರತ ಅಪಾರ ಕೊಡುಗೆಗಳನ್ನು ನೀಡಿದ ವಿಚಾರಕ್ಕೆ ಜಾಸ್ತಿ ಒತ್ತು ಕೊಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ ಶೃಂಗಲಾ ಹೇಳಿದರು....
- Advertisement -spot_img

Latest News

ಯುವತಿ ನಿಗೂಢ ಸಾವು: ಸ್ಟಿಕ್ಕಿ ನೋಟ್ಸ್‌ ನೀಡುತ್ತಾ ಸುಳಿವು?

ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ. ಬೆಂಗಳೂರು ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವು...
- Advertisement -spot_img