Saturday, February 7, 2026

Narendramodi

ತಾಯಿ ನಿಂದನೆ ಸಹಿಸಲಾರೆ, ಮೌನ ಮುರಿದ ಮೋದಿ – RJD, ಕಾಂಗ್ರೆಸ್ ಮೇಲೆ ಕಿಡಿ!

ಪ್ರಧಾನಿ ಮೋದಿ ಅವರ ತಾಯಿಯ ಬಗ್ಗೆ RJD, ಕಾಂಗ್ರೆಸ್ ನಿಂದನೆ ಮಾಡಿರೋ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ವೈರಲ್ ವಿಡಿಯೋದಲ್ಲಿ ಮೋದಿ ತಾಯಿಯ ಬಗ್ಗೆ ಕೆಟ್ಟ ಪದ ಬಳಕೆ ಮಾಡಲಾಗಿದೆ. ಆಕ್ಷೇಪಾರ್ಹ ಹೇಳಿಕೆಯ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ವಿಷಯ ನನಗೆ ತುಂಬಾ ನೋವುಂಟುಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ...

ಮೋದಿನೇ ಮತ್ತೊಮ್ಮೆ‘ಇಂಡಿಯಾ’ಗೆ ಶಾಕ್ – ಮೋದಿಗೆ ಮತ್ತೆ ಜನಮನ್ನಣೆ!

ಇಂದೇ ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ ಮೈತ್ರಿಕೂಟ ಮತ್ತೆ ಸ್ಪಷ್ಟ ಬಹುಮತದತ್ತ ಮುನ್ನಡೆಯಲಿದೆ. ಇಂಡಿಯಾ ಟುಡೇ – ಸಿ ವೋಟರ್ ನಡೆಸಿದ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆಯು ಈ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಸಮೀಕ್ಷೆಯ ಪ್ರಕಾರ, 2025ರ ಜುಲೈ 1ರಿಂದ ಆಗಸ್ಟ್ 14ರವರೆಗೆ ದೇಶಾದ್ಯಂತ ಸಮೀಕ್ಷೆ ನಡೆಸಲಾಗಿದೆ. ಸರ್ವೇ ಪ್ರಕಾರ ಎನ್‌ಡಿಎ ಮೈತ್ರಿಕೂಟ 324...

ನಮ್ಮ ಬೆಂಗಳೂರಲ್ಲಿ ನಮೋ ಹವಾ ಹೇಗಿತ್ತು? ಬೆಂಗಳೂರಿಗೆ ಪ್ರಧಾನಿ ಮೋದಿ ಕೊಡುಗೆ!

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹವಾ ಜೋರಾಗಿದೆ. ಜಿಟಿ, ಜಿಟಿ ಮಳೆ ಮೋಡ ಕವಿದ ವಾತಾವರಣದಲ್ಲೂ ಮೋದಿ ಅಭಿಮಾನಿಗಳ ಉತ್ಸಾಹ ಕಡಿಮೆ ಇರಲಿಲ್ಲ. ಬೆಂಗಳೂರಿಗೆ ಆಗಮಿಸಿದ ಮೋದಿ ಅವರಿಗೆ ಕೇಸರಿ ಸ್ವಾಗತ ಭರ್ಜರಿ ಆಗಿತ್ತು. ಬೆಂಗಳೂರು ಆಗಮಿಸಿದ ಮೋದಿ ಅವರು ಮೊದಲಿಗೆ ಬಹುನಿರೀಕ್ಷಿತ ಬೆಳಗಾವಿ, ಬೆಂಗಳೂರಿನ ವಂದೇ ಭಾರತ್ ರೈಲಿಗೆ ಹಸಿರು...

ಇಡೀ ವಿಶ್ವಕ್ಕೆ ಮೋದಿ 10 ಖಡಕ್ ಸಂದೇಶ – ಆಪರೇಷನ್ ಸಿಂಧೂರದ ಗುಟ್ಟೇನು?

ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಕುರಿತು ಮಾತನಾಡುತ್ತಿದ್ದಾರೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಮಹಾದೇವ್ ಸೇಡು ತೀರಿಸಿಕೊಂಡಿದೆ ಎಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಭಾರತದ ಪ್ರತೀಕಾರದ ಆಪರೇಷನ್ ಸಿಂಧೂರ್ ಕುರಿತು ಎರಡು ದಿನಗಳ ಚರ್ಚೆಯನ್ನು ಉದ್ದೇಶಿಸಿ ಮಂಗಳವಾರ ಲೋಕಸಭೆಯಲ್ಲಿ...

Modi in Ukraine: ಯುದ್ಧಪೀಡಿತ ಉಕ್ರೇನ್‌ಗೆ ನಮೋ ಭೇಟಿ: ಝೆಲೆನ್‌ಸ್ಕಿ ಅವರನ್ನು ಅಪ್ಪಿಕೊಂಡ ಮೋದಿ

ಕೈವ್: ಎರಡು ದಿನಗಳ ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ಯುದ್ಧಪೀಡಿತ ಉಕ್ರೇನ್‌ನ ಕೈವ್‌ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ (Volodymyr Zelensky) ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಉಭಯ ನಾಯಕರು ಪರಸ್ಪರ ಕೈಕುಲುಕಿ ಆಲಿಂಗನ ಮಾಡಿಕೊಂಡರು. VIDEO | PM...

DK Shivakumar: ಅಶೋಕ್ ಅವರನ್ನು ಪ್ರಧಾನಿ ಕಚೇರಿ ಲೆಕ್ಕಕ್ಕೇ ಇಟ್ಟುಕೊಂಡಿಲ್ಲ:

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಕಚೇರಿ ಆರ್. ಅಶೋಕ್ ಅವರನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ ಎಂಬುದಕ್ಕೆ ಅವರ ಮಾತೇ ಸಾಕ್ಷಿ. ನಾವು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಸಿದ್ಧವಿದ್ದೆವು. ಆದರೆ ಪ್ರಧಾನಮಂತ್ರಿಗಳ ಕಚೇರಿಯ ಸಂದೇಶ ಗೌರವಿಸಿ, ಸ್ವಾಗತಕ್ಕೆ ತೆರಳಲಿಲ್ಲ. ಈ ವಿಚಾರದ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಪಡೆದುಕೊಂಡು ನಂತರ ಅಶೋಕ್ ಮಾತನಾಡಲಿ”...

ಪ್ರಧಾನಿ ನಿವಾಸದ ಮೇಲೆ ಅನುಮಾನಾಸ್ಪದವಾಗಿ ಡ್ರೋನ್ ಹಾರಾಟ

ರಾಷ್ಟೀಯ ಸುದ್ದಿ: ಪ್ರಧಾನಿಯವರಿಗೆ ಯಾವಾಗಲೂ ಸುತ್ತ ಮುತ್ತ ರಕ್ಷಣಾ ಪಡೆಗಳು ಹಗಲಿರುಳೆನ್ನದೆ ಕಾವಾಲಾಗಿರುತ್ತವೆ ಅವರು ಎಲ್ಲೇ ಹೋಗಲಿ ಬರಲಿ ಅವರಿಗಾಗಿ ಪ್ರತಿಕ್ಷಣವೂ ಕಾವಲೂಗಾರರ ಪಡೆ  ಇರುತ್ತದೆ ಅವರು ವಾಸಿಸುವ ಮನೆಯ ಸುತ್ತಲೂ ಸಹ ಒಳಗೆ ಹೊರಗೆ ಕಾವಲುಗಾರರಿರುತ್ತಾರೆ ಇನ್ನು ಅವರ ನಿವಾಸದ ಮೇಲೆ ಯಾವ ಅಧಿಕೃತ  ವಿಮಾನವೂ ಸಹ ಹಾರಾಡುವ ಹಾಗಿಲ್ಲ ಯಾಕೆಂದರೆ ಪ್ರಧಾನಿ ನಿವಾಸದ...

ನಾನೆ ಎಲ್ಲಾ ಮೋದಿ ಇಲ್ಲಾ ಪಾದಿ ಇಲ್ಲ- ಬಿಜೆಪಿ ಶಾಸಕ ಶಿವರಾಜ್ ಪಾಟೀಲ್

ಜಿಲ್ಲಾ ಸುದ್ದಿ : ರಾಯಚೂರು ನಗರ ಕ್ಷೇತ್ರದ ಬಿಜೆಪಿ ಶಾಸಕ ಡಾ ಶಿವರಾಜ್ ಪಾಟೀಲ್ ಮಾನ್ಯ ಪ್ರಧಾನಮಂತ್ರಿಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಕರವೇ ಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಜೈನ್ ಹಾಗೂ ಡಾ ಶಿವರಾಜ್ ಪಾಟೀಲ್ ಮಧ್ಯೆ ಈ ಸಂಭಾಷಣೆ ನಡೆದಿದೆ  ಎಂದು ಹೇಳಲಾಗುತ್ತಿದೆ. ಈ ಆಡಿಯೋ ಚುನಾವಣೆ ಸಂದಭರ್ದಲ್ಲೇ ಹೆಚ್ಚು ವೈರಲ್ ಆಗಿದ್ದು...

ಮೋದಿ ವಿರುದ್ದ ನಟಿ ಖುಷ್ಬೂ ಸುಂದರ್ ಮಾಡಿದ್ದ ಟ್ವಿಟ್ ಈಗ ಫುಲ್ ವೈರಲ್

Political news: ನಟಿ ಮತ್ತು ರಾಜಕಾರಣಿ ತಮ್ಮ ಹಳೆಯ ಟ್ವೀಟ್​ನಲ್ಲಿ ರಾಹುಲ್ ಗಾಂಧಿ ಅವರಂತೆಯೇ ಹೇಳಿಕೆಗಳನ್ನು ನೀಡಿದ್ದಾರೆ. ಪ್ರತಿಯೊಬ್ಬ ಭ್ರಷ್ಟ ವ್ಯಕ್ತಿಯ ಉಪನಾಮ ಮೋದಿ ಮತ್ತು "ಮೋದಿ ಎಂದರೆ ಭ್ರಷ್ಟಾಚಾರ" ಎಂದು ಅವರು ಹೇಳಿದ್ದರು. 'ಮೋದಿ' ಎಂಬ ಉಪನಾಮದ ಅರ್ಥವನ್ನು ಈಗ "ಭ್ರಷ್ಟಾಚಾರ" ಎಂದು ಬದಲಾಯಿಸಬೇಕು, ಏಕೆಂದರೆ ಅದು ಈಗ ಉತ್ತಮವಾಗಿ ಹೊಂದಿಕೊಳ್ಳುತ್ತದೆ ಎಂದು ಅವರು...

ದಾವಣಗೆರೆಯಲ್ಲಿ ಮೋದಿ ಮಾತಿನ ಮೋಡಿ

political news: ಕೇವಲ 40 ದಿನಗಳ ಬಾಕಿ ಉಳಿದಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ  ನಿರಂತರವಾಗಿ ಮೇಲಿಂದ ಮೇಲೆ ನವೀನ ಕಾರ್ಯ ಕ್ರಮಗಳನ್ನು ಮಾಡುವ ಮೂಲಕ ಈ ಬಾರಿ ಮತ್ತೊಮ್ಮೆ ಬಹುಮತವನ್ನು ಸಾಧಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ. ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಯವರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಮೂಲಕ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img