Saturday, March 7, 2026

Narendra modi

ಮೋಸದಿಂದಲೇ ಮೋದಿ, BJP ಚುನಾವಣೆ ಗೆದ್ದಿದೆ – ಸಂತೋಷ್ ಲಾಡ್‌

ರಾಹುಲ್ ಗಾಂಧಿ ವೋಟ್ ಚೋರಿ ಆರೋಪದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮೋಸದಿಂದಲೇ ಬಿಜೆಪಿ ಗೆದ್ದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟ ಉತ್ತರ ಕೂಡ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಂತೋಷ್ ಲಾಡ್, ಆಳಂದ ಪ್ರಕರಣದಿಂದ 5-6 ವರ್ಷ ಕಳೆದರೂ ಎಸ್‌ಐಟಿ...

ನರೇಂದ್ರ ಮೋದಿಗೆ ಶುಭಾಶಯಗಳ ಸುರಿಮಳೆ

ನರೇಂದ್ರ ಮೋದಿ ಅವರಿಗೆ ಇಂದು, 75ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಮಂತ್ರಿಗೆ ಅಂತಾರಾಷ್ಟ್ರೀಯ ನಾಯಕರೂ ಕೂಡ, ಶುಭಾಶಯ ಸಂದೇಶ ಕಳಿಸಿದ್ದಾರೆ. ಪ್ರಮುಖವಾಗಿ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕೂಡ, ಮೋದಿಯವರಿಗೆ ಕರೆ ಮಾಡಿ, ಜನುಮದಿನದ ಶುಭ ಕೋರಿದ್ದಾರೆ. ಈ ವಿಚಾರವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನನ್ನ ಸ್ನೇಹಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ, ದೂರವಾಣಿ...

ಹಾಸನ ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ

ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್‌ ಮತ್ತು...

ಮದ್ದೂರು ಮಸೀದಿಯೇ ಅಕ್ರಮ ನಿರ್ಮಾಣ? ಮೋದಿವರೆಗೂ ಹೋಗಿತ್ತು ದೂರು!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲು ತೂರಾಟ ಪ್ರಕರಣ ಇದೀಗ ರಾಜ್ಯವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ. ಮೆರವಣಿಗೆಯ ಮಾರ್ಗದ ಸಮೀಪದಲ್ಲಿದ್ದ ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ ಎಂಬ ಆರೋಪ ಹೊರಬಿದ್ದ ಹಿನ್ನೆಲೆಯಲ್ಲಿ, ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಇದೀಗ, ಮದ್ದೂರಿನ ಚನ್ನೆಗೌಡ ಬಡಾವಣೆ ಬಳಿ ಇರುವ ಆ ಮಸೀದಿಯೇ ಅಕ್ರಮ ನಿರ್ಮಾಣ ಎಂಬ...

ಭಾರತಕ್ಕೆ ಹೊಸ ಉಪರಾಷ್ಟ್ರಪತಿ – ಸಿಪಿ ರಾಧಾಕೃಷ್ಣನ್ ಭರ್ಜರಿ ಗೆಲುವು!

ಭಾರತದ ಮುಂದಿನ ಉಪರಾಷ್ಟ್ರಪತಿ ಯಾರು ಅಂತ ಇಡೀ ದೇಶವೇ ಎದುರು ನೋಡುತ್ತಿದೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ರೆ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ವೀಲ್ ಚೇರ್‌ನಲ್ಲಿ ಆಗಮಿಸಿ ಮತದಾನ ಮಾಡಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಆತ್ಮೀಯವಾಗಿ...

ಮಣಿಪುರ ಶಾಂತಿಯ ಭರವಸೆ ಮತ್ತೇ ಭಂಗ!

ಜನಾಂಗೀಯ ಸಂಘರ್ಷಗಳಿಂದ ಬಳಲುತ್ತಿರುವ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಕೇಂದ್ರ ಸರ್ಕಾರ ಮಾಡುತ್ತಿದ್ದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಇತ್ತೀಚೆಗಷ್ಟೇ ಶುಕ್ರವಾರ, ಕುಕಿ-ಜೋ ಸಮುದಾಯದೊಂದಿಗೆ ಕೇಂದ್ರ ಸರ್ಕಾರ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದರೆ ಆ ಒಪ್ಪಂದಕ್ಕೆ ಈಗ ಮೈತೇಯಿ ಮತ್ತು ಕುಕಿ ಸಮುದಾಯಗಳೆರಡೂ ತೀವ್ರ ವಿರೋಧ ವ್ಯಕ್ತಪಡಿಸಿವೆ. ಕುಕಿ ಝೇ ಕೌನ್ಸಿಲ್ ಸಮಿತಿಯು ರಾಷ್ಟ್ರೀಯ ಹೆದ್ದಾರಿ-2ನ್ನು ಸಂಚಾರಕ್ಕೆ...

ಮೋದಿ ಶಾಕ್‌ ಟ್ರೀಟ್‌ಮೆಂಟ್‌.. ದಕ್ಷಿಣ ಕೊರಿಯಾಗೆ ಟ್ರಂಪ್‌!

ಚೀನಾದಲ್ಲಿ ನಡೆದ ಎಸ್‌ಸಿಒ ಶೃಂಗಸಭೆ ಬಳಿಕ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಚಲಿತರಾದಂತೆ ಕಾಣಿಸ್ತಿದೆ. ರಷ್ಯಾ ಅಧ್ಯಕ್ಷ ಪುಟಿನ್‌, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಜೊತೆ, ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತವಾಗಿ ಕಾಣಿಸಿಕೊಂಡಿದ್ರು. ಇದು ಭಾರತದ ಮೇಲೆ ಸುಂಕಾಸ್ತ್ರ ಪ್ರಯೋಗಿಸಿದ್ದ ಟ್ರಂಪ್‌ರನ್ನೇ ಕೆಂಗೆಡಿಸಿತ್ತು. ಬಳಿಕ ನಾನು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಅವರ ಸ್ನೇಹಿತ. ಭಾರತ–ಅಮೆರಿಕಾ...

ಮಿಡ್ಲ್ ಕ್ಲಾಸ್‌ಗೆ ನಮೋ ಗಿಫ್ಟ್ , 175 ಸರಕುಗಳ ಬೆಲೆ ಇಳಿಕೆ

ಕೇಂದ್ರ ಸರ್ಕಾರ ದೇಶದ ಮಿಡ್ಲ್ ಕ್ಲಾಸ್‌ ಜನರಿಗೆ, ನವರಾತ್ರಿಯ ಬಿಗ್‌ ಗಿಫ್ಟ್‌ ನೀಡಿದೆ. ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ, ಜಿಎಸ್‌ಟಿ ತೆರಿಗೆ ಸ್ಲ್ಯಾಬ್‌ಗಳನ್ನು 4ರಿಂದ 2ಕ್ಕೆ ಇಳಿಕೆ ಮಾಡಿದೆ. ಸೆಪ್ಟೆಂಬರ್‌ 22ರಿಂದಲೇ ಈ ಹೊಸ ದರ ಅನ್ವಯವಾಗಲಿದೆ. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್‌ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್‌ 3ರಂದು, ಸರಕು ಮತ್ತು...

ಟ್ರಂಪ್ ಸುಂಕ V/S ಮೋದಿ ರಾಜತಾಂತ್ರಿಕತೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಸುಂಕಗಳನ್ನು ಹೆಚ್ಚಿಸುವ ಮೂಲಕ ಜಾಗತಿಕ ವ್ಯಾಪಾರದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಸಂದರ್ಭದಲ್ಲಿ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಚೀನಾ ಭೇಟಿಯನ್ನು ಕೈಗೊಂಡಿದ್ದಾರೆ. ಈ ಭೇಟಿಯನ್ನು ಇಡೀ ಜಗತ್ತು ಕಣ್ಣರಳಿಸಿ ನೋಡುವಂತಾಗಿದೆ. ಜಪಾನ್‌ ಪ್ರವಾಸವನ್ನು ಮುಗಿಸಿ ಪ್ರಧಾನಿ ಮೋದಿ ನೇರವಾಗಿ ಚೀನಾಕ್ಕೆ ತಲುಪಿದ್ದಾರೆ. ಅಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು...

75 ಅಲ್ಲ ಈಗ 80 ವರ್ಷ- ಉಲ್ಟಾ ಹೊಡೆದ RSS ಮುಖ್ಯಸ್ಥ ಭಾಗವತ್

ಈ ಹಿಂದೆ RSS ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪ್ರಧಾನಿ ನರೇಂದ್ರ ಮೋದಿಯವರ ನಿವೃತ್ತಿ ಬಗ್ಗೆ ಮಾತನಾಡಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ 75ನೇ ವಯಸ್ಸಿಗೆ ಕಾಲಿಟ್ಟ ನಂತರ ರಾಜಕೀಯದಿಂದ ಮೋದಿ ನಿವೃತ್ತರಾಗಲಿದ್ದಾರೆ ಎಂಬ ದಟ್ಟವಾದ ಊಹಾಪೋಹಗಳಿಗೆಲ್ಲಾ ಖುದ್ದು ಮೋಹನ್‌ ಭಾಗವತ್‌ ಅವರೇ ತೆರೆ ಎಳೆದಿದ್ದಾರೆ. ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌...
- Advertisement -spot_img

Latest News

ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Mysuru: ಮೈಸೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ...
- Advertisement -spot_img