Wednesday, July 22, 2026

Narendra modi

ವಿದೇಶದಿಂದ ಈ ರೀತಿ ಕರೆತಂದ್ರೆ ಆಪತ್ತು.!

ಕರ್ನಾಟಕ ಟಿವಿ : ವಿದೇಶದಿಂದ  ಈ ವಾರ ಭಾರತೀಯರನ್ನ ಸರ್ಕಾರ ಕರೆತರಲಿದೆ.. ಸಾವಿರಾರು ಜನರನ್ನ ಪರೀಕ್ಷೆ ಮಾಡಿಸದೆ ಕರೆತರೋದು ದೊಡ್ಡ ಆಪತ್ತು ಮೈಮೇಲೆ ಎಳೆದುಕೊಂಡಂತೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.. ಮೊದಲ ಹಂತದಲ್ಲಿ ಕೇರಳದ 3150 ಮಂದಿ ಮರಳಲಿದ್ದು ಅವರನ್ನ ರಾಜ್ಯ ಸರ್ಕಾರ ಕ್ವಾರಂಟೈನ್ ಮಾಡಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ವಿದೇಶಗಳಿಂದ...

ಎಲ್ಲರೂ ಸಜ್ಜಾಗಿರುವಂತೆ ಮೋದಿ ಕರೆ

ಕರ್ನಾಟಕ ಟಿವಿ : ಇನ್ನು ಚೀನಾ ವಿರುದ್ಧ ಆಕ್ರೋಶವನ್ನ ಭಾರತದ ಬಳಲಸಿಕೊಳ್ಳಲು ಮುಂದಾಗಿದ್ದು ಚೀನಾದಿಂದ ಸಾವಿರಾರು ಕಂಪನಿಗಳು ಈಗಾಗಲೇ ಕಾಲ್ತೆಗೆಯುತ್ತಿದ್ದು ಅವರೆಲ್ಲರನ್ನ ಭಾರತಕ್ಕೆ ಸ್ವಾಗತಿಸಲು ಮೋದಿ ಮುಂದಾಗಿದ್ದಾರೆ.. ಈ ಹಿನ್ನೆಲೆ ಎಲ್ಲಾ ರಾಜ್ಯಗಳು ಹೆಚ್ಚಿನ ಕೈಗಾರಿಕೆ ಸ್ಥಾಪನೆಗೆ ಅವಕಾಶ ಮಾಡಿಕೊಡಬೇಕು.. ಈ ದಿಸೆಯಲ್ಲಿ ಎಲ್ಲರೂ ಸಿದ್ದರಿರಿ ಎಂದು ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಗಳಿಗೆ ಮೋದಿ...

ಪ್ರಧಾನಿ ಏನೇ ಕ್ರಮಕೈಗೊಂಡರು ಕೊರೊನಾ ಕಂಟ್ರೋಲ್ ಆಗ್ತಿಲ್ಲ..!

ಕರ್ನಾಟಕ ಟಿವಿ ಹಾಸನ : ಪ್ರಧಾನಿ ತಮ್ಮದೇ ಆಲೋಚನೆ ಇಟ್ಟುಕೊಂಡು ಲಾಕ್ ಡೌನ್ ಮಾಡಿದ್ರು, ಆದ್ರೆ, ಮೋದಿ ಏನೇ ಕ್ರಮಕೈಗೊಂಡ್ರು ಪರಿಸ್ಥಿತಿ ನಿಯಂತ್ರಣಕ್ಕೆ ಬರ್ತಿಲ್ಲ ಅಂತ ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ 500 ದಾಟಿದೆ  ಇದು ಕಮ್ಮಿ ಆಗುತ್ತೆ ಅಂದ್ರೆ ಇದು ವ್ಯಾಪಕ ಆಗ್ತಿದೆ.  ಅಮೆರಿಕಾದಂತಹ ದೇಶವೇ ತತ್ತರಿಸಿದೆ. ನಮ್ಮ ರಾಜ್ಯದಲ್ಲಿ ಎಲೆಕೋಸು ಕೊಳ್ಳೊರಿಲ್ಲದೆ...

ಈ ವರ್ಗದವರಿಗೆ ತಲಾ 10 ಸಾವಿರ – ಕೈಮುಗಿದು ಡಿಕೆಶಿ ಒತ್ತಾಯ

ಕರ್ನಾಟಕ ಟಿವಿ ಬೆಂಗಳೂರು : ಕುಂಬಾರರು, ನೇಕಾರರು, ಚಮ್ಮಾರರು, ಬಡಗಿಗಳು, ವಿಶ್ವಕರ್ಮರು, ಬುಡಕಟ್ಟು ಜನಾಂಗದವರು, ಹಮಾಲಿಗಳು, ಗಾಣಿಗರು, ಮೀನುಗಾರರು, ಕಸ ಗುಡಿಸುವವರು, ಆಟೋ ರಿಕ್ಷಾ, ಕ್ಯಾಬ್, ಲಾರಿ ಚಾಲಕರು, ಕ್ಲೀನರ್ ಗಳು ಸೇರಿದಂತೆ ವೃತ್ತಿ ಆಧಾರಿತ ಕಾರ್ಮಿಕರಿಗೆ ಮಾಸಿಕ ತಲಾ 10 ಸಾವಿರ ರೂಪಾಯಿ ಸಹಾಯಧನ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ...

ಜೂಮ್ ಆಪ್ ಸೇಫ್ ಅಲ್ಲ, ಬಳಸೋಕು ಮುನ್ನ ಎಚ್ಚರ ಎಚ್ಚರ..!

ಕರ್ನಾಟಕ ಟಿವಿ : ಕಳೆದ ಒಂದೆರಡು ತಿಂಗಳಿನಿಂದ ಜೂಮ್ ಆಪ್ ಭಾರತದಲ್ಲಿ ಮಿಲಿಯನ್ ಗಟ್ಟಲೇ ಡೌನ್ ಲೋಡ್ ಆಗಿದೆ.. ಲಾಕ್ ಡೌನ್ ಹಿನ್ನೆಲೆ ಬಹುತೇಕ ಕಂಪನಿಗಳು ಟ್ರೈನಿಂಗ್ ಸೆಂಟರ್ ಗಳು ಜೂಮ್ ಮೂಲಕವೇ ವಿಡಿಯೋ ಕಾನ್ಫರೆನ್ಸ್ ಮಾಡ್ತಿದ್ದಾರೆ.. ತರಗತಿಗಳನ್ನ ನಡೆಸ್ತಿದ್ದಾರೆ.. ಆದ್ರೆ ಜೂಮ್ ಆಪ್ ಸೇಫ್ ಅಲ್ಲ ಅಂತ ಕೇಂದ್ರ...

ದೀಪ ಹಚ್ಚುವುದರಿಂದ ಗಂಡಾಂತರ ದೂರ ಮಾಡಬಹುದು..!

ಮಂಡ್ಯ : ಏಪ್ರಿಲ್ 5 ನೇ ತಾರೀಖಿ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪಅಥವಾ ಮೇಣದ ಬತ್ತಿ ಹಚ್ಚುವುದು ಅಥವಾ ಮೊಬೈಲ್ ಟಾರ್ಚನ್ನ 9 ನಿಮಿಷಗಳ ಕಾಲ ಆನ್ ಮಾಡಲು ಮೋದಿ ದೇಶದ ಪ್ರತಿಯೊಬ್ಬರಿಗು ಕರೆಕೊಟ್ಟಿರುವುದು ಸ್ವಾಗತಾರ್ಹ ಅಂತ ಖ್ಯಾತ ಜ್ಯೋತಿಷಿ ಭಾನುಪ್ರಕಾಶ್ ಶರ್ಮಾ ಹೇಳಿದ್ದಾರೆ.. ಭಾರತೀಯ ಸಂಸ್ಕೃತಿಯ ಪ್ರಕಾರ ಸೂರ್ಯಾಸ್ತಮಾನವಾದ ಬಳಿಕ ದೀಪ ಹಚ್ಚುವ ಪರಂಪರೆ...

ಯೋಗಿ ಮೇಲೆ ಮೋದಿ, ಶಾಗೆ ಪ್ರೀತಿಯೇಕೆ..?

ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್. https://www.youtube.com/watch?v=5wuR7e16fYw  ಸಿ.ಪಿ...

BSY HDK ಸೀಕ್ರೆಟ್ ಡೀಲ್, ಮೋದಿ, ಅಮಿತ್ ಶಾ ಕಂಗಾಲ್..!

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸದ್ಯಕ್ಕೆ ಯಡಿಯೂರಪ್ಪ ಇಲ್ಲದೇ ಹೋದರೆ ಶಕ್ತಿ ಹೀನಾ.. ಈ ವಿಷಯ ಬರೀ ಯಡಿಯೂರಪ್ಪ ಬೆಂಬಲಿಗರಷ್ಟೇ ಅಲ್ಲ ಸ್ವತಃ ಮೋದಿ, ಅಮಿತ್ ಶಾ ಗೂ ಗೊತ್ತಿರುವ ವಿಷಯವೇ.. ಆದರೂ ಕಳೆದ 5 ವರ್ಷಗಳಿಂದ ಯಡಿಯೂರಪ್ಪಗೆ ಮೋದಿ, ಅಮಿತ್ ಶಾ ಮಾಡಿದ ಅವಮಾನಗಳು ಒಂದಾ-ಎರಡಾ..? 5 ವರ್ಷಗಳಲ್ಲಿ 5 ಬಾರಿ...

ಬಿಜೆಪಿಗೆ ಚಕ್ರವರ್ತಿ ಸೂಲಿಬೆಲೆ ಅನಿವಾರ್ಯ, ಯಾಕೆ ಗೊತ್ತಾ..?

ಕರ್ನಾಟಕ ಟಿವಿ : ಮೀಸೆ ಬಂದ ಗಂಡಸಿಗೆ ನೆಲ ಕಾಣಲ್ವಂತೆ.. ಅಧಿಕಾರದ ಮದ ಏರಿದವರಿಗೆ ಮತದಾರ ಕಾಣಲ್ವಂತೆ.. ಆದ್ರೆ, ರಾಜ್ಯ ಬಿಜೆಪಿಯ ಕೆಲ ನಾಯಕರಿಗೆ ತಾವು ಅಧಿಕಾರಕ್ಕೆ ಬಂದ ಕಾರ್ಯಕರ್ತರು ಕಾಣಿಸ್ತಿಲ್ಲ.. ಇದಿಷ್ಟೆ ಅಲ್ಲ, ಲೋಕಸಭಾ ಚುನಾವಣೆಯಲ್ಲಿ ಯಾವುದೇ ಲಾಭದ ನಿರೀಕ್ಷೆಯಿಲ್ಲದೆ ಬಿಜೆಪಿ ಗೆಲುವಿಗೆ ಟೊಂಕ ಕಟ್ಟಿ ಕೆಲಸ ಮಾಡಿದ ಚಕ್ರವರ್ತಿ ಸೂಲಿಬೆಲೆಗೂ ರಾಜ್ಯ...

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಿಂದ 10 ಪ್ರಶ್ನೆ

1 ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಯಾಕೆ ಬಂದಿಲ್ಲ? 2 ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ತಂಡದ ಪ್ರವಾಹ ವೀಕ್ಷಣೆಯ ಫಲ ಏನು? 3 ಈ ಭೀಕರ ಪ್ರವಾಹ ವಿಕೋಪವನ್ನು "ರಾಷ್ಟ್ರೀಯ ವಿಪತ್ತು" ಎಂದು ಯಾಕೆ ಘೋಷಿಸಲಿಲ್ಲ? 4 ಇಷ್ಟು ದೊಡ್ಡ ಮಟ್ಟದ ನಷ್ಟ ಸಂಭವಿಸಿದರೂ ಯಡಿಯೂರಪ್ಪನವರ ಬೇಡಿಕೆಯಂತೆ ಕೇಂದ್ರವು ₹5,000...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img