Tuesday, July 21, 2026

Narendra modi

ಅನ್ಯಾಯಕ್ಕೆ ಸೇಡು ತೀರಿಸಿಕೊಂಡ ಭಾರತ : ಮೋದಿಯ ದೀಪಾವಳಿ ಸಂದೇಶ ವೈರಲ್!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೀಪಾವಳಿ ಪ್ರಯುಕ್ತ ದೇಶದ ನಾಗರಿಕರಿಗೆ ಬರೆದ ಪತ್ರದಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ನಡೆದ ಆಪರೇಶನ್ ಸಿಂಧೂರ್ ಸಂದರ್ಭದಲ್ಲಿ ಭಾರತವು ಸದಾಚಾರವನ್ನು ಎತ್ತಿಹಿಡಿದು, ಅನ್ಯಾಯಕ್ಕೆ ಪ್ರತೀಕಾರ ತೀರಿಸಿತು ಎಂದು ತಿಳಿಸಿದ್ದಾರೆ. ಮೋದಿ ಅವರು ತಮ್ಮ ಪತ್ರದಲ್ಲಿ, ಜಾಗತಿಕ ಮಟ್ಟದಲ್ಲಿ ಸಂಘರ್ಷಗಳು ನಡೆಯುತ್ತಿದ್ದರೂ ಭಾರತವು ಸ್ಥಿರತೆ ಮತ್ತು ಸೂಕ್ಷ್ಮತೆಯ ಸಂಕೇತವಾಗಿ ಹೊರಹೊಮ್ಮಿದೆ...

ಮೋದಿ–ಶಾ ಪ್ಲಾನ್ ಗೆ ಬ್ರೇಕ್ – RSS ಹೊಸ ಆಟ ಆರಂಭ!?

ರಾಜ್ಯ ರಾಜಕಾರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಳ್ಳುತ್ತಿದ್ದರೆ, ಇನ್ನೊಂದು ಕಡೆ ಬಿಜೆಪಿ ಪಾಳಯದ ಒಳಗಿನ ಕಚ್ಚಾಟವೂ ಶಮನವಾಗಿಲ್ಮುಗಿಯುತ್ತಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವಿನ ಸುದ್ದಿ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಇತ್ತೀಚಿನ ಅತಿವೃಷ್ಟಿ ಹಿನ್ನೆಲೆಯಲ್ಲಿಯೇ ವಿಜಯೇಂದ್ರ ಅವರು ಛಲವಾದಿ ನಾರಾಯಣಸ್ವಾಮಿ...

ಮತ್ತದೇ ಹಳೆ ರಾಗ ಹಾಡಿದ ಟ್ರಂಪ್ : ಭಾರತ-ಪಾಕ್ ಯುದ್ಧ ನಾನೇ ನಿಲ್ಲಿಸಿದ್ದು

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ತಾನೇ ನಿಲ್ಲಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈಜಿಪ್ಟ್‌ನಲ್ಲಿ ನಡೆಯಲಿರುವ ಶಾಂತಿ ಶೃಂಗಸಭೆಗೆ ತೆರಳುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ–ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರ ಹೊಂದಿದ ರಾಷ್ಟ್ರಗಳು. ನಾನು ಅವರಿಬ್ಬರ ಮೇಲೂ ಶೇ.100 ರಿಂದ ಶೇ.200 ರವರೆಗೆ...

ಜಾನಪದ ಗಾಯಕಿ ಮೈಥಿಲಿಗೆ ಈ ಬಾರಿ BJPಯ ಟಿಕೆಟ್?

ಜಾನಪದ ಗಾಯಕಿ ಮೈಥಿಲಿ ಠಾಕೂರ್, ಬಿಹಾರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸ್ತಾರಾ? ಹೀಗೊಂದು ಪ್ರಶ್ನೆ ಸದ್ಯ ಭಾರೀ ಚರ್ಚೆಯಾಗ್ತಿದೆ. ಯಾಕಂದ್ರೆ, ಬಿಜೆಪಿ ಚುನಾವಣಾ ಉಸ್ತುವಾರಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ನಿತ್ಯಾನಂದ ರೈ ಅವರನ್ನು, ಮೈಥಿಲಿ ಠಾಕೂರ್ ಭೇಟಿಯಾಗಿದ್ದು, ಊಹಾಪೋಹ ಹುಟ್ಟುಹಾಕಿದೆ. ಮೈಥಿಲಿ ಠಾಕೂರ್ ಭೇಟಿ ಫೋಟೋಗಳನ್ನು, ವಿನೋದ್ ತಾವ್ಡೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ಬಳಿಕ ವದಂತಿಗಳು...

ರಾಜ್ಯಕ್ಕೆ ಮೋದಿ ಸರ್ಕಾರದಿಂದ ₹3,705 ಕೋಟಿ ತೆರಿಗೆ ಬಿಡುಗಡೆ

ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1 ಲಕ್ಷ, 01 ಸಾವಿರದ 603 ಕೋಟಿ ರೂಪಾಯಿ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ ₹3,705 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯಗಳ ಅಭಿವೃದ್ಧಿ ವೆಚ್ಚಗಳಿಗೆ ಹಣಕಾಸು ಒದಗಿಸುವುದು, ಬಂಡವಾಳ ವೆಚ್ಚವನ್ನು ವೇಗಗೊಳಿಸುವುದು ಮತ್ತು ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು...

RSS ಬಗ್ಗೆ ಸರ್ದಾ‌ರ್ ಉಲ್ಲೇಖವನ್ನು ಪ್ರಧಾನಿಗೆ ನೆನಪಿಸಿದ ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ದೇಶ ನಿರ್ಮಾಣದಲ್ಲಿ ಆರ್‌ಎಸ್‌ಎಸ್ ಪಾತ್ರವನ್ನು ಶ್ಲಾಘಿಸಿದ್ದರೂ, ಕಾಂಗ್ರೆಸ್ ಪಕ್ಷವು RSS ಸಂಘದ ಚಟುವಟಿಕೆಗಳು ಮಹಾತ್ಮ ಗಾಂಧಿಯವರ ಹತ್ಯೆಗೆ ಕಾರಣವಾದ ವಾತಾವರಣವನ್ನು ಸೃಷ್ಟಿಸಿದೆ ಎಂದು ನೆನಪಿಸಿದೆ. ಈ ಸಂಬಂಧ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಪ್ರಧಾನಿ ಬುಧವಾರ ಬೆಳಿಗ್ಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ....

ಕಲ್ಯಾಣ ಕರ್ನಾಟಕ ಬೆಳೆಹಾನಿ ಪರಿಹಾರಕ್ಕೆ ಪ್ರಧಾನಿಗೆ ಖರ್ಗೆ ಪತ್ರ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದಾಗಿ ಸಂಭವಿಸಿದ ಭಾರೀ ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು ಶೀಘ್ರದಲ್ಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಹೆಸರು, ಉದ್ದು,...

ಗೆಳತಿ ಆಟೋಬಯೋಗ್ರಫಿಗೆ ಮುನ್ನುಡಿ ಬರೆದ ನರೇಂದ್ರ ಮೋದಿ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಆತ್ಮೀಯ ಸ್ನೇಹ ಮತ್ತೊಮ್ಮೆ ಹೊರಹೊಮ್ಮಿದೆ. ಜಾರ್ಜಿಯಾ ಮೆಲೋನಿ ಅವರ ಆತ್ಮಕತೆ “ಐ ಆಮ್ ಜಾರ್ಜಿಯಾ: ಮೈ ರೂಟ್ಸ್, ಮೈ ಪ್ರಿನ್ಸಿಪಲ್ಸ್” ಪುಸ್ತಕದ ಭಾರತೀಯ ಆವೃತ್ತಿಗೆ ಪ್ರಧಾನಿ ಮೋದಿ ಮುನ್ನುಡಿ ಬರೆದಿದ್ದಾರೆ. ತಮ್ಮ ಜೀವನ, ಹೋರಾಟ, ನಂಬಿಕೆ ಮತ್ತು ನಾಯಕತ್ವದ...

ಪೇಟೆಂಟ್‌ ಔಷಧಗಳ ಮೇಲೆ 100% ಸುಂಕ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಬುದ್ಧಿ ಕಲಿತಂತೆ ಕಾಣ್ತಿಲ್ಲ. ಒಮ್ಮೆ ಸ್ನೇಹ ಅಂತಾರೆ. ಮತ್ತೊಮ್ಮೆ ಸುಂಕ ಅಂತಾರೆ. ಈ ಬಾರಿ ಬ್ರಾಂಡೆಂಡ್ ಮತ್ತು ಪೇಟೆಂಟ್‌ ಪಡೆದ‌ ಔಷಧಗಳ ಆಮದಿನ ಮೇಲೆ, ಶೇಕಡ 100ರಷ್ಟು ಸುಂಕ ವಿಧಿಸಿದ್ದಾರೆ. ಇಂಥದ್ದೊಂದು ಕಾರ್ಯಾದೇಶಕ್ಕೆ ಸೆಪ್ಟೆಂಬರ್‌ 25ರಂದು ಟ್ರಂಪ್‌ ಸಹಿ ಹಾಕಿದ್ದಾರೆ. 2025ರ ಅಕ್ಟೋಬರ್‌ 1ರಿಂದಲೇ ಶೇಕಡ 100ರಷ್ಟು ಸುಂಕ ಜಾತಿಗೆ...

ಬಿಜೆಪಿಯಿಂದ ಬಿಹಾರ ಸಿಎಂ ಹೈಜಾಕ್?

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ರಾಜಕೀಯ ಪಕ್ಷಗಳ ವಾಕ್ಸಮರವೂ ಜೋರಾಗಿದೆ. ಬಿಜೆಪಿ ಮತ್ತು ಜೆಡಿಯು ಪಾರ್ಟಿಯನ್ನು, ಮೀಸಲಾತಿ ಕಳ್ಳರೆಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಟೀಕಿಸಿದ್ದಾರೆ. ಬಿಹಾರದಲ್ಲಿ ನಿತಿಶ್‌ ಕುಮಾರ್‌ ಅವರದ್ದು ಏನೂ ಉಳಿದಿಲ್ಲ. ನಿತೀಶ್ ಕುಮಾರ್ ಅವರನ್ನು ಬಿಜೆಪಿ ಹೈಜಾಕ್ ಮಾಡಿದೆ. ಅಲ್ಲೇನಿದ್ರೂ, ಮೋದಿ, ಅಮಿತ್ ಶಾ ಸರ್ಕಾರವಿದೆ. ಭ್ರಷ್ಟ ಅಧಿಕಾರಿಗಳನ್ನು ಮುಂದಿಟ್ಟುಕೊಂಡು, ರಾಜ್ಯಭಾರ...
- Advertisement -spot_img

Latest News

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...
- Advertisement -spot_img