ನರೇಂದ್ರ ಮೋದಿ ಅವ್ರು 3ನೇ ಭಾರಿ ಪ್ರಧಾನಿ ಆದ್ಮೇಲೆ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.. ಹೊಸ ಶಕ್ತಿ ಕೂಡ ಬಂದಂತಾಗಿದೆ. ಇನ್ಮೇಲೆ ಮೋದಿ ಸರ್ಕಾರದಲ್ಲಿ ಯಾವ್ದೇ ಹೊಸ ಕಾನೂನು ಜಾರಿ ಮಾಡ್ಬೇಕಂದ್ರು ನೋ ಟೆನ್ಷನ್.. ಮೋದಿ ಸರ್ಕಾರದಲ್ಲಿ ಇನ್ಮುಂದೆ ಮಾಡಿದ್ದೇ ರೂಲ್ಸ್.
ಲೋಕಸಭೆಯಲ್ಲಿ ಮೋದಿ ಸರ್ಕಾರಕ್ಕೆ ಈಗಾಗಲೇ ಬಹುಮತ ಇದೆ. ಯಾವುದೇ ಕಾಯ್ದೆಗಳು ಜಾರಿ ಆಗ್ಬೇಕಂದ್ರೆ...
ಪ್ರಧಾನಿ ನರೇಂದ್ರ ಮೋದಿ ಅವ್ರು ಇದ್ದಕ್ಕಿದ್ದಂತೆ ಪಾಕಿಸ್ತಾನಕ್ಕೆ ಬಿಗ್ ಶಾಕ್ ಒಂದನ್ನ ಕೊಟ್ಟಿದ್ದಾರೆ. ಸ್ವತಃ ತಾವೇ ವಿಮಾನದಲ್ಲಿ ಪಾಕಿಸ್ತಾನದೊಳಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿ ಬಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವ್ರು ಮೊನ್ನೆ ಮೊನ್ನೆಯಷ್ಟೇ ಉಕ್ರೇನ್ ದೇಶಕ್ಕೆ ಹೋಗಿದ್ರು. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಿದ್ರು. ಆದ್ರೆ ಅಲ್ಲಿಂದ ವಾಪಸ್ ಬರೋವಾಗ ಪಾಕಿಸ್ತಾನಕ್ಕೆ...
ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ ಪ್ರವಾಸ ಮಾಡಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹಾಗೂ ಪ್ರಧಾನಿ ಮೋದಿ ಭೇಟಿ ಕುರಿತ ಹೊಸ ಚರ್ಚೆಯೊಂದು ಇದೀಗ ಶುರುವಾಗಿದೆ. ಅದೇನೆಂದರೆ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಹಸ್ತಲಾಘವ ಮಾಡಿದ ನಾಯಕರೆಲ್ಲಾ ಅಧಿಕಾರವನ್ನು ಕಳೆದುಕೊಳ್ಳುತ್ತಾರೆ ಎಂಬ ಚರ್ಚೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.
This has gone...
ಭಾರತದ ಮಿತ್ರ ರಾಷ್ಟ್ರ ರಷ್ಯಾ.. ಅದೇ ರಷ್ಯಾಕ್ಕೆ ಶತ್ರುರಾಷ್ಟ್ರ ಆಗಿರೋದು ಉಕ್ರೇನ್.. ಈಗ ಭಾರತದ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ಗೆ ಭೇಟಿ ನೀಡಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದಾರೆ. 2 ವರ್ಷದಿಂದ ರಷ್ಯಾ ಮತ್ತೆ ಉಕ್ರೇನ್ ನಡುವೆ ಭಾರೀ ಯುದ್ಧ ನಡೀತಿದೆ. ಅದು ಇನ್ನೂ ಕೂಡ ನಿಂತಿಲ್ಲ ಹೀಗಿರುವಾಗ್ಲೇ ಪ್ರಧಾನಿ ಮೋದಿ ಇದ್ದಕ್ಕಿದ್ದಂತೆ ಉಕ್ರೇನ್ಗೆ...
ನವದೆಹಲಿ: ಶಿಸ್ತಿನ ಪಕ್ಷ ಅಂತಾನೇ ಕರೆಸಿಕೊಳ್ಳುವ ಭಾರತೀಯ ಜನತಾ ಪಕ್ಷ (BJP)ದಲ್ಲಿ ಯಾವುದೇ ನಾಯಕನಾಗಲಿ 75 ವರ್ಷ ತುಂಬಿದ ಕೂಡಲೇ ನಿವೃತ್ತಿ ಘೋಷಿಸಬೇಕು. ಇದು ಆರ್ಎಸ್ಎಸ್ (RSS)ನ ನಿಯಮ ಕೂಡ ಹೌದು. ಸಂಘದ ಈ ನಿಯಮದ ಅನುಸಾರವೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು (BS YEDEYURAPPA) 75 ವರ್ಷ ಪೂರ್ಣಗೊಂಡ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ...
5ಜಿ ಯುಗ ಆರಂಭ ಆದ್ಮೇಲೆ ಫೇಸ್ಬುಕ್, ಇನ್ಸ್ಟಾ ಗ್ರಾಂ, ಯೂಟ್ಯೂಬ್ನದ್ದೇ ಹವಾ. ಅದರಲ್ಲೂ ಇನ್ಸ್ಟಾಗ್ರಾಂ ನೋಡುವವರ ಸಂಖ್ಯೆ ಮಾತ್ರ ಕೋಟಿಗಟ್ಟಲೆ ಇದೆ. ಇಡೀ ಭಾರತವೇ ಇನ್ಸ್ಟಾಗ್ರಾಂಗೆ ಅಡಿಕ್ಟ್ ಆಗಿದೆ. ವೀವ್ಸ್ ಹಾಗೇ ಫಾಲೋವರ್ಸ್ ಹೆಚ್ಚಿಸಿಕೊಳ್ಳೋಕೆ ಹಲವರು ಮಾಡೋ ಸರ್ಕಸ್ ಒಂದೆರಡಲ್ಲ.. ಇಂಥಾ ಇನ್ಸ್ಟಾಗ್ರಾಂನಲ್ಲಿ ಲಕ್ಷಗಟ್ಟಲೆ ವೀವ್ಸ್, ಫಾಲೋವರ್ಸ್ ಹೆಚ್ಚಿಸಿಕೊಂಡು ಸ್ಟಾರ್ ಅನ್ನಿಸಿಕೊಳ್ಳೋಕೆ ಎಷ್ಟೋ ಜನ...
ಲೋಕಸಭಾ ಚುನಾವಣೆ ಮುಗಿದು ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದು 1 ತಿಂಗಳು ಕೂಡ ಕಳೆದಿಲ್ಲ, ಆಗಲೇ ಸರ್ಕಾರ ಬೀಳುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಆಗಸ್ಟ್ ವೇಳೆಗೆ ಪತನವಾಗಬಹುದು ಮತ್ತು ಯಾವುದೇ ಸಮಯದಲ್ಲಿ ಚುನಾವಣೆ ನಡೆಯಬಹುದು ಎಂದು ಇಂಡಿಯಾ ಮೈತ್ರಿಕೂಟದ ನಾಯಕರೊಬ್ಬರು ಸ್ಫೋಟಕ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು ಪ್ರಧಾನಿ ನರೇಂದ್ರ ಮೋಧಿಯವರನ್ನು ಬೆಟಿ ಮಾಡಲಿದ್ಧಾರೆ. ಜೂ. 29 ರ ಬೆಳಗ್ಗೆ 8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ...
Special News : ಭಾರತ.. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ವಿವಿಧತೆಯಲ್ಲಿ ಏಕತೆಯನ್ನ ಸಾಧಿಸಿರೋ ರಾಷ್ಟ್ರ ನಮ್ಮ ಹೆಮ್ಮೆಯ ಭಾರತ. ಒಕ್ಕೂಟ ವ್ಯವಸ್ಥೆಯಲ್ಲಿ ನಿರ್ಮಾಣ ಆಗಿರೋ ಭಾರತದ ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ವಿಶೇಷತೆ ಇದೆ..
ತಾಲೂಕಿಂದ ತಾಲೂಕಿಗೆ, ಜಿಲ್ಲೆಯಿಂದ ಜಿಲ್ಲೆಗೆ, ರಾಜ್ಯದಿಂದ ರಾಜ್ಯದಲ್ಲಿ ಹಲವು ವಿಶೇಷತೆಗಳನ್ನ ಹೊಂದಿರೋ ದೇಶ ನಮ್ಮ ಭಾರತ.. ನಾವೆಲ್ಲಾ...