Friday, September 4, 2026

Narendra modi

ನೋಡಿ ಮಾತಾಡಿ, ನಾ ಮೋದಿಗೇ ಹೆದ್ರಿಲ್ಲ… – DK

ಕರ್ನಾಟಕ ಅಪಾರ್ಟ್‌ಮೆಂಟ್ ವಿಧೇಯಕ–2025 ಕುರಿತು ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳ ಪ್ರತಿನಿಧಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ, ಕಿರಣ್ ಹೆಬ್ಬಾರ್ ಎಂಬಾತ ತಮಗೆ ಬರೆದಿದ್ದ ಪತ್ರವನ್ನು ಡಿಕೆ.ಶಿವಕುಮಾರ್ ವೇದಿಕೆಯ ಮೇಲೆಯೇ ಓದಿ ಪ್ರತಿಕ್ರಿಯಿಸಿದರು. ಆ ಪತ್ರದಲ್ಲಿ ತಾನು ಅಪಾರ್ಟ್‌ಮೆಂಟ್ ಮಾಲಿಕ ಎಂದು ಹೇಳಿಕೊಂಡಿರುವ...

ರೈತರಿಗೆ ಕೇಂದ್ರದಿಂದ ಸಿಹಿ ಸುದ್ದಿ!

ರಾಜ್ಯದ ರೈತರ ನೆರವಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಇದರಡಿ, ಕರ್ನಾಟಕದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಮೂಲಕ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮೋದನೆ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ನಫೆಡ್ ಹಾಗೂ NCCF...

ವಿಶ್ವ ಮಾನ್ಯತೆ ಪಡೆದ ಬೆಳಕಿನ ಹಬ್ಬ ‘ದೀಪಾವಳಿ’

ಭಾರತದ ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ ದೊರೆತಿದೆ. ದೀಪಾವಳಿಯನ್ನು ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಅಧಿಕೃತವಾಗಿ ಸೇರಿಸಲಾಗಿದೆ. ಡಿಸೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯಲ್ಲಿನಡೆದ ಯುನೆಸ್ಕೋದ ಅಂತರರಾಷ್ಟ್ರೀಯ ಸಮಿತಿಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು. ಭಾರತ ಮೊದಲ ಬಾರಿಗೆ ಈ ಸಮಿತಿಯ ಸಭೆಯನ್ನು ಆಯೋಜಿಸಿದ್ದು, ದೀಪಾವಳಿಯ ಸೇರ್ಪಡೆಯು ದೇಶದ...

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ ಸಹಿತ ವೇದ ಮಂತ್ರಗಳ ಪಠನದೊಂದಿಗೆ ಬರಮಾಡಿಕೊಳ್ಳಲಾಯಿತು. ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ಪರ್ಯಾಯ ಮಠಾಧೀಶರಾದ ಪುತ್ತಿಗೆ ಮಠದ...

17 ವರ್ಷದ ಬಳಿಕ ಕೃಷ್ಣನೂರಿಗೆ ಮೋದಿ – ಆ ಅಧ್ಯಾಯವನ್ನೇ ಪ್ರಧಾನಿ ಪಠಿಸಿದ್ದೇಕೆ?

17 ವರ್ಷಗಳ ಬಳಿಕ ಕೃಷ್ಣನಗರಿಗೆ ಉಡುಪಿಗೆ ಪ್ರಧಾನಿ ಮೋದಿ ಅವರ ಆಗಮನವಾಗಿದೆ. 2008ರ ಮೇ 8ರಂದು ಪ್ರಧಾನಿ ಆಗುವುದಕ್ಕೂ ಮುನ್ನ ಮೊದಲ ಬಾರಿಗೆ ಆಗಮಿಸಿದ್ದರು. ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಸೇನಾ ಹೇಲಿಕಾಪ್ಟರ್‌ನಲ್ಲಿ ಉಡುಪಿಗೆ ಬಂದಿಳಿದ ಮೋದಿ ಸುಮಾರು 2 ಕಿಮೀ ವರೆಗೆ ಅದ್ಧೂರಿ ರೋಡ್‌ ಶೋ ನಡೆಸಿದ್ದಾರೆ. ಪ್ರಧಾನಿಗಳ ಆಗಮನಕ್ಕಾಗಿ ಬೆಳಗ್ಗಿನಿಂದಲೂ ಕಾದು...

ಉಡುಪಿಗೆ ಪ್ರಧಾನಿ ಮೋದಿ – 60 ಲಕ್ಷ ಹೆಲಿಪ್ಯಾಡ್ ಸಿದ್ಧ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿಯುವ ನಮೋ, ಉಡುಪಿಗೆ ಸೇನಾ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ಪ್ರಧಾನಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ್‌ ಆದೇಶಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ...

ಧರ್ಮಧ್ವಜ ದಿವ್ಯಾರೋಹಣ : ಮೋದಿಯಿಂದ ಭಾವುಕ ಸಂದೇಶ

ಅಯೋಧ್ಯೆಯ ಪವಿತ್ರ ಭೂಮಿಯಲ್ಲಿ ಇಂದು ಐತಿಹಾಸಿಕ ಘಟನೆ ನಡೆದಿದೆ. ಸಾವಿರಾರು ವರ್ಷಗಳ ಸಂಸ್ಕೃತಿ, ಭಕ್ತಿ ಮತ್ತು ತ್ಯಾಗದ ಸಂಕೇತವಾದ ಧರ್ಮಧ್ವಜ ದಿವ್ಯವಾಗಿ ಅರಳಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇದು ಕೇವಲ ಧ್ವಜವಲ್ಲ; ಕೋಟ್ಯಂತರ ರಾಮಭಕ್ತರ ಸಂಕಲ್ಪ, ಸತ್ಯ ಮತ್ತು ಧರ್ಮದ ಪ್ರತೀಕ ಎಂದು...

ರಾಮ ಪ್ರಾಣಪ್ರತಿಷ್ಠೆಯ ನಂತರ ಅಯೋಧ್ಯೆಯಲ್ಲಿ ಮತ್ತೊಂದು ಐತಿಹಾಸಿಕ ಘಟನೆ: ಮೋದಿಯಿಂದ ಕೇಸರಿ ಧ್ವಜಾರೋಹಣ!

ಅಯೋಧ್ಯೆ : ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಸಂಪೂರ್ಣಗೊಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಅಯೋಧ್ಯೆಗೆ ಆಗಮಿಸಿ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಹಾರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿವೆ. ಮಂಗಳವಾರ ಬೆಳಿಗ್ಗೆ 11:58ರಿಂದ ಮಧ್ಯಾಹ್ನ 1 ಗಂಟೆ ನಡುವೆ ಶುಭ ಮುಹೂರ್ತದಲ್ಲಿ...

ಬಿಹಾರದಲ್ಲಿ ಹೊಸ ಅಧ್ಯಾಯ – ಪ್ರಮಾಣವಚನಕ್ಕೆ ಡೇಟ್ ಫಿಕ್ಸ್!

ಬಿಹಾರ ವಿಧಾನಸಭೆಯಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನವೆಂಬರ್ 20ರಂದು ಹೊಸ ಸಚಿವ ಸಂಪುಟ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಚಿವ ಸಂಪುಟದ ಅಂತಿಮ ಸಭೆ ನಡೆಸಿ, ವಿಧಾನಸಭೆ...

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಭೂತಾನ್‌ ಪ್ರವಾಸ ಮುಗಿಸಿಕೊಂಡು ಹಿಂದಿರುಗಿದ್ದಾರೆ. ದಿಲ್ಲಿಗೆ ಬಂದಿಳಿದ ತಕ್ಷಣವೇ ವಿಮಾನ ನಿಲ್ದಾಣದಿಂದ ನೇರವಾಗಿ ಲೋಕ ನಾಯಕ್‌ ಆಸ್ಪತ್ರೆಗೆ ತೆರಳಿದ್ದಾರೆ. ದೆಹಲಿ ಕಾರು ಬಾಂಬ್‌ ಸ್ಪೋಟದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ್ದಾರೆ. ಯೋಗಕ್ಷೇಮ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಇದೇ ವೇಳೆ ದುಃಖತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಾವು ನಿಮ್ಮ ಜೊತೆ ಇದ್ದೇವೆ ಎಂಬ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img