ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...
ನವದೆಹಲಿ : ಬಿಹಾರದಲ್ಲಿ ಕೆಲವೇ ತಿಂಗಳುಗಳಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಈಗಿನಿಂದಲೇ ತಮ್ಮ ತಯಾತಿ ಶರುಮಾಡಿಕೊಂಡಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಬಿಹಾರಕ್ಕೆ ಬೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರುದ್ಧ ಅಬ್ಬರಿಸುವ ಮೂಲಕ ತಮ್ಮ ಚುನಾವಣಾ ರಣ ಕಹಳೆ ಮೊಳಗಿಸಿದ್ದರು. ಇನ್ನೂ ಇದೀಗ ಕಾಂಗ್ರೆಸ್...
Political News: ಬಿಜೆಪಿ ಗೃಹಮಂತ್ರಿ ಅಮಿತ್ ಷಾ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿದ್ದು, ಅಮೃತ ಸ್ನಾನ ಮಾಡಿದ್ದಾರೆ.
ಗಂಗೆಯಲ್ಲಿ ಮುಳುಗೆದ್ದ ಅಮಿತ್ ಷಾ ಬಗ್ಗೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದು, ಈ ವಿರುದ್ಧ ಬಿಜೆಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಮಾನ್ಯ ಖರ್ಗೆ ಅವರೇ, ನಕಲಿ ಗಾಂಧಿ ಕುಟುಂಬದ ನಕಲಿ...
ದೇಶದಲ್ಲಿ ಹಲವು ಪ್ರಮುಖ ಬದಲಾವಣೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದ್ದು ಇದರಲ್ಲಿ ಒಂದು ದೇಶ ಒಂದು ಚುನಾವಣೆ ಮತ್ತು ವಕ್ಫ್ ಕಾಯ್ದೆ ತಿದ್ದುಪಡಿ ಸಾಕಷ್ಟು ಚರ್ಚೆಯಾದ ವಿಚಾರಗಳು. ರಾಷ್ಟ್ರಲ್ಲಿ ಏಕಕಾಲದಲ್ಲೇ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ನಡೆಸುವ ಉದ್ದೇಶಿಂದ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ....
ರಾಜ್ಯದಲ್ಲಿ ಬೈ ಎಲೆಕ್ಷನ್ ಹೊಸ್ತಿಲಲ್ಲೇ ಮೇಕೆದಾಟು ಪಾಲಿಟಿಕ್ಸ್ ಶುರುವಾಗಿದೆ.. ಈ ಹಿಂದೆ ಕಾಂಗ್ರೆಸ್ ಮೇಕೆದಾಟು ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ ಮಾಡಿತ್ತು. ಈಗ ಮೇಕೆದಾಟು ಕ್ರೆಡಿಟ್ಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಫೈಟ್ ಮಾಡ್ತಿವೆ.. ಈ ನಡುವೆ ಮಾಜಿ ಪ್ರಧಾನಿ ದೇವೇಗೌಡರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನ ಹಾಡಿ ಹೊಗಳಿದ್ದಾರೆ.. ತಮ್ಮ ಕಡೆಯ ಆಸೆಯೊಂದನ್ನ ಹೇಳಿಕೊಂಡಿದ್ದು, ಚನ್ನಪಟ್ಟಣದ ಜನರ...
ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ.
ಸಿಜೆಐ ಡಿವೈ ಚಂದ್ರಚೂಡ್ ಅವರ...
ಪ್ರಧಾನಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರಿಗೆ ಹೊಸ ರೈಲು ಬಿಟ್ಟಿದ್ದಾರೆ.. ಈ ರೈಲಲ್ಲಿ ಹೋಗಿ ಮೀನಾಕ್ಷಿ ದರ್ಶನ ಮಾಡ್ಕೊಂಡ್ ಬರಬಹುದು.
ಪ್ರಧಾನಿ ಮೋದಿಯವರ ಆಡಳಿತ ಅವಧಿಯಲ್ಲಿ ರೈಲ್ವೆ ಕ್ರಾಂತಿ ಆಗಿದೆ.. ಸಾಕಷ್ಟು ಹೊಸ ಹೊಸ ರೈಲುಗಳನ್ನ ಬಿಟ್ಟಿದ್ದಾರೆ. ಅದರ ಸಾಲಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಕೂಡ ಸೇರುತ್ತೆ. 2019ರಲ್ಲಿ ದೇಶದಲ್ಲಿ ಒಂದೇ ಭಾರತ ಎಕ್ಸ್ಪ್ರೆಸ್...
1947ರಲ್ಲಿ ಪಾಕಿಸ್ತಾನ ಅನ್ನೋದು ಯಾವಾಗ ಉದಯ ಆಯ್ತೋ, ಅವಾಗ್ಲಿಂದನೇ ಭಾರತ ಪಾಕದ ನಡುವೆ ವೈರತ್ವ ಅನ್ನೋದು ಕೂಡ ಉದಯಾಯಿತು. ಇಂಥ ಪಾಕಿಸ್ತಾನ ಕಾಲು ಕೆರೆದುಕೊಂಡು 4 ಬಾರಿ ಭಾರತದ ಮೇಲೆ ಯುದ್ಧ ಮಾಡಿದೆ. ಈಗಲೂ ಕೂಡ ಗಡಿ ಕದನ ಮುಂದುವರೆಸುತ್ತಲೇ ಇದೆ. ಪಾಕಿಸ್ತಾನದ ಬುದ್ಧಿ ಗೊತ್ತಿದ್ರು ಭಾರತ ಆದೇಶವನ್ನ ತನ್ನ ಫ್ರೆಂಡ್ ಅಂತ ಹೇಳಿಕೊಳ್ಳುತ್ತಾನೆ...
ಪಾಕಿಸ್ತಾನಕ್ಕೆ ಬನ್ನಿ ಸಾರ್.... ಹಿಂಗಂತಾ ಆ ದೇಶ ನಮ್ಮ ಪ್ರಧಾನಿ ನರೇಂದ್ರ ಮೋದಿಯವರನ್ನ ಕೂಗಿ ಕೂಗಿ ಕರೆಯುತ್ತಿದೆ.. ಅದು ಯಾಕೆ ಹಾಗೆ ಕರೀತಿದ್ದಾರೆ?
2014ರಲ್ಲಿ ಮೊದಲ ಭಾರಿ ಪ್ರಧಾನಿ ಆಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ್ರು.. ಅವರ ಪದಗ್ರಹಣ ಸಮಾರಂಭಕ್ಕೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ರನ್ನೂ ಮೋದಿ ಆಹ್ವಾನಿಸಿದ್ರು. ಮೋದಿ ಪ್ರಮಾಣವಚನ ಸಮಾರಂಭಕ್ಕೆಂದು ಪಾಕ್ ಪ್ರಧಾನಿ...