Friday, October 17, 2025

Narendra modi

Narendra Modi : ಮಂಗಳೂರು: ಆಗಸ್ಟ್ 6ರಂದು ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಪ್ರಧಾನಿಯವರಿಂದ ಶಿಲಾನ್ಯಾಸ

Manglore News : ಭಾನುವಾರ 6ನೇ ಆಗಸ್ಟ್ 2023 ರಂದು ಪೂರ್ವಾಹ್ನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿರುವ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ್ ರವರನ್ನು...

Cheetha : ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಚೀತಾ ಸಾವು…!

National News : ಪ್ರಧಾನ ಮಂತ್ರಿ ಯೋಜನೆ ಅನುಸಾರವಾಗಿ ನಮೀಬಿಯಾದಿಂದ 20 ಚೀತಾಗಳನ್ನು ತರಲಾಗಿತ್ತು. ಆದರೆ ಇತ್ತೀಚೆಗೆ  ರಾಷ್ಟ್ರೀಯ ಉದ್ಯಾನವನದಲ್ಲಿ ಅನೇಕ ಚಿರತೆಗಳು ಸಾವನ್ನಪಿಒದ್ದವು. ಇದೀಗ ಮತ್ತೆ ಇದೇ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಉದ್ಯಾನವನದಲ್ಲಿ ಹೆಣ್ಣು ಚಿರತೆ ‘ಧಾತ್ರಿ’ ಶವವಾಗಿ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿಯಲು, ಮರಣೋತ್ತರ ಪರೀಕ್ಷೆ...

Narendra Modi : ಗ್ಯಾರಂಟಿ ವಿಚಾರ ಮುಂದಿಟ್ಟೇ ಲೋಕ ಸಭೆ ಚುನಾವಣೆ ಎದುರಿಸುತ್ತೇವೆ : ಮೋದಿಗೆ ಸಿಎಂ ಸವಾಲು..!

Political News : ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ  ನೀಡಿದ್ದಾರೆ. ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ...

Narendra Modi : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ

National News : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ ಸಂಭ್ರಮದ ಸಲುವಾಗಿ ಮೋದಿ ಪುಣೆಗೆ ತೆರಳಿದ್ದರು. ಅಲ್ಲಿ ಸಕಲ ಗೌರವದೊಂದಿಗೆ ಮೋದಿಯನ್ನು ಸ್ವಾಗತ ಕೋರಲಾಯಿತು. ನಂತರ ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಎನ್​ಸಿಪಿ ನಾಯಕ ಶರದ್ ಪವಾರ್ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.ಪ್ರಶಸ್ತಿ ಜತೆಗೆ ಜವಾಬ್ದಾರಿ ಕೂಡ...

Narendra Modi : ಮೂರನೇ ಅವಧಿಯಲ್ಲಿ ಅಗ್ರಸ್ಥಾನದ ಆರ್ಥಿಕತೆ ಗ್ಯಾರಂಟಿ ಘೋಷಿಸಿದ ನಮೋ..?!

National News : ದೆಹಲಿಯ ಪರಿಷ್ಕೃತ ಪ್ರಗತಿ ಮೈದಾನದ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಅಭಿವೃದ್ಧಿ ಮತ್ತು ಬೆಳವಣಿಗೆಯ ಬಗ್ಗೆ ಬುಧವಾರ ಜುಲೈ 26 ರಂದು ಮಾತನಾಡಿದ ಪ್ರಧಾನಿ  ನರೇಂದ್ರ ಮೋದಿ ಎತ್ತರಕ್ಕೆ ಏರಿದರೆ ನೀವು ಆಕಾಶವನ್ನು ತಲುಪುತ್ತೀರಿ. ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಭಾರತದಲ್ಲಿ ಮೂಲಸೌಕರ್ಯಗಳು ಬದಲಾಗುತ್ತಿವೆ. ವಿಶ್ವದ ಅತಿ ಎತ್ತರದ ರೈಲು ಸೇತುವೆ, ಅತಿ...

Rahul Gandhi : ನಮೋಗೆ ರಾಗಾ ಟ್ವೀಟ್ ನಲ್ಲೇ  ತಿರುಗೇಟು..?!

National News : ಕಾಂಗ್ರೆಸ್ ಪಕ್ಷದ ಮಹಾ ಮೈತ್ರಿ ಕೂಟ ಬೆಂಗಳೂರಿನಲ್ಲಿ ನಡೆದಿತ್ತು. ಈ ವೇಳೆ ಲೋಕ ಸಭೆ ಚುನಾವಣೆಗೂ ತಯಾರಿ ಕೂಡಾ ನಡೆಸುವ ಬಗ್ಗೆ ಚರ್ಚೆ ಕೂಡಾ ನಡೆದಿತ್ತು. ಹಾಗು ಕಾಂಗ್ರೆಸ್ ಯುಪಿಎ ಹೆಸರನ್ನು ಇಂಡಿಯಾ ಎಂದು ಬದಲಾಯಿಸಿದೆ. ಇಂಡಿಯನ್ ನ್ಯಾಷನಲ್  ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲೈನ್ಸ್ ಎಂಬುವುದಾಗಿ ವಿಸ್ತರಿಸಲಾಗಿದೆ. ಆದರೆ ಈ...

Tejaswini ananth kumar : ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ

ರಾಜಕೀಯ ಸುದ್ದಿ:  ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿಯವರು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೆ ನವದೆಹಲಿಯಲ್ಲಿ ತೆಜಸ್ವಿನಿ ಅನಂತ್ ಕುಮಾರ್ ಅವರು ಪ್ರಧಾನಿಗಳನ್ನು ಬೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಟ್ವೀಟ್ ಮಾಡಿದ ಅವರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಇನ್ನು 2019 ರ ಚುನಾವಣೆಯಲ್ಲಿ ಅನಂತ್...

Manipur : ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ : ಓರ್ವನ ಬಂಧನ

National News : ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ. ಇದಕ್ಕೆ  ನರೇಂದ್ರ ಮೋದಿಯವರು ಮೊದಲ ಪ್ರತಿಕ್ರಿಯೆ ನೀಡಿ  ತನ್ನ ಪೂರ್ಣ ಪ್ರಮಾಣದ  ಶಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು 140 ಕೋಟಿ  ಜನರಿಗೆ ಇದು ನಾಚಿಕೆಗೇಡಿನ...

Narendra Modi : ಮಣಿಪುರದಲ್ಲಿ ಹೆಣ್ಣುಮಕ್ಕಳಿಗೆ ಆದ ಘಟನೆ ಎಂದಿಗೂ ಕ್ಷಮಿಸಲಾಗದು: ಮೋದಿ

Manipura News : ಮಣಿಪುರದಲ್ಲಿ ಹಿಂಸಾಚಾರಗಳು ಮುಗಿಲು ಮುಟ್ಟಿದೆ. ನಿರಂತರ ಹಿಂಸಾಚಾರದ ಜೊತೆ ಹೆಣ್ಣು ಮಕ್ಕಳಿಗೆ ಶೋಚನೀಯ ಸ್ಥಿತಿಯನ್ನು ತಂದೊಡ್ಡಿದ್ದಾರೆ. ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ. ಹೆಣ್ಣನ್ನು ಪೂಜಿಸೋ ನೆಲದಲ್ಲಿ ಹೆಣ್ಣಿಗೆ ಅವಮಾನವಾಗುತ್ತಿದ್ದರೂ ಇನ್ನೂ ಸುಮ್ಮನಿರುವುದು ಎಷ್ಟು ಸರಿ ಎಂದು...

Narendra Modi : ಟ್ವಿಟರ್ ನಲ್ಲಿ ಮೋದಿ ದಾಖಲೆ..?!

National News :ಪ್ರಧಾನಿ ನರೇಂದ್ರ ಮೋದಿ ಅನೇಕ ಸಾಧನೆಗಳ  ಜೊತೆಗೆ ಇದೀಗ ಟ್ವಿಟರ್  ನಲ್ಲೂ ಸಾಧನೆ ಮಾಡಿದ್ದಾರೆ. ಬರೋಬ್ಬರಿ 9 ಕೋಟಿಗಿಂತಲೂ ಹೆಚ್ಚು ಫಾಲೋವರ್ಸ್​ ಹೊಂದಿ ದಾಖಲೆ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗ ಟ್ವಿಟರ್‌ನಲ್ಲಿ 9 ಕೋಟಿಗಿಂತಲೂ ಹೆಚ್ಚು ಫಾಲೋಯರ್​​ಗಳನ್ನು ಹೊಂದಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಜಗತ್ತಿನಾದ್ಯಂತ ಹೆಚ್ಚು ಫಾಲೋಯರ್​​ಗಳಿರುವ ರಾಜಕಾರಣಿಯಾಗಿದ್ದಾರೆ. ಪ್ರಧಾನಿ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img