Saturday, May 2, 2026

narendra swami

ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ: ಪಿ.ಎಂ.ನರೇಂದ್ರಸ್ವಾಮಿ ಸವಾಲ್

Mandya News: ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನವರೇನು ಬಳೆಗಳನ್ನು ತೊಟ್ಟುಕೊಂಡಿಲ್ಲ. ಅವರೂ ಶಕ್ತಿವಂತರೇ. ನಿಮ್ಮ ಗೊಡ್ಡು ಬೆದರಿಕೆಗಳಿಗೆಲ್ಲಾ ಹೆದರೋಕೆ ಇಲ್ಲಿ ಯಾರೂ ಇಲ್ಲ. ಇದು ಅಯೋಗ್ಯತನದ ಪರಮಾವಧಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಮಂಡ್ಯದವರ ಗತ್ತು ಪ್ರದರ್ಶಿಸುವುದು...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img