ಬೆಂಗಳೂರು : ಚುನಾವಣಾ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿದೆ. ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರಕ್ಕೆ ಆಯೋಗ ಬಂದಿದೆ. ಆದರೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಆರ್ಜೆಡಿ, ಕಾಂಗ್ರೆಸ್ ಸೇರಿದಂತೆ ಇತರ ವಿಪಕ್ಷಗಳು ಖಂಡಿಸಿವೆ. ಈಗಾಗಲೇ ಎಸ್ಐಆರ್ ವಿಶೇಷ ತೀವ್ರ ಪರಿಷ್ಕರಣೆಯನ್ನು ಕೈ ಬಿಡಬೇಕೆಂದು...
ಬೆಂಗಳೂರು : 2014ರ ಬಳಿಕ ದೇಶದಲ್ಲಿ ಸತತ ಮೂರು ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅತ್ಯಧಿಕ ದಿನಗಳನ್ನು ಪೊರೈಸಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಹಿಂದಿಕ್ಕಿರುವ ಮೋದಿ ಇಂದಿಗೆ 4,078 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಎರಡನೇ ಪ್ರಧಾನಿ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ.
ಇನ್ನೂ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಹಾಗೂ ಸಂಸದ ಲಿಂಡ್ಸೆ ಗ್ರಾಹಮ್ ಅವರು ಭಾರತ, ಚೀನಾ, ಬ್ರೆಜಿಲ್ ದೇಶಗಳನ್ನು ಬೆದರಿಸುವ ತಂತ್ರ ಅನುಸರಿಸಿದ್ದಾರೆ. ರಷ್ಯಾ ಜತೆ ನೀವೇನಾದ್ರೂ ವ್ಯಾಪಾರ ಮುಂದುವರೆಸಿದರೆ ನಿಮ್ಮ ಆರ್ಥಿಕತೆಯನ್ನೇ ಹೊಸಕಿ ಹಾಕುತ್ತೇವೆ ಎಂದು ಫಾಕ್ಸ್ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಲಿಂಡ್ಸೆ ಗ್ರಾಹಮ್ ಎಚ್ಚರಿಕೆ ನೀಡಿದ್ದಾರೆ. ರಷ್ಯಾದಿಂದ ಕಚ್ಚಾ ತೈಲ...
ಮಂಡ್ಯ : ದೇಶದ ಪ್ರತಿಷ್ಠಿತ ಹೆಚ್.ಎಂ.ಟಿ ಕಾರ್ಖಾನೆಯ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ. ಇದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ. ಈ ಇಬ್ಬರೂ ಸೇರಿ ರಿಯಲ್ ಎಸ್ಟೇಟ್ ಉದ್ಯಮ ನಡೆಸಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದ್ದರು.
ಆದರೆ ಸುರ್ಜೇವಾಲಾ ವಿರುದ್ಧ ಸಿಡಿದೆದ್ದಿರುವ...
ವಿಜಯಪುರ : ಬಿಜೆಪಿಯಿಂದ ಉಚ್ಚಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಗೇಟ್ ಪಾಸ್ ನೀಡಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ನನ್ನನ್ನು ಮತ್ತೆ ಗೌರವಯುತವಾಗಿ ಹೈಕಮಾಂಡ್ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ...
ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು, ಅತಿದೊಡ್ಡ ಕಂಪನ ಶುರುವಾಗಿದೆ.
ಈಗಾಗಲೇ ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಬಿಜೆಪಿ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ರಾಜ್ಯಾಧ್ಯಕ್ಷರು ಬದಲಾಗಬೇಕು ಎಂಬುದು ಸಾಕಷ್ಟು ಹಿರಿಯ ನಾಯಕರ ಅಭಿಪ್ರಾಯ ಆಗಿದೆ. ಈ...
ನವದೆಹಲಿ : ಮುಂಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಉಮೇದಿನಲ್ಲಿರುವ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ ಆಡಳಿತಾರೂಢ ಡಿಎಂಕೆ ಪ್ರಾಬಲ್ಯ ತಗ್ಗಿಸಿ ಕೇಸರಿ ಬಾವುಟ ಹಾರಿಸುವ ಲೆಕ್ಕಾಚಾರದಿಂದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು. ಅಲ್ಲದೆ ಪಕ್ಷದ ನಾಯಕತ್ವಕ್ಕೆ ಮನ್ನಣೆ ನೀಡಿ...
ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...
ಭಾರತ ಕೆಲಸದ ಸಂಸ್ಕೃತಿ ಬದಲಾಗಬೇಕು. ಯುವಜನತೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು. ನಾನು ವಾರಕ್ಕೆ 70 ಗಂಟೆ ದುಡಿಯುತ್ತೇನೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ವಿವಾದ ಸೃಷ್ಟಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡುತ್ತಾರೆ ಎಂದು ನಾರಾಯಣ ಮೂರ್ತಿ ಹಾಡಿ ಹೊಗಳಿದ್ದಾರೆ.
ಕಳೆದ ಜುಲೈ...
ಇನ್ನೆರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ವಸಂತ. ಸೆಪ್ಟೆಂಬರ್ 17 ಹತ್ತಿರ ಆಗುತ್ತಿದ್ದಂತೆ ಮೋದಿ ಪದತ್ಯಾಗದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿಯವರ ನಂತರ ದೇಶದ ಆಡಳಿತವನ್ನ ಯಾರು ವಹಿಸಿಕೊಳ್ಳುತ್ತಾರೆ? ಮುಂದಿನ ಪ್ರಧಾನಿ ಯಾರಾಗ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ಈ ನಿಟ್ಟಿನಲ್ಲಿ ಜೋತಿಷ್ಯದ ಪ್ರಕಾರ ಮೂರು ಹೆಸರುಗಳು ಚರ್ಚೆಯಲ್ಲಿವೆ.
ಭಾರತೀಯ ರಾಜಕೀಯದಲ್ಲಿ ಜ್ಯೋತಿಷ್ಯದ...