Mandya News:
ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ನವರೇನು ಬಳೆಗಳನ್ನು ತೊಟ್ಟುಕೊಂಡಿಲ್ಲ. ಅವರೂ ಶಕ್ತಿವಂತರೇ. ನಿಮ್ಮ ಗೊಡ್ಡು ಬೆದರಿಕೆಗಳಿಗೆಲ್ಲಾ ಹೆದರೋಕೆ ಇಲ್ಲಿ ಯಾರೂ ಇಲ್ಲ. ಇದು ಅಯೋಗ್ಯತನದ ಪರಮಾವಧಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಮಂಡ್ಯದವರ ಗತ್ತು ಪ್ರದರ್ಶಿಸುವುದು...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...