Saturday, March 7, 2026

Narendra modi

RSS ಬಗ್ಗೆ ಸರ್ದಾ‌ರ್ ಉಲ್ಲೇಖವನ್ನು ಪ್ರಧಾನಿಗೆ ನೆನಪಿಸಿದ ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ದೇಶ ನಿರ್ಮಾಣದಲ್ಲಿ ಆರ್‌ಎಸ್‌ಎಸ್ ಪಾತ್ರವನ್ನು ಶ್ಲಾಘಿಸಿದ್ದರೂ, ಕಾಂಗ್ರೆಸ್ ಪಕ್ಷವು RSS ಸಂಘದ ಚಟುವಟಿಕೆಗಳು ಮಹಾತ್ಮ ಗಾಂಧಿಯವರ ಹತ್ಯೆಗೆ ಕಾರಣವಾದ ವಾತಾವರಣವನ್ನು ಸೃಷ್ಟಿಸಿದೆ ಎಂದು ನೆನಪಿಸಿದೆ. ಈ ಸಂಬಂಧ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಪ್ರಧಾನಿ ಬುಧವಾರ ಬೆಳಿಗ್ಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ....

ಕಲ್ಯಾಣ ಕರ್ನಾಟಕ ಬೆಳೆಹಾನಿ ಪರಿಹಾರಕ್ಕೆ ಪ್ರಧಾನಿಗೆ ಖರ್ಗೆ ಪತ್ರ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದಾಗಿ ಸಂಭವಿಸಿದ ಭಾರೀ ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು ಶೀಘ್ರದಲ್ಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಹೆಸರು, ಉದ್ದು,...

ಗೆಳತಿ ಆಟೋಬಯೋಗ್ರಫಿಗೆ ಮುನ್ನುಡಿ ಬರೆದ ನರೇಂದ್ರ ಮೋದಿ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಆತ್ಮೀಯ ಸ್ನೇಹ ಮತ್ತೊಮ್ಮೆ ಹೊರಹೊಮ್ಮಿದೆ. ಜಾರ್ಜಿಯಾ ಮೆಲೋನಿ ಅವರ ಆತ್ಮಕತೆ “ಐ ಆಮ್ ಜಾರ್ಜಿಯಾ: ಮೈ ರೂಟ್ಸ್, ಮೈ ಪ್ರಿನ್ಸಿಪಲ್ಸ್” ಪುಸ್ತಕದ ಭಾರತೀಯ ಆವೃತ್ತಿಗೆ ಪ್ರಧಾನಿ ಮೋದಿ ಮುನ್ನುಡಿ ಬರೆದಿದ್ದಾರೆ. ತಮ್ಮ ಜೀವನ, ಹೋರಾಟ, ನಂಬಿಕೆ ಮತ್ತು ನಾಯಕತ್ವದ...

ಪೇಟೆಂಟ್‌ ಔಷಧಗಳ ಮೇಲೆ 100% ಸುಂಕ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಬುದ್ಧಿ ಕಲಿತಂತೆ ಕಾಣ್ತಿಲ್ಲ. ಒಮ್ಮೆ ಸ್ನೇಹ ಅಂತಾರೆ. ಮತ್ತೊಮ್ಮೆ ಸುಂಕ ಅಂತಾರೆ. ಈ ಬಾರಿ ಬ್ರಾಂಡೆಂಡ್ ಮತ್ತು ಪೇಟೆಂಟ್‌ ಪಡೆದ‌ ಔಷಧಗಳ ಆಮದಿನ ಮೇಲೆ, ಶೇಕಡ 100ರಷ್ಟು ಸುಂಕ ವಿಧಿಸಿದ್ದಾರೆ. ಇಂಥದ್ದೊಂದು ಕಾರ್ಯಾದೇಶಕ್ಕೆ ಸೆಪ್ಟೆಂಬರ್‌ 25ರಂದು ಟ್ರಂಪ್‌ ಸಹಿ ಹಾಕಿದ್ದಾರೆ. 2025ರ ಅಕ್ಟೋಬರ್‌ 1ರಿಂದಲೇ ಶೇಕಡ 100ರಷ್ಟು ಸುಂಕ ಜಾತಿಗೆ...

ಬಿಜೆಪಿಯಿಂದ ಬಿಹಾರ ಸಿಎಂ ಹೈಜಾಕ್?

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ರಾಜಕೀಯ ಪಕ್ಷಗಳ ವಾಕ್ಸಮರವೂ ಜೋರಾಗಿದೆ. ಬಿಜೆಪಿ ಮತ್ತು ಜೆಡಿಯು ಪಾರ್ಟಿಯನ್ನು, ಮೀಸಲಾತಿ ಕಳ್ಳರೆಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಟೀಕಿಸಿದ್ದಾರೆ. ಬಿಹಾರದಲ್ಲಿ ನಿತಿಶ್‌ ಕುಮಾರ್‌ ಅವರದ್ದು ಏನೂ ಉಳಿದಿಲ್ಲ. ನಿತೀಶ್ ಕುಮಾರ್ ಅವರನ್ನು ಬಿಜೆಪಿ ಹೈಜಾಕ್ ಮಾಡಿದೆ. ಅಲ್ಲೇನಿದ್ರೂ, ಮೋದಿ, ಅಮಿತ್ ಶಾ ಸರ್ಕಾರವಿದೆ. ಭ್ರಷ್ಟ ಅಧಿಕಾರಿಗಳನ್ನು ಮುಂದಿಟ್ಟುಕೊಂಡು, ರಾಜ್ಯಭಾರ...

ಕಾದಂಬರಿಗಾರ ಎಸ್‌ ಎಲ್‌ ಭೈರಪ್ಪ ಕಂಡ ಮೋದಿ!

ಕಾದಂಬರಿಗಳ ಮಾಂತ್ರಿಕ ಎಸ್‌ ಎಲ್‌ ಬೈರಪ್ಪ ಇಂದು ನಿಧನರಾಗಿದ್ದಾರೆ. ಬೈರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿ ಎಂದರೆ ಅಚ್ಚುಮೆಚ್ಚು. 2024 ಹಾಗೂ 2029ರ ಲೋಕಸಭಾ ಚುನಾವಣೆಯಲ್ಲೂ ನರೇಂದ್ರ ಮೋದಿ ಹೆಚ್ಚೆಚ್ಚು ಬಹುಮತದಿಂದ ಗೆಲ್ಲಬೇಕು. ನಂತರ ನಿವೃತ್ತಿಗೊಳ್ಳಬೇಕು. ಅಲ್ಲಿಯವರೆಗೆ, ಅವರಂತೆಯೇ ಇರುವವರನ್ನು ತಯಾರು ಮಾಡಬೇಕು ಸಲಹೆ ನೀಡಿದ್ದರು. ಮೋದಿ ಕಾರಣದಿಂದಲೇ ನನಗೆ ಈ ಪುರಸ್ಕಾರ ದೊರೆತಿದೆ, ಇಲ್ಲದಿದ್ದರೆ ಬರುತ್ತಿರಲಿಲ್ಲ....

ಹಬ್ಬಗಳ ನೆಪದಲ್ಲಿ ಸರ್ಕಾರದ ದುಂದು ವೆಚ್ಚಕ್ಕೆ ಮೋದಿ ಬ್ರೇಕ್‌ !

ಎಲ್ಲಾ ರಾಜ್ಯ ಸರ್ಕಾರಗಳಲಲಿ ಹಬ್ಬಗಳ ನೆಪದಿಂದ ಆಗುತ್ತಿದ್ದ ದುಂದು ವೆಚ್ಚಕ್ಕೆ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಡಿವಾಣ ಹಾಕಿದೆ. ಹಬ್ಬಗಳಿಗೆ ಎಂದು ಸರ್ಕಾರದ ಹಣದಿಂದ ಉಡುಗೊರೆಗಳನ್ನು ಕೊಡುವಂತಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ಸಚಿವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ದೀಪಾವಳಿ ಸೇರಿ ಯಾವುದೇ ಹಬ್ಬಕ್ಕೆ ಸಾರ್ವಜನಿಕರ ಹನ ಬಳಕೆಗೆ ನಿರ್ಬಂಧ ಹೇರಲಾಗಿದೆ. ಸೆ.19...

ಗಬ್ಬರ್ ಸಿಂಗ್ 8 ವರ್ಷಗಳ ಲೂಟಿ ಮಾಡಿ ಈಗ GST ಉಳಿತಾಯ ಉತ್ಸವ!

ರಾಜ್ಯದಲ್ಲಿ ಇಂದಿನಿಂದ ಹೊಸ ಜಿಎಸ್ಟಿ ದರ ಜಾರಿಗೆ ಬರುತ್ತಿದೆ. ಜಿಎಸ್ಟಿ ಸರಳೀಕರಣದ ಹೆಸರಿನಲ್ಲಿ ಬಿಜೆಪಿ ನಾಯಕರು ಉಳಿತಾಯ ಉತ್ಸವ ಮಾಡುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. 8 ವರ್ಷಗಳಿಂದ ಜಿಎಸ್ಟಿ ಲೂಟಿ ಉತ್ಸವ ಮಾಡುತ್ತಿದ್ದವ್ರು, ಈಗ ಉಳಿತಾಯ ಉತ್ಸವ ಮಾಡೋದರ ನಾಟಕ ಬೇಕಾ? ಎಂದು ಪ್ರಶ್ನಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು,...

ಮೋಹನ್ ಲಾಲ್ ಗೆ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ : ಮೋದಿಯಿಂದ ಅಭಿನಂದನೆ!

ಮಲಯಾಳಂ ಸಿನಿಮಾ ಮತ್ತು ನಾಟಕ ರಂಗದ ದಂತಕಥೆಯ ನಟ ಮೋಹನ್ ಲಾಲ್ರನ್ನು 2023ರ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕೇಂದ್ರದ ವಾರ್ತಾ ಮತ್ತು ಪ್ರಸಾರ ಇಲಾಖೆ ಈ ಘೋಷಣೆ ಮಾಡಿದ್ದು, ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರವು ಮೋಹನ್ ಲಾಲ್ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಲು ನಿರ್ಧರಿಸಿದೆ. ಮೋಹನ್ ಲಾಲ್...

ಮೋದಿ ಕ್ರೆಡಿಟ್ ಕಾರ್ಡ್ ಪ್ರೀ ಲೋನ್ : ಬಡ್ಡಿ ಕಟ್ಟೊಂಗಿಲ್ಲ!

ಕೇಂದ್ರ ಸರ್ಕಾರವು ಸಣ್ಣ ವ್ಯಾಪಾರಿಗಳ ಹಿತದೃಷ್ಠಿಯಿಂದ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಈಗ ಅದರಲ್ಲಿ ಹೊಸ ಕ್ರೆಡಿಟ್ ಕಾರ್ಡ್ ಯೋಜನೆಯನ್ನೂ ಪರಿಚಯಿಸಲು ಸಜ್ಜಾಗಿದೆ. ಸಾಮಾನ್ಯ ಬ್ಯಾಂಕ್ಗಳು ನೀಡುವ ಕ್ರೆಡಿಟ್ ಕಾರ್ಡ್ಗಳಂತೆ, ವ್ಯಾಪಾರಿಗಳಿಗೆ ಮುಂಗಡ ಪಾವತಿ ಸೌಲಭ್ಯ ಒದಗಿಸುವ ಉದ್ದೇಶದಿಂದ “ಮೋದಿ ಕ್ರೆಡಿಟ್ ಕಾರ್ಡ್” ಅನ್ನು ಸರ್ಕಾರ ತರಲು ನಿರ್ಧರಿಸಿದೆ. ಈ ಕಾರ್ಡ್ ಸಣ್ಣ ವ್ಯಾಪಾರಿಗಳಿಗೆ ತಮ್ಮ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img