Mandya News:
ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ನವರೇನು ಬಳೆಗಳನ್ನು ತೊಟ್ಟುಕೊಂಡಿಲ್ಲ. ಅವರೂ ಶಕ್ತಿವಂತರೇ. ನಿಮ್ಮ ಗೊಡ್ಡು ಬೆದರಿಕೆಗಳಿಗೆಲ್ಲಾ ಹೆದರೋಕೆ ಇಲ್ಲಿ ಯಾರೂ ಇಲ್ಲ. ಇದು ಅಯೋಗ್ಯತನದ ಪರಮಾವಧಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಮಂಡ್ಯದವರ ಗತ್ತು ಪ್ರದರ್ಶಿಸುವುದು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...