Tuesday, July 21, 2026

Narendra modi

ರೈತರ ಗುರುತಿಗೆ ಹೊಸ ಶಕ್ತಿ : ಕಿಸಾನ್ ಪೆಹಚಾನ್ ಕಾರ್ಡ್!

ದೇಶದ ರೈತರನ್ನು ಡಿಜಿಟಲ್ ಮಾದರಿಯಲ್ಲಿ ಗುರುತಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕೈಗೊಂಡಿರುವ ಕಿಸಾನ್ ಪೆಹಚಾನ್ ಕಾರ್ಡ್ ಯೋಜನೆ ಇದೀಗ ಭರದಿಂದ ಸಾಗಿದೆ. ವರದಿಗಳ ಪ್ರಕಾರ ಈಗಾಗಲೇ 16 ರಾಜ್ಯಗಳಲ್ಲಿ 7.4 ಕೋಟಿ ರೈತರು ಈ ವಿಶೇಷ ಗುರುತಿನ ಚೀಟಿಯನ್ನು ಪಡೆದಿದ್ದಾರೆ. ಪ್ರಸ್ತುತ ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ರಾಜ್ಯಗಳಲ್ಲಿ ಈ ಅಭಿಯಾನ ವೇಗವಾಗಿ...

20 ಜಿಲ್ಲೆಗಳಲ್ಲಿ ಚುನಾವಣೆ ಜ್ವಾಲೆ, ಭಾರತ – ನೇಪಾಳ ಗಡಿ ಬಂದ್!​

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಾಳೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ನೇಪಾಳದ ಗಡಿಯ ಕೆಲ ಭಾಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮಹೋಟ್ಟರಿ ಸಹಾಯಕ ಮುಖ್ಯ ಜಿಲ್ಲಾ ಅಧಿಕಾರಿ ಸಂಜಯ್ ಕುಮಾರ್ ಪೋಖ್ರೆಲ್ ಅವರು ಮಾಹಿತಿ ನೀಡಿದ್ದಾರೆ. ಬಿರ್ಗುಂಜ್–ರಕ್ಸೌಲ್ ಗಡಿ ಸೇರಿದಂತೆ ಮಹೋಟ್ಟರಿ ಜಿಲ್ಲೆಯ ಎಲ್ಲ ಗಡಿಗಳನ್ನು...

ಬಿಹಾರ ಸಿಎಂ ನಿತೀಶ್‌ ಕುಮಾರ್‌ಗೆ ಸೋಲಿನ ಭಯನಾ..?

ಇಡೀ ದೇಶದ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಕೊನೆಯಾಗಿದೆ. ರಾಜ್ಯದ 243 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ 2ನೇ ಹಂತ, ನಾಳೆ ನಡೆಯಲಿದೆ. ನವೆಂಬರ್‌ 14ರಂದು ಎಲೆಕ್ಷನ್ ರಿಸಲ್ಟ್ ಪ್ರಕಟವಾಗಲಿದೆ. ಕೊನೆ ಹಂತದ ಪ್ರಚಾರದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ವಿಪಕ್ಷ ನಾಯಕ ರಾಹುಲ್‌ ಗಾಂಧಿ ತಮ್ಮ ಅಭ್ಯರ್ಥಿಗಳ ಪರ...

ರೈತರ ಸಮಸ್ಯೆ ಪರಿಹಾರಕ್ಕೆ PMಗೆ CM ಪತ್ರ

ರಾಜ್ಯದಲ್ಲಿ ಕಬ್ಬು ಬೆಳೆಗಾರರು ರಣಕಹಳೆ ಮೊಳಗಿಸಿದ್ದು, ಕಾಂಗ್ರೆಸ್‌ ಸರ್ಕಾರದ ನಿದ್ದೆಗೆಡಿಸಿದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಚರ್ಚಿಸಲು, ತುರ್ತು ಭೇಟಿಗೆ ಅವಕಾಶ ನೀಡುವಂತೆ, ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮಾತುಕತೆಗೆ ರಾಜ್ಯ ಸರ್ಕಾರ...

ಭಾರತಕ್ಕೆ ಬರಲಿದ್ದಾರೆ ಡೊನಾಲ್ಡ್‌ ಟ್ರಂಪ್!

ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಗಮಿಸುವ ಸಾಧ್ಯತೆ ಇದೆ. ಶೀಘ್ರದಲ್ಲೇ ಭಾರತದೊಂದಿಗೆ ವ್ಯಾಪಾರ ಒಪ್ಪಂದದ ಮಾತುಕತೆ ನಡೆಸುವುದಾಗಿ ಟ್ರಂಪ್‌ ಹೇಳಿದ್ದರು. ಇದೀಗ ಭಾರತದ ಭೇಟಿ ಬಗ್ಗೆ ಟ್ರಂಪ್‌ ಅವರೇ ಸುಳಿವು ನೀಡಿದ್ದಾರೆ. ಜೊತೆಗೆ ಪ್ರಧಾನಿ ನರೇದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಒಬ್ಬ ಮಹಾನ್ ವ್ಯಕ್ತಿ. ಅವರು ನನ್ನ ಸ್ನೇಹಿತ....

ಬಿಜೆಪಿಗೆ ಸಿಂಘಂ ಅಣ್ಣಾಮಲೈ ಗುಡ್‌ಬೈ..?

ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಜಿದ್ದಾಜಿದ್ದಿನ ರಾಜಕೀಯದಲ್ಲಿ, ರಾಷ್ಟ್ರೀಯ ಪಕ್ಷಗಳು ನೆಲೆ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ನ್ಯಾಷನಲ್ ಪಾರ್ಟಿಗಳು ಅಲ್ಲಿ ಸೀಟು ಗೆಲ್ಲಬೇಕು ಅಂದ್ರೆ, ಪ್ರಾದೇಶಿಕ ಪಕ್ಷಗಳ ಬೆಂಬಲ ಬೇಕೇ ಬೇಕು. ಅದು ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ. ಅಷ್ಟರಮಟ್ಟಿಗೆ ಪ್ರಾದೇಶಿಕ ಪಾರ್ಟಿಗಳ ಹಿಡಿತದಲ್ಲಿರುವ, ಭಾರತದ ಕೆಲವೇ ಕೆಲವು ರಾಜ್ಯಗಳಲ್ಲಿ ತಮಿಳುನಾಡು ಒಂದು. ಡಿಎಂಕೆ ಒಕ್ಕೂಟದ ನೇತೃತ್ವವನ್ನು...

ನವೆಂಬರ್ 28ಕ್ಕೆ ಉಡುಪಿಯಲ್ಲಿ ‘ಮೋದಿ’ ದರ್ಶನ!

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ 'ಲಕ್ಷ ಕಂಠ ಗೀತೋತ್ಸವ' ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ನಗರದಲ್ಲಿ ಭದ್ರತಾ ಮತ್ತು ಪೂರ್ವ ತಯಾರಿಗಳು ಈಗಾಗಲೇ ಜೋರಾಗಿದೆ. ಮಾಹಿತಿಯ ಪ್ರಕಾರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ...

ಹಲಭಾಷೆಗಳಲ್ಲಿ ಮೋದಿಯ ಧ್ವನಿ, ಮನ್ ಕೀ ಬಾತ್‌ನಲ್ಲಿ ‘ಎಐ’ ಕ್ರಾಂತಿ!

ಪ್ರಧಾನಿ ನರೇಂದ್ರ ಮೋದಿ ಅವರ 127ನೇ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮ ಈ ಬಾರಿ ವಿಶಿಷ್ಟ ತಂತ್ರಜ್ಞಾನ ಪ್ರಯೋಗದಿಂದ ಗಮನಸೆಳೆದಿದೆ. ಸಾಮಾನ್ಯವಾಗಿ ಹಿಂದಿಯಲ್ಲಿ ಮಾತನಾಡುವ ಪ್ರಧಾನಿಗಳು ಈ ಬಾರಿಯೂ ಹಿಂದಿಯಲ್ಲೇ ಭಾಷಣ ಮಾಡಿದ್ದಾರೆ. ಆದರೆ, ಬೇರೆ ಬೇರೆ ಭಾಷೆಗಳಲ್ಲಿ ಧ್ವನಿ ಡಬ್ ಮಾಡಿ ಪ್ರಸಾರ ಮಾಡಲಾಗಿದೆ. ಕಾರ್ಯಕ್ರಮವನ್ನ ಭಾರತದ ಅನೇಕ ಭಾಷೆಗಳಲ್ಲಿ ಎಐ...

9 ಕೋಟಿ ರೈತರಿಗೆ ಸಿಹಿ ಸುದ್ದಿ! ಮತ್ತೆ ₹2,000 ಸಿಗಲಿದೆ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ಸಹಾಯಧನ ನೀಡಲಾಗುತ್ತದೆ. ಪ್ರತೀ ಕಂತಿನಲ್ಲೂ 2,000 ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಇದುವರೆಗೆ 20 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 9 ಕೋಟಿಗೂ ಹೆಚ್ಚು ಫಲಾನುಭವಿ ರೈತರು 21ನೇ...

ಮೋದಿಗೆ ಕರೆ ಮಾಡಿದ ಟ್ರಂಪ್‌ ದೀಪಾವಳಿ ಜೊತೆ ಸಿಹಿ ಸಂದೇಶ

ಅಮೆರಿಕಾದ ಶ್ವೇತಭವನದಲ್ಲಿ ದೀಪ ಬೆಳಗುವ ಮೂಲಕ, ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ದೀಪಾವಳಿ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿರುವ ಟ್ರಂಪ್, ಮಹಾನ್ ವ್ಯಕ್ತಿ ಎಂದು ಕರೆದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಮೆರಿಕಕ್ಕೆ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ, ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್, ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ...
- Advertisement -spot_img

Latest News

ವಿದ್ಯಾರ್ಥಿಗಳಿಗೆ ‘ಗೆದ್ದಲು-ಜಿರಳೆ’ ಎಂದ ಬಿಜೆಪಿ ನಾಯಕ – ಪ್ರತಿಪಕ್ಷಗಳಿಂದ ಹೆಚ್ಚಿದ ಆಕ್ರೋಶ!

ಪ್ರಜಾಪ್ರಭುತ್ವದಲ್ಲಿ ಸರ್ಕಾರದ ನೀತಿಗಳನ್ನು ಪ್ರಶ್ನಿಸುವುದು ಮತ್ತು ಪ್ರತಿಭಟಿಸುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು. ಆದರೆ, ತಮ್ಮ ಹಕ್ಕಿಗಾಗಿ ಬೀದಿಗಿಳಿದ ವಿದ್ಯಾರ್ಥಿಗಳನ್ನು ಗೋವಾದ ಬಿಜೆಪಿ ಹಿರಿಯ ನಾಯಕರೊಬ್ಬರು 'ಗೆದ್ದಲು'...
- Advertisement -spot_img