ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಜಿದ್ದಾಜಿದ್ದಿನ ರಾಜಕೀಯದಲ್ಲಿ, ರಾಷ್ಟ್ರೀಯ ಪಕ್ಷಗಳು ನೆಲೆ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ನ್ಯಾಷನಲ್ ಪಾರ್ಟಿಗಳು ಅಲ್ಲಿ ಸೀಟು ಗೆಲ್ಲಬೇಕು ಅಂದ್ರೆ, ಪ್ರಾದೇಶಿಕ ಪಕ್ಷಗಳ ಬೆಂಬಲ ಬೇಕೇ ಬೇಕು. ಅದು ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ. ಅಷ್ಟರಮಟ್ಟಿಗೆ ಪ್ರಾದೇಶಿಕ ಪಾರ್ಟಿಗಳ ಹಿಡಿತದಲ್ಲಿರುವ, ಭಾರತದ ಕೆಲವೇ ಕೆಲವು ರಾಜ್ಯಗಳಲ್ಲಿ ತಮಿಳುನಾಡು ಒಂದು.
ಡಿಎಂಕೆ ಒಕ್ಕೂಟದ ನೇತೃತ್ವವನ್ನು...
ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ 'ಲಕ್ಷ ಕಂಠ ಗೀತೋತ್ಸವ' ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ನಗರದಲ್ಲಿ ಭದ್ರತಾ ಮತ್ತು ಪೂರ್ವ ತಯಾರಿಗಳು ಈಗಾಗಲೇ ಜೋರಾಗಿದೆ.
ಮಾಹಿತಿಯ ಪ್ರಕಾರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ...
ಪ್ರಧಾನಿ ನರೇಂದ್ರ ಮೋದಿ ಅವರ 127ನೇ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮ ಈ ಬಾರಿ ವಿಶಿಷ್ಟ ತಂತ್ರಜ್ಞಾನ ಪ್ರಯೋಗದಿಂದ ಗಮನಸೆಳೆದಿದೆ. ಸಾಮಾನ್ಯವಾಗಿ ಹಿಂದಿಯಲ್ಲಿ ಮಾತನಾಡುವ ಪ್ರಧಾನಿಗಳು ಈ ಬಾರಿಯೂ ಹಿಂದಿಯಲ್ಲೇ ಭಾಷಣ ಮಾಡಿದ್ದಾರೆ. ಆದರೆ, ಬೇರೆ ಬೇರೆ ಭಾಷೆಗಳಲ್ಲಿ ಧ್ವನಿ ಡಬ್ ಮಾಡಿ ಪ್ರಸಾರ ಮಾಡಲಾಗಿದೆ. ಕಾರ್ಯಕ್ರಮವನ್ನ ಭಾರತದ ಅನೇಕ ಭಾಷೆಗಳಲ್ಲಿ ಎಐ...
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ಸಹಾಯಧನ ನೀಡಲಾಗುತ್ತದೆ. ಪ್ರತೀ ಕಂತಿನಲ್ಲೂ 2,000 ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಇದುವರೆಗೆ 20 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 9 ಕೋಟಿಗೂ ಹೆಚ್ಚು ಫಲಾನುಭವಿ ರೈತರು 21ನೇ...
ಅಮೆರಿಕಾದ ಶ್ವೇತಭವನದಲ್ಲಿ ದೀಪ ಬೆಳಗುವ ಮೂಲಕ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೀಪಾವಳಿ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿರುವ ಟ್ರಂಪ್, ಮಹಾನ್ ವ್ಯಕ್ತಿ ಎಂದು ಕರೆದಿದ್ದಾರೆ.
ಈ ಕಾರ್ಯಕ್ರಮದಲ್ಲಿ ಅಮೆರಿಕಕ್ಕೆ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ, ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್, ಎಫ್ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೀಪಾವಳಿ ಪ್ರಯುಕ್ತ ದೇಶದ ನಾಗರಿಕರಿಗೆ ಬರೆದ ಪತ್ರದಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ನಡೆದ ಆಪರೇಶನ್ ಸಿಂಧೂರ್ ಸಂದರ್ಭದಲ್ಲಿ ಭಾರತವು ಸದಾಚಾರವನ್ನು ಎತ್ತಿಹಿಡಿದು, ಅನ್ಯಾಯಕ್ಕೆ ಪ್ರತೀಕಾರ ತೀರಿಸಿತು ಎಂದು ತಿಳಿಸಿದ್ದಾರೆ.
ಮೋದಿ ಅವರು ತಮ್ಮ ಪತ್ರದಲ್ಲಿ, ಜಾಗತಿಕ ಮಟ್ಟದಲ್ಲಿ ಸಂಘರ್ಷಗಳು ನಡೆಯುತ್ತಿದ್ದರೂ ಭಾರತವು ಸ್ಥಿರತೆ ಮತ್ತು ಸೂಕ್ಷ್ಮತೆಯ ಸಂಕೇತವಾಗಿ ಹೊರಹೊಮ್ಮಿದೆ...
ರಾಜ್ಯ ರಾಜಕಾರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಳ್ಳುತ್ತಿದ್ದರೆ, ಇನ್ನೊಂದು ಕಡೆ ಬಿಜೆಪಿ ಪಾಳಯದ ಒಳಗಿನ ಕಚ್ಚಾಟವೂ ಶಮನವಾಗಿಲ್ಮುಗಿಯುತ್ತಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವಿನ ಸುದ್ದಿ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.
ಇತ್ತೀಚಿನ ಅತಿವೃಷ್ಟಿ ಹಿನ್ನೆಲೆಯಲ್ಲಿಯೇ ವಿಜಯೇಂದ್ರ ಅವರು ಛಲವಾದಿ ನಾರಾಯಣಸ್ವಾಮಿ...
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ತಾನೇ ನಿಲ್ಲಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈಜಿಪ್ಟ್ನಲ್ಲಿ ನಡೆಯಲಿರುವ ಶಾಂತಿ ಶೃಂಗಸಭೆಗೆ ತೆರಳುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ–ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರ ಹೊಂದಿದ ರಾಷ್ಟ್ರಗಳು. ನಾನು ಅವರಿಬ್ಬರ ಮೇಲೂ ಶೇ.100 ರಿಂದ ಶೇ.200 ರವರೆಗೆ...
ಜಾನಪದ ಗಾಯಕಿ ಮೈಥಿಲಿ ಠಾಕೂರ್, ಬಿಹಾರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸ್ತಾರಾ? ಹೀಗೊಂದು ಪ್ರಶ್ನೆ ಸದ್ಯ ಭಾರೀ ಚರ್ಚೆಯಾಗ್ತಿದೆ. ಯಾಕಂದ್ರೆ, ಬಿಜೆಪಿ ಚುನಾವಣಾ ಉಸ್ತುವಾರಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ನಿತ್ಯಾನಂದ ರೈ ಅವರನ್ನು, ಮೈಥಿಲಿ ಠಾಕೂರ್ ಭೇಟಿಯಾಗಿದ್ದು, ಊಹಾಪೋಹ ಹುಟ್ಟುಹಾಕಿದೆ.
ಮೈಥಿಲಿ ಠಾಕೂರ್ ಭೇಟಿ ಫೋಟೋಗಳನ್ನು, ವಿನೋದ್ ತಾವ್ಡೆ ಟ್ವಿಟ್ಟರ್ನಲ್ಲಿ ಹಂಚಿಕೊಂಡ ಬಳಿಕ ವದಂತಿಗಳು...
ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1 ಲಕ್ಷ, 01 ಸಾವಿರದ 603 ಕೋಟಿ ರೂಪಾಯಿ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ ₹3,705 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯಗಳ ಅಭಿವೃದ್ಧಿ ವೆಚ್ಚಗಳಿಗೆ ಹಣಕಾಸು ಒದಗಿಸುವುದು, ಬಂಡವಾಳ ವೆಚ್ಚವನ್ನು ವೇಗಗೊಳಿಸುವುದು ಮತ್ತು ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು...