Sunday, September 8, 2024

Narendramodi

Modi in Ukraine: ಯುದ್ಧಪೀಡಿತ ಉಕ್ರೇನ್‌ಗೆ ನಮೋ ಭೇಟಿ: ಝೆಲೆನ್‌ಸ್ಕಿ ಅವರನ್ನು ಅಪ್ಪಿಕೊಂಡ ಮೋದಿ

ಕೈವ್: ಎರಡು ದಿನಗಳ ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ಯುದ್ಧಪೀಡಿತ ಉಕ್ರೇನ್‌ನ ಕೈವ್‌ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ (Volodymyr Zelensky) ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಉಭಯ ನಾಯಕರು ಪರಸ್ಪರ ಕೈಕುಲುಕಿ ಆಲಿಂಗನ ಮಾಡಿಕೊಂಡರು. VIDEO | PM...

DK Shivakumar: ಅಶೋಕ್ ಅವರನ್ನು ಪ್ರಧಾನಿ ಕಚೇರಿ ಲೆಕ್ಕಕ್ಕೇ ಇಟ್ಟುಕೊಂಡಿಲ್ಲ:

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಕಚೇರಿ ಆರ್. ಅಶೋಕ್ ಅವರನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ ಎಂಬುದಕ್ಕೆ ಅವರ ಮಾತೇ ಸಾಕ್ಷಿ. ನಾವು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಸಿದ್ಧವಿದ್ದೆವು. ಆದರೆ ಪ್ರಧಾನಮಂತ್ರಿಗಳ ಕಚೇರಿಯ ಸಂದೇಶ ಗೌರವಿಸಿ, ಸ್ವಾಗತಕ್ಕೆ ತೆರಳಲಿಲ್ಲ. ಈ ವಿಚಾರದ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಪಡೆದುಕೊಂಡು ನಂತರ ಅಶೋಕ್ ಮಾತನಾಡಲಿ”...

ಪ್ರಧಾನಿ ನಿವಾಸದ ಮೇಲೆ ಅನುಮಾನಾಸ್ಪದವಾಗಿ ಡ್ರೋನ್ ಹಾರಾಟ

ರಾಷ್ಟೀಯ ಸುದ್ದಿ: ಪ್ರಧಾನಿಯವರಿಗೆ ಯಾವಾಗಲೂ ಸುತ್ತ ಮುತ್ತ ರಕ್ಷಣಾ ಪಡೆಗಳು ಹಗಲಿರುಳೆನ್ನದೆ ಕಾವಾಲಾಗಿರುತ್ತವೆ ಅವರು ಎಲ್ಲೇ ಹೋಗಲಿ ಬರಲಿ ಅವರಿಗಾಗಿ ಪ್ರತಿಕ್ಷಣವೂ ಕಾವಲೂಗಾರರ ಪಡೆ  ಇರುತ್ತದೆ ಅವರು ವಾಸಿಸುವ ಮನೆಯ ಸುತ್ತಲೂ ಸಹ ಒಳಗೆ ಹೊರಗೆ ಕಾವಲುಗಾರರಿರುತ್ತಾರೆ ಇನ್ನು ಅವರ ನಿವಾಸದ ಮೇಲೆ ಯಾವ ಅಧಿಕೃತ  ವಿಮಾನವೂ ಸಹ ಹಾರಾಡುವ ಹಾಗಿಲ್ಲ ಯಾಕೆಂದರೆ ಪ್ರಧಾನಿ ನಿವಾಸದ...

ನಾನೆ ಎಲ್ಲಾ ಮೋದಿ ಇಲ್ಲಾ ಪಾದಿ ಇಲ್ಲ- ಬಿಜೆಪಿ ಶಾಸಕ ಶಿವರಾಜ್ ಪಾಟೀಲ್

ಜಿಲ್ಲಾ ಸುದ್ದಿ : ರಾಯಚೂರು ನಗರ ಕ್ಷೇತ್ರದ ಬಿಜೆಪಿ ಶಾಸಕ ಡಾ ಶಿವರಾಜ್ ಪಾಟೀಲ್ ಮಾನ್ಯ ಪ್ರಧಾನಮಂತ್ರಿಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಕರವೇ ಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಜೈನ್ ಹಾಗೂ ಡಾ ಶಿವರಾಜ್ ಪಾಟೀಲ್ ಮಧ್ಯೆ ಈ ಸಂಭಾಷಣೆ ನಡೆದಿದೆ  ಎಂದು ಹೇಳಲಾಗುತ್ತಿದೆ. ಈ ಆಡಿಯೋ ಚುನಾವಣೆ ಸಂದಭರ್ದಲ್ಲೇ ಹೆಚ್ಚು ವೈರಲ್ ಆಗಿದ್ದು...

ಮೋದಿ ವಿರುದ್ದ ನಟಿ ಖುಷ್ಬೂ ಸುಂದರ್ ಮಾಡಿದ್ದ ಟ್ವಿಟ್ ಈಗ ಫುಲ್ ವೈರಲ್

Political news: ನಟಿ ಮತ್ತು ರಾಜಕಾರಣಿ ತಮ್ಮ ಹಳೆಯ ಟ್ವೀಟ್​ನಲ್ಲಿ ರಾಹುಲ್ ಗಾಂಧಿ ಅವರಂತೆಯೇ ಹೇಳಿಕೆಗಳನ್ನು ನೀಡಿದ್ದಾರೆ. ಪ್ರತಿಯೊಬ್ಬ ಭ್ರಷ್ಟ ವ್ಯಕ್ತಿಯ ಉಪನಾಮ ಮೋದಿ ಮತ್ತು "ಮೋದಿ ಎಂದರೆ ಭ್ರಷ್ಟಾಚಾರ" ಎಂದು ಅವರು ಹೇಳಿದ್ದರು. 'ಮೋದಿ' ಎಂಬ ಉಪನಾಮದ ಅರ್ಥವನ್ನು ಈಗ "ಭ್ರಷ್ಟಾಚಾರ" ಎಂದು ಬದಲಾಯಿಸಬೇಕು, ಏಕೆಂದರೆ ಅದು ಈಗ ಉತ್ತಮವಾಗಿ ಹೊಂದಿಕೊಳ್ಳುತ್ತದೆ ಎಂದು ಅವರು...

ದಾವಣಗೆರೆಯಲ್ಲಿ ಮೋದಿ ಮಾತಿನ ಮೋಡಿ

political news: ಕೇವಲ 40 ದಿನಗಳ ಬಾಕಿ ಉಳಿದಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ  ನಿರಂತರವಾಗಿ ಮೇಲಿಂದ ಮೇಲೆ ನವೀನ ಕಾರ್ಯ ಕ್ರಮಗಳನ್ನು ಮಾಡುವ ಮೂಲಕ ಈ ಬಾರಿ ಮತ್ತೊಮ್ಮೆ ಬಹುಮತವನ್ನು ಸಾಧಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ. ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಯವರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಮೂಲಕ...

ಪ್ರಧಾನಿಯವರಿಂದ ರಸ್ತೆ ಉದ್ಗಾಟನೆ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ

ಬೆಂಗಳೂರು ಮೈಸೂರು ದಸಪಥ ರಸ್ತೆ ಉದ್ಗಾಟಿಸಿದ ಪ್ರಧಾನಿ ನರೇಂದ್ರ ಮೋದಿಯವರು.ನೆರೆದಿದ್ದ ಜನರಿಗೆ ಕನ್ನಡದಲ್ಲಲಿ ನಮಸ್ಕರಿಸಿದ ನರೇಂದ್ರ ಮೋದಿಜಿ. ತಾಯಿ ಭುವನೇರ್ಶವರಿಗೆ ನಮಸ್ಕರಿಸಿದ ಮೋದಿಜಿಯವರು.ದೇಶದಲ್ಲಿ ದಶಪಥ ರಸ್ತೆಯ ಬಗ್ಗೆ ಬಾರಿ ಚರ್ಚೆ ನಡೆಯುತ್ತಿದೆ.ಇದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಾರಿ ಚರ್ಚೆ ಆಗುತ್ತಿದೆ.ನಿಮ್ಮೆಲ್ಲರಿಗೂ ಮೈಸೂರು ಮತ್ತು ಕುಶಾಲನಗರದ ಚತುಷ್ಪದ ರಸ್ತೆ ನಿಮ್ಮೆಲ್ಲರನ್ನು ಸಂಪರ್ಕಿಸುತ್ತದೆ.ಕೃಷ್ಣರಾಜ ಒಡೆಯರು ಮತ್ತು ಸರ್...

ನಮೋ ಉದ್ಗಾಟಿಸಲಿದ್ದಾರೆ ನಮ್ಮ ಮೆಟ್ರೋ, ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಆಗಮನ,

ದೊಡ್ಡ ದೊಡ್ಡ ಕಂಪನಿಗಳಲ್ಲಿ ಉದ್ಯೂಗ ಮಾಡುತ್ತಿರುವ ಹಾಗೂ ಬೆಂಗಳೋರಿನ ಪೂರ್ವ ವಲಯದಲ್ಲಿ  ವಾಸಸಮಾಡುತ್ತಿರುವ  ಸಾರ್ವಜನಿಕರಿಗೆ ಪ್ರತಿದಿನ ರಸ್ತೆಯ ಮೇಲೆ ಓಡಾಡಲು ತುಂಬಾ ತೊಂದರೆ ಅನುಭವಿಸುತ್ತಿದ್ದಾಋಎ. ಹಾಗೂ ಈ ವಾಹನದಟ್ಟಣೆ . ದೂಳು ಬಿಸಿಲಿನ ಶಾಖ ಇವೆಲ್ಲವುಗಳಿಂದ ಹೊರಗೆ ಬರು ಹೆದರುವ ಪ್ರಯಾಣಿಕರಿಗೆ ಇಗೊ ಇಲ್ಲಿದೆ ಸಿಹಿ ಸುದ್ದಿ. ಅದೇನೆಂದರೆ ಈಗಾಗಲೆ ನಮ್ಮ ಮೆಟ್ರೋ ಕಾಮಗಾರಿ ಎರಡನೆ...

ಭಾರತದಲ್ಲಿನ ಡಿಜಿಟಲ್ ಕ್ರಾಂತಿಯ ಕುರಿತು ಬಿಲ್ ಗೆಟ್ಸ್ ಮೆಚ್ಚುಗೆ.

International news : ಜಗತ್ತಿನ ದೊಡ್ಡ ಆರ್ಥಿಕತೆಯ ರಾಷ್ಟ್ರಗಳ ನಡುವೆ ಒಮ್ಮತ ಮೂಡಿಸುವ ಪ್ರಯತ್ನ ಮಾಡುತ್ತಿದೆ. ನಮ್ಮ ಹೆಮ್ಮೆಯ ದೇಶ ಭಾರತ . ಕಳೆದ ಒಂದುವರೆ ವರ್ಷದಿಂದ ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ವಿರುದ್ದ ಭಾರತ ಅಧ್ಯಕ್ಷತೆ ವಹಿಸಿಕೊಂಡಿರುವ ಜಿ 20 ಶೃಂಗಸಭೆಯಲ್ಲಿ ಪಅಶ್ಚಿಮಾತ್ಯ ರಾಷ್ಟ್ರಗಳು ಚರ್ಚೆ ನಡೆಸಲು  ಈ ವೇದಿಕೆಯನ್ನು ಬಳೆಸಿಕೊಳ್ಳುವ ಸಾಧ್ಯತೆ ಇದೆ.ಇನ್ನ...

ದೇವೇಗೌಡರ ಕುಟುಂಬ ರಾಜಕಾರಣ ಬೇಡವಾಗಿದೆ.

political news ರಾಜಕಾರಣದಲ್ಲಿ ಬೆಳೆಯುತ್ತಿರುವ ವೇಲೆ ದೇವೇಗೌಡರ ಕುಟುಂಬ ರಾಜಕಾರಣದ ಅವಶ್ಯಕತೆ ಇದ್ದ ಶಿವಲಿಂಗೇಗೌಡರಿಗೆ ಈಗ  ಜೆಡಿಎಸ್ ನ ಅವಶ್ಯಕತೆ ಬೇಕಾಗಿಲ್ಲ. ಎಂದು  ಮಾಜಿ ಮುಖ್ಯ ಮಂತ್ರಿ  ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದರು. ಇನ್ನು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಮಾತನಾಡಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಗಾಟನೆ ಮಾಡಲು ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ತಮ್ಮ ಅಭಿಪ್ರಾಯ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img