Tuesday, October 14, 2025

Narendra modi

ಮೋದಿ ಶಾಕ್‌ ಟ್ರೀಟ್‌ಮೆಂಟ್‌.. ದಕ್ಷಿಣ ಕೊರಿಯಾಗೆ ಟ್ರಂಪ್‌!

ಚೀನಾದಲ್ಲಿ ನಡೆದ ಎಸ್‌ಸಿಒ ಶೃಂಗಸಭೆ ಬಳಿಕ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಚಲಿತರಾದಂತೆ ಕಾಣಿಸ್ತಿದೆ. ರಷ್ಯಾ ಅಧ್ಯಕ್ಷ ಪುಟಿನ್‌, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಜೊತೆ, ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತವಾಗಿ ಕಾಣಿಸಿಕೊಂಡಿದ್ರು. ಇದು ಭಾರತದ ಮೇಲೆ ಸುಂಕಾಸ್ತ್ರ ಪ್ರಯೋಗಿಸಿದ್ದ ಟ್ರಂಪ್‌ರನ್ನೇ ಕೆಂಗೆಡಿಸಿತ್ತು. ಬಳಿಕ ನಾನು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಅವರ ಸ್ನೇಹಿತ. ಭಾರತ–ಅಮೆರಿಕಾ...

ಮಿಡ್ಲ್ ಕ್ಲಾಸ್‌ಗೆ ನಮೋ ಗಿಫ್ಟ್ , 175 ಸರಕುಗಳ ಬೆಲೆ ಇಳಿಕೆ

ಕೇಂದ್ರ ಸರ್ಕಾರ ದೇಶದ ಮಿಡ್ಲ್ ಕ್ಲಾಸ್‌ ಜನರಿಗೆ, ನವರಾತ್ರಿಯ ಬಿಗ್‌ ಗಿಫ್ಟ್‌ ನೀಡಿದೆ. ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ, ಜಿಎಸ್‌ಟಿ ತೆರಿಗೆ ಸ್ಲ್ಯಾಬ್‌ಗಳನ್ನು 4ರಿಂದ 2ಕ್ಕೆ ಇಳಿಕೆ ಮಾಡಿದೆ. ಸೆಪ್ಟೆಂಬರ್‌ 22ರಿಂದಲೇ ಈ ಹೊಸ ದರ ಅನ್ವಯವಾಗಲಿದೆ. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್‌ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್‌ 3ರಂದು, ಸರಕು ಮತ್ತು...

ಟ್ರಂಪ್ ಸುಂಕ V/S ಮೋದಿ ರಾಜತಾಂತ್ರಿಕತೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಸುಂಕಗಳನ್ನು ಹೆಚ್ಚಿಸುವ ಮೂಲಕ ಜಾಗತಿಕ ವ್ಯಾಪಾರದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಸಂದರ್ಭದಲ್ಲಿ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಚೀನಾ ಭೇಟಿಯನ್ನು ಕೈಗೊಂಡಿದ್ದಾರೆ. ಈ ಭೇಟಿಯನ್ನು ಇಡೀ ಜಗತ್ತು ಕಣ್ಣರಳಿಸಿ ನೋಡುವಂತಾಗಿದೆ. ಜಪಾನ್‌ ಪ್ರವಾಸವನ್ನು ಮುಗಿಸಿ ಪ್ರಧಾನಿ ಮೋದಿ ನೇರವಾಗಿ ಚೀನಾಕ್ಕೆ ತಲುಪಿದ್ದಾರೆ. ಅಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು...

75 ಅಲ್ಲ ಈಗ 80 ವರ್ಷ- ಉಲ್ಟಾ ಹೊಡೆದ RSS ಮುಖ್ಯಸ್ಥ ಭಾಗವತ್

ಈ ಹಿಂದೆ RSS ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪ್ರಧಾನಿ ನರೇಂದ್ರ ಮೋದಿಯವರ ನಿವೃತ್ತಿ ಬಗ್ಗೆ ಮಾತನಾಡಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ 75ನೇ ವಯಸ್ಸಿಗೆ ಕಾಲಿಟ್ಟ ನಂತರ ರಾಜಕೀಯದಿಂದ ಮೋದಿ ನಿವೃತ್ತರಾಗಲಿದ್ದಾರೆ ಎಂಬ ದಟ್ಟವಾದ ಊಹಾಪೋಹಗಳಿಗೆಲ್ಲಾ ಖುದ್ದು ಮೋಹನ್‌ ಭಾಗವತ್‌ ಅವರೇ ತೆರೆ ಎಳೆದಿದ್ದಾರೆ. ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌...

ನರೇಂದ್ರ ಮೋದಿ ಉತ್ತರಾಧಿಕಾರಿ ಯಾರು!?

ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ತುಂಬಿದ ಬಳಿಕ ಅವರ ಉತ್ತರಾಧಿಕಾರಿಯಾಗಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ನೇಮಿಸಬೇಕೆಂದು ರೈತ ನಾಯಕ ಹಾಗೂ ವಿದರ್ಭ ಜನಾಂದೋಲನ ಸಮಿತಿಯ ಸಂಸ್ಥಾಪಕ ಕಿಶೋರ್ ತಿವಾರಿ ಆಗ್ರಹಿಸಿದ್ದಾರೆ. ಗಡ್ಕರಿ ಅಜಾತ ಶತ್ರುವಾಗಿದ್ದಾರೆ. ಎಲ್ಲರ ಮನ್ನಣೆ ಗಳಿಸಿದ್ದಾರೆಂದು, ಆರೆಸ್ಸೆಸ್ ವರಿಷ್ಠ ಮೋಹನ್ ಭಾಗವತ್ ಅವರಿಗೆ ಬರೆದ ಪತ್ರದಲ್ಲಿ,...

PM, CM ಜೈಲಿಗೆ ಹೋದ್ರೆ ಅಧಿಕಾರ ಕಳೆದುಕೊಳ್ತಾರೆ : ಹೊಸ ಕಾನೂನು!

ಸಾಮಾನ್ಯ ಜನ ಅಪರಾಧ ಮಾಡಿದ್ರೆ ತಕ್ಷಣ ಶಿಕ್ಷೆ, ನಾಯಕರಾದ್ರೆ ಜೈಲಿನಿಂದಲೂ ಅಧಿಕಾರ?– ಇಂಥ ಪ್ರಶ್ನೆಗಳು ಜನಸಾಮಾನ್ಯರ ಬಾಯಲ್ಲಿ ಸಹಜವಾಗಿ ಕೇಳಿ ಬರುತ್ತಿತ್ತು. ಇತ್ತೀಚಿನ ದಿನಗಳಲ್ಲಿ, ಗಂಭೀರ ಆರೋಪಗಳ ಮೇಲೆ ಬಂಧನಕ್ಕೊಳಗಾದ ಮೇಲೂ ರಾಜಕೀಯ ನಾಯಕರು ಅಧಿಕಾರದಿಂದ ರಾಜೀನಾಮೆ ನೀಡದೆ, ಕೆಲವರು ಜೈಲಿನಿಂದಲೇ ತಂತ್ರ ನುಡಿದ ಉದಾಹರಣೆಗಳು ಹೆಚ್ಚುತ್ತಿವೆ. ಈ ಸನ್ನಿವೇಶಕ್ಕೆ ಬ್ರೇಕ್ ಹಾಕಲು ಪ್ರಧಾನಿ ಮೋದಿ...

ಸಣ್ಣ ಕಾರು ಖರೀದಿಗೆ ಬಂಪರ್ ಆಫರ್!?

ದೀಪಾವಳಿ ಹಬ್ಬದ ವೇಳೆಗೆ ಸರಕು ಮತ್ತು ಸೇವಾ ತೆರಿಗೆ ಅಂದ್ರೆ ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಸಣ್ಣ ಕಾರುಗಳ ಮೇಲಿನ ತೆರಿಗೆಯನ್ನು ಶೇ.28ರಿಂದ ಶೇ.18ಕ್ಕೆ ಇಳಿಸುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಈ ಸಂಬಂಧ ಮಹತ್ವದ ಘೋಷಣೆ ಮಾಡಿದ್ದು, ಜಿಎಸ್‌ಟಿ ಪರಿಷ್ಕರಣೆ ಪ್ರಸ್ತಾಪಗಳು ಚರ್ಚೆಗೆ ಒಳಪಡುತ್ತವೆ ಎಂದು...

ಮೋದಿ ಕ್ಷಮೆ ಕೇಳಲು ಸಿದ್ದರಾಮಯ್ಯ ಆಗ್ರಹ

79ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದ್ದಾರೆ. ಇದು ರಾಷ್ಟ್ರ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ ಟ್ವೀಟ್‌ ಮಾಡಿದ್ದು, ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 79ನೇ ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ  @narendramodi   ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್ ಎಸ್...

ಮೋದಿ ಕೊಟ್ರು ಗುಡ್‌ನ್ಯೂಸ್ ಯೆಲ್ಲೋ ಲೈನ್‌ಗೆ ಡೇಟ್ ಫಿಕ್ಸ್!

ಬಹಳ ದಿನಗಳಿಂದ ಕಾಯುತ್ತಿದ್ದ ಸಿಲಿಕಾನ್‌ ಸಿಟಿ ಜನರಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ. ಇಷ್ಟು ದಿನ ನಮ್ಮ ಮೆಟ್ರೋ ಪ್ರಯಾಣಿಕರು ಯಾವಾಗ ಯೆಲ್ಲೂ ಲೈನ್‌ ಪ್ರಾರಂಭವಾಗುತ್ತದೆ ಎಂದು ಕಾದು ಕುಳಿತಿದ್ದರು. ಇದಕ್ಕೆ ಇಂದು ಉತ್ತರ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಇದೇ ಆಗಸ್ಟ್‌ 10ರಂದು ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ...

‘ಆಪರೇಷನ್ ಮಹಾದೇವ್’ ಯಾಕೆ ಈ ಹೆಸರು?

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಹಾಗೂ ಪೊಲೀಸರು ಜಂಟಿಯಾಗಿ ಆಪರೇಷನ್ ಮಹಾದೇವ್ ನಡೆಸಿ ಪಹಲ್ಗಾಮ್​ ದಾಳಿಯ ಮಾಸ್ಟರ್​ ಮೈಂಡ್ ಸೇರಿ ಮೂವರು ಉಗ್ರರನ್ನು ಸದೆಬಡಿದಿದ್ದಾರೆ. ಶ್ರೀನಗರದ ದಾಚೀಗಾಮ್​​ನಲ್ಲಿ ನಡೆದ ಭೀಕರ ಎನ್​​ಕೌಂಟರ್​​​ನಲ್ಲಿ ಮಾಸ್ಟರ್ ಮೈಂಡ್ ಸೇರಿ ೩ ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಈ ಮೂಲಕ ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗು ತಾಣವನ್ನು ನಿಗದಿಮಾಡಿ, ಭಾರತೀಯ ಭದ್ರತಾ ಪಡೆಗಳು...
- Advertisement -spot_img

Latest News

ಚೈತನ್ಯಾನಂದ ಸನ್ಯಾಸಿಯೇ ಅಲ್ಲ ದೆಹಲಿ ಪೊಲೀಸರಿಂದ ರಿವೀಲ್!

ಶೃಂಗೇರಿ ಶಾರಾದಾ ಪೀಠಕ್ಕೆ ಸಂಬಂಧಿಸಿದ ಶ್ರೀ ಶಾರಾದಾ ಇನ್‌ಸ್ಟಿಟ್ಯೂಟ್‌ನ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ...
- Advertisement -spot_img