ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ನಡೆಸಿರುವ ಭೀಕರ ದಾಳಿಗೆ ಭಾರತಕ್ಕೆ ಜಾಗತಿಕ ಮಟ್ಟದಲ್ಲಿನ ಬಲಿಷ್ಠ ರಾಷ್ಟ್ರಗಳು ಬೆಂಬಲ ನೀಡುತ್ತಿವೆ. ಅಲ್ಲದೆ ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದನೆಯನ್ನು ಖಂಡಿಸಿವೆ.
ಆದರೆ ಈ ಪಹಲ್ಗಾಮ್ ದಾಳಿಯಲ್ಲಿ ಹಮಾಸ್ ಸಂಘಟನೆಯ ಕೈವಾಡವಿದೆ ಎಂಬ ಸ್ಫೋಟಕ ಮಾಹಿತಿಯನ್ನು ಇಸ್ರೇಲ್ ಬಿಚ್ಚಿಟ್ಟಿರುವುದು ಭಾರತ ಇನ್ನಷ್ಟು ಎಚ್ಚರಿಕೆಯ ಹೆಜ್ಜೆ...
ನವದೆಹಲಿ : ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿಯಿಂದ ಪಾಕಿಸ್ತಾನವನ್ನು ಹುಟ್ಟಡಗಿಸಲು ಸಿದ್ಧವಾಗಿರುವ ಭಾರತದ ನಡೆಗೆ ಉಗ್ರರ ರಾಷ್ಟ್ರ ಕಂಗಾಲಾಗಿ ಹೋಗಿದೆ. ಬುಧವಾರವಷ್ಟೇ ಪಾಕಿಸ್ತಾನಕ್ಕೆ ಬಿಗ್ ಶಾಕ್ ನೀಡಿದ್ದ ಕೇಂದ್ರ ಸರ್ಕಾರ ಪಾಕ್ ಜೊತೆಗಿನ ಎಲ್ಲ ಸಂಪರ್ಕಗಳನ್ನೂ ಕಡಿತಗೊಳಿಸುವ ದೊಡ್ಡ ತೀರ್ಮಾನ ಮಾಡಿದೆ.
ಅಲ್ಲದೆ ನಿರ್ದಯವಾಗಿ ಭಾರತೀಯರನ್ನು ಬಲಿಪಡೆದ ಉಗ್ರರ ವಿರುದ್ಧ ಪ್ರತೀಕಾರಕ್ಕಾಗಿ ಯಾವುದೇ ಕ್ಷಣದಲ್ಲಿಯೂ ಭಾರತ ದಾಳಿ...
ನವದೆಹಲಿ : ಜಮ್ಜು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಗ್ಗೆ ಮೊದಲ ಬಾರಿ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ದಾಳಿಯಲ್ಲಿ ಭಾಗಿಯಾಗಿರುವ ಒಬ್ಬೊಬ್ಬರನ್ನು ಹುಡುಕಿ ಶಿಕ್ಷೆ ನೀಡುತ್ತೇವೆ ಎಂದು ಕಠಿಣ ಸಂದೇಶ ರವಾನಿಸಿದ್ದಾರೆ.
ಉಗ್ರರ ದಾಳಿಯನ್ನು ಖಂಡಿಸಿ ಬಿಹಾರದ ಮಧುಬನಿಯಲ್ಲಿ ಮಾತನಾಡಿರುವ ಅವರು, ಭೀಕರ ದಾಳಿ ನಡೆಸಿರುವ ಉಗ್ರರ ವಿರುದ್ಧ ಭಾರತವು...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...
ನವದೆಹಲಿ : ಬಿಹಾರದಲ್ಲಿ ಕೆಲವೇ ತಿಂಗಳುಗಳಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಈಗಿನಿಂದಲೇ ತಮ್ಮ ತಯಾತಿ ಶರುಮಾಡಿಕೊಂಡಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಬಿಹಾರಕ್ಕೆ ಬೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರುದ್ಧ ಅಬ್ಬರಿಸುವ ಮೂಲಕ ತಮ್ಮ ಚುನಾವಣಾ ರಣ ಕಹಳೆ ಮೊಳಗಿಸಿದ್ದರು. ಇನ್ನೂ ಇದೀಗ ಕಾಂಗ್ರೆಸ್...
Political News: ಬಿಜೆಪಿ ಗೃಹಮಂತ್ರಿ ಅಮಿತ್ ಷಾ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿದ್ದು, ಅಮೃತ ಸ್ನಾನ ಮಾಡಿದ್ದಾರೆ.
ಗಂಗೆಯಲ್ಲಿ ಮುಳುಗೆದ್ದ ಅಮಿತ್ ಷಾ ಬಗ್ಗೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದು, ಈ ವಿರುದ್ಧ ಬಿಜೆಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಮಾನ್ಯ ಖರ್ಗೆ ಅವರೇ, ನಕಲಿ ಗಾಂಧಿ ಕುಟುಂಬದ ನಕಲಿ...
ದೇಶದಲ್ಲಿ ಹಲವು ಪ್ರಮುಖ ಬದಲಾವಣೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದ್ದು ಇದರಲ್ಲಿ ಒಂದು ದೇಶ ಒಂದು ಚುನಾವಣೆ ಮತ್ತು ವಕ್ಫ್ ಕಾಯ್ದೆ ತಿದ್ದುಪಡಿ ಸಾಕಷ್ಟು ಚರ್ಚೆಯಾದ ವಿಚಾರಗಳು. ರಾಷ್ಟ್ರಲ್ಲಿ ಏಕಕಾಲದಲ್ಲೇ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ನಡೆಸುವ ಉದ್ದೇಶಿಂದ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ....
ರಾಜ್ಯದಲ್ಲಿ ಬೈ ಎಲೆಕ್ಷನ್ ಹೊಸ್ತಿಲಲ್ಲೇ ಮೇಕೆದಾಟು ಪಾಲಿಟಿಕ್ಸ್ ಶುರುವಾಗಿದೆ.. ಈ ಹಿಂದೆ ಕಾಂಗ್ರೆಸ್ ಮೇಕೆದಾಟು ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ ಮಾಡಿತ್ತು. ಈಗ ಮೇಕೆದಾಟು ಕ್ರೆಡಿಟ್ಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಫೈಟ್ ಮಾಡ್ತಿವೆ.. ಈ ನಡುವೆ ಮಾಜಿ ಪ್ರಧಾನಿ ದೇವೇಗೌಡರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನ ಹಾಡಿ ಹೊಗಳಿದ್ದಾರೆ.. ತಮ್ಮ ಕಡೆಯ ಆಸೆಯೊಂದನ್ನ ಹೇಳಿಕೊಂಡಿದ್ದು, ಚನ್ನಪಟ್ಟಣದ ಜನರ...
ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ.
ಸಿಜೆಐ ಡಿವೈ ಚಂದ್ರಚೂಡ್ ಅವರ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...