ನವದೆಹಲಿ : ಪ್ರಸ್ತುತ ವರ್ಷದಲ್ಲಿ ಸಂಭವಿಸಿದ ಮಳೆಯಿಂದಾಗಿ ಹತ್ತಿ ಹೆಚ್ಚು ಬೆಳೆ ಹಾನಿ ಕರ್ನಾಟಕದಲ್ಲಿ ಕಂಡುಬಂದಿದೆ. ಪ್ರಸ್ತುತ ವರ್ಷದಲ್ಲಿ ಪ್ರವಾಹ, ಮಳೆ, ಭೂಕುಸಿತದಿಂದ ದೇಶದಲ್ಲಿ 50 ಲಕ್ಷದ 40 ಸಾವಿರ ಹೆಕ್ಟರ್ ಬೆಳೆದ ಬೆಳೆಗಳು ಹಾನಿಗೀಡಾಗಿವೆ, ಇದರ ಅನುಗುಣವಾಗಿ ಕರ್ನಾಟಕದಲ್ಲೇ ಅತಿ ಹೆಚ್ಚು ಹಾನಿ ಸಂಭವಿಸಿದ್ದು 13 ಲಕ್ಷ 98 ಸಾವಿರ ಹೆಕ್ಟರ್ ಬೆಳೆ...
ನವದೆಹಲಿ : ದೇಶದಲ್ಲಿನ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳವಾರ ಲೋಕಸಭೆಗೆ ಕೇಂದ್ರ ಗೃಹ ಸಚಿವ ನರೇಂದ್ರ ಸಿಂಗ್ ತೋಮರ್ ವರದಿ ನೀಡಿದ್ದಾರೆ. 2019ರಲ್ಲಿ ದೇಶದಲ್ಲಿನ ರೈತರ ಆತ್ಮಹತ್ಯೆ ಪ್ರಕರಣ 5967 ಪ್ರಕರಣಗಳು ಕಂಡುಬಂದಿದ್ದು, ಈ ಬಾರಿ ಇಳಿಮುಖ ಕಂಡಿದೆ. 2020 ರಲ್ಲಿ 5579 ರೈತರ ಆತ್ಮಹತ್ಯೆ ಪ್ರಕರಣ ಕಂಡುಬಂದಿದ್ದು,...
Political News: ಬಿಹಾರ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್...