ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...
ಭಾರತ ಕೆಲಸದ ಸಂಸ್ಕೃತಿ ಬದಲಾಗಬೇಕು. ಯುವಜನತೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು. ನಾನು ವಾರಕ್ಕೆ 70 ಗಂಟೆ ದುಡಿಯುತ್ತೇನೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ವಿವಾದ ಸೃಷ್ಟಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡುತ್ತಾರೆ ಎಂದು ನಾರಾಯಣ ಮೂರ್ತಿ ಹಾಡಿ ಹೊಗಳಿದ್ದಾರೆ.
ಕಳೆದ ಜುಲೈ...
ಇನ್ನೆರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ವಸಂತ. ಸೆಪ್ಟೆಂಬರ್ 17 ಹತ್ತಿರ ಆಗುತ್ತಿದ್ದಂತೆ ಮೋದಿ ಪದತ್ಯಾಗದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿಯವರ ನಂತರ ದೇಶದ ಆಡಳಿತವನ್ನ ಯಾರು ವಹಿಸಿಕೊಳ್ಳುತ್ತಾರೆ? ಮುಂದಿನ ಪ್ರಧಾನಿ ಯಾರಾಗ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ಈ ನಿಟ್ಟಿನಲ್ಲಿ ಜೋತಿಷ್ಯದ ಪ್ರಕಾರ ಮೂರು ಹೆಸರುಗಳು ಚರ್ಚೆಯಲ್ಲಿವೆ.
ಭಾರತೀಯ ರಾಜಕೀಯದಲ್ಲಿ ಜ್ಯೋತಿಷ್ಯದ...
ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿ ನೋಡುವಂತಹ ಆಘಾತ ಭಾರತಕ್ಕಾಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದಕ್ಕಾದರೂ ಆಗಬಹುದು. ಎರಡನ್ನೂ ಸೇರಿಸಿ ಹೇಳಿದ್ದು ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ...
ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಗೊಂದಲದ ಗೂಡಾಗಿ ಪರಿಣಮಿಸಿದೆ. ಪಕ್ಷದಲ್ಲಿನ ಬಣ ರಾಜಕೀಯದಿಂದ ಈ ಕ್ಷಣದವರೆಗೂ ಅಧ್ಯಕ್ಷರ ಆಯ್ಕೆಗೆ ಗ್ರಹಣ ಹಿಡಿದಂತಾಗಿದೆ. ಕೇವಲ ಶೀಘ್ರದಲ್ಲೇ ಘೋಷಣೆಯಾಗುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದರೂ, ಸಹ ಅದು ಅಷ್ಟೊಂದು ಸುಲಭವಾಗಿಲ್ಲ ಎನ್ನುವುದು ಗಮನಾರ್ಹ.
ಈಗಾಗಲೇ ದೇಶದಲ್ಲಿನ ಹಲವು ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರನ್ನು...
ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ ಕೇಸರಿ ಬಾವುಟ ಹಾರಿಸುವ ಗುರಿಯನ್ನು ಹೊಂದಿರುವ ಮೋದಿ- ಶಾ ಜೋಡಿಗೆ ಈ ಚುನಾವಣೆ ಪ್ರತಿಷ್ಠ ಪಣವಾಗಿದೆ. ಅದರಂತೆಯೇ ಸದಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಿಎಂ...
ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ಭೇಟಿ ಹಲವು ರಾಜಕೀಯ ಸುಳಿವುಗಳನ್ನ ನೀಡುತ್ತಿದೆ.
ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ ಅಖಿಲಾ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್ ಸಿಂಧೂರ್ ಮತ್ತೆ ಆಕ್ಟೀವ್ ಆಗುತ್ತದೆ ಎಂದು...
ಆಪರೇಷನ್ ಸಿಂಧೂರ ವಿಶೇಷ..
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿದ್ದ ಉಗ್ರರ ದಾಳಿಗೆ ಪಾಕಿಸ್ತಾನದ ವಿರುದ್ಧ ಭಾರತ ತನ್ನ ಪ್ರತೀಕಾರ ತೀರಿಸಿಕೊಂಡಿದೆ. ತಡರಾತ್ರಿ ಪಾಕಿಸ್ತಾನದ ಒಳಗೆ ನುಗ್ಗಿ ಹೆಮ್ಮೆಯ ಭಾರತೀಯ ಸೇನೆ ಉಗ್ರರನ್ನು ಬಗ್ಗು ಬಡಿಯುವ ಮೂಲಕ ಪಾಕ್ ಬುಡಕ್ಕೆ ಬೆಂಕಿ ಇಡುವ ಕೆಲಸ ಮಾಡಿದೆ.
ಆಪರೇಷನ್ ಸಿಂಧೂರಕ್ಕೆ ಅಸಾದುದ್ದೀನ್ ಖಷ್..!
ಇನ್ನೂ ಪಹಲ್ಗಾಮ್ ದಾಳಿಯ...
ನವದೆಹಲಿ : ಯುರೋಪ್ ಮತ್ತು ಮಧ್ಯಪ್ರಾಚ್ಯದಲ್ಲಿನ ಸಂಘರ್ಷಗಳನ್ನು ಪರಿಹರಿಸಲು ಅಮೆರಿಕ ನಾಯಕತ್ವ ಏಕಕಾಲದಲ್ಲಿ ಶ್ರಮಿಸುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸುವಂತೆ ಅಮೆರಿಕದಲ್ಲಿರುವ ಪಾಕಿಸ್ತಾನದ ರಾಯಭಾರಿ ರಿಜ್ವಾನ್ ಸಯೀದ್ ಶೇಖ್ ಒತ್ತಾಯಿಸಿದ್ದಾರೆ.
ಈ ಕುರಿತು ಅಮೆರಿಕದಲ್ಲಿ ಸಂದರ್ಶನವೊಂದರಲ್ಲಿ ಹೇಳಿರುವ ಶೇಖ್, ಈ ಆಡಳಿತದ ಅವಧಿಯಲ್ಲಿ ವಿಶ್ವ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...