Monday, April 27, 2026

Narendramodi

ಪ್ರಧಾನಿಯವರಿಂದ ರಸ್ತೆ ಉದ್ಗಾಟನೆ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ

ಬೆಂಗಳೂರು ಮೈಸೂರು ದಸಪಥ ರಸ್ತೆ ಉದ್ಗಾಟಿಸಿದ ಪ್ರಧಾನಿ ನರೇಂದ್ರ ಮೋದಿಯವರು.ನೆರೆದಿದ್ದ ಜನರಿಗೆ ಕನ್ನಡದಲ್ಲಲಿ ನಮಸ್ಕರಿಸಿದ ನರೇಂದ್ರ ಮೋದಿಜಿ. ತಾಯಿ ಭುವನೇರ್ಶವರಿಗೆ ನಮಸ್ಕರಿಸಿದ ಮೋದಿಜಿಯವರು.ದೇಶದಲ್ಲಿ ದಶಪಥ ರಸ್ತೆಯ ಬಗ್ಗೆ ಬಾರಿ ಚರ್ಚೆ ನಡೆಯುತ್ತಿದೆ.ಇದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಾರಿ ಚರ್ಚೆ ಆಗುತ್ತಿದೆ.ನಿಮ್ಮೆಲ್ಲರಿಗೂ ಮೈಸೂರು ಮತ್ತು ಕುಶಾಲನಗರದ ಚತುಷ್ಪದ ರಸ್ತೆ ನಿಮ್ಮೆಲ್ಲರನ್ನು ಸಂಪರ್ಕಿಸುತ್ತದೆ.ಕೃಷ್ಣರಾಜ ಒಡೆಯರು ಮತ್ತು ಸರ್...

ನಮೋ ಉದ್ಗಾಟಿಸಲಿದ್ದಾರೆ ನಮ್ಮ ಮೆಟ್ರೋ, ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಆಗಮನ,

ದೊಡ್ಡ ದೊಡ್ಡ ಕಂಪನಿಗಳಲ್ಲಿ ಉದ್ಯೂಗ ಮಾಡುತ್ತಿರುವ ಹಾಗೂ ಬೆಂಗಳೋರಿನ ಪೂರ್ವ ವಲಯದಲ್ಲಿ  ವಾಸಸಮಾಡುತ್ತಿರುವ  ಸಾರ್ವಜನಿಕರಿಗೆ ಪ್ರತಿದಿನ ರಸ್ತೆಯ ಮೇಲೆ ಓಡಾಡಲು ತುಂಬಾ ತೊಂದರೆ ಅನುಭವಿಸುತ್ತಿದ್ದಾಋಎ. ಹಾಗೂ ಈ ವಾಹನದಟ್ಟಣೆ . ದೂಳು ಬಿಸಿಲಿನ ಶಾಖ ಇವೆಲ್ಲವುಗಳಿಂದ ಹೊರಗೆ ಬರು ಹೆದರುವ ಪ್ರಯಾಣಿಕರಿಗೆ ಇಗೊ ಇಲ್ಲಿದೆ ಸಿಹಿ ಸುದ್ದಿ. ಅದೇನೆಂದರೆ ಈಗಾಗಲೆ ನಮ್ಮ ಮೆಟ್ರೋ ಕಾಮಗಾರಿ ಎರಡನೆ...

ಭಾರತದಲ್ಲಿನ ಡಿಜಿಟಲ್ ಕ್ರಾಂತಿಯ ಕುರಿತು ಬಿಲ್ ಗೆಟ್ಸ್ ಮೆಚ್ಚುಗೆ.

International news : ಜಗತ್ತಿನ ದೊಡ್ಡ ಆರ್ಥಿಕತೆಯ ರಾಷ್ಟ್ರಗಳ ನಡುವೆ ಒಮ್ಮತ ಮೂಡಿಸುವ ಪ್ರಯತ್ನ ಮಾಡುತ್ತಿದೆ. ನಮ್ಮ ಹೆಮ್ಮೆಯ ದೇಶ ಭಾರತ . ಕಳೆದ ಒಂದುವರೆ ವರ್ಷದಿಂದ ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ವಿರುದ್ದ ಭಾರತ ಅಧ್ಯಕ್ಷತೆ ವಹಿಸಿಕೊಂಡಿರುವ ಜಿ 20 ಶೃಂಗಸಭೆಯಲ್ಲಿ ಪಅಶ್ಚಿಮಾತ್ಯ ರಾಷ್ಟ್ರಗಳು ಚರ್ಚೆ ನಡೆಸಲು  ಈ ವೇದಿಕೆಯನ್ನು ಬಳೆಸಿಕೊಳ್ಳುವ ಸಾಧ್ಯತೆ ಇದೆ.ಇನ್ನ...

ದೇವೇಗೌಡರ ಕುಟುಂಬ ರಾಜಕಾರಣ ಬೇಡವಾಗಿದೆ.

political news ರಾಜಕಾರಣದಲ್ಲಿ ಬೆಳೆಯುತ್ತಿರುವ ವೇಲೆ ದೇವೇಗೌಡರ ಕುಟುಂಬ ರಾಜಕಾರಣದ ಅವಶ್ಯಕತೆ ಇದ್ದ ಶಿವಲಿಂಗೇಗೌಡರಿಗೆ ಈಗ  ಜೆಡಿಎಸ್ ನ ಅವಶ್ಯಕತೆ ಬೇಕಾಗಿಲ್ಲ. ಎಂದು  ಮಾಜಿ ಮುಖ್ಯ ಮಂತ್ರಿ  ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದರು. ಇನ್ನು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಮಾತನಾಡಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಗಾಟನೆ ಮಾಡಲು ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ತಮ್ಮ ಅಭಿಪ್ರಾಯ...

ಗುಜರಾತ್ ಕ್ರಿಕೇಟ್ ಕ್ರೀಡಾಂಗಣದ ಕಿರು ಪರಿಚಯ

sports news ಅತಿ ಹೆಚ್ಚು ಪ್ರೇಕ್ಷಕರನ್ನು ಕೂರಲು  ಅವಕಾಶವಿರುವ ಕ್ರಿಕೇಟ್ ಸ್ಟೇಡಿಯಂ ಎಂಬ ಹೆಗ್ಗಳೆಕೆಗೆ ಪಾತ್ರವಾಗಿರುವ ಸ್ಟೇಡಿಯಂ ಎಂದರೆ ಅದು ಗುಜರಾತಿನಲ್ಲಿರುವ ಸರೇಂದ್ರಮೋದಿ ಸ್ಟೇಡಿಯಂ. ಈ ಸ್ಟೇಡಿಯಂನ ಮೊದಲ ಹೆಸರು ಸರದಾರ ವಲ್ಲಭ ಬಾಯ್ ಪಟೇಲ್ ಕ್ರಿಕೇಟ್ ಸ್ಪಾರ್ಟ್ಸ ಕಾಂಪ್ಲೆಕ್ಸ್.ಇದು ಪ್ರಪಂಚ ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಇದರಲ್ಲಿ ಸುಮಾರು ಒಂದು ಲಕ್ಷ ಮೂವತ್ತೆರಡು ಸಾವಿರ  ಪ್ರೇಕ್ಷಕರು...

ಶಿವಮೊಗ್ಗ ಏರ್ ಪೋರ್ಟ್ ವಿಶೇಷತೆಗಳೇನು..?

shivamogga news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ರಾಜ್ಯಪ್ರವಾಸವನ್ನು ಕೈಗೊಂಡಿದ್ದು, ಶಿವಮೊಗ್ಗದ ಬಹುನಿರೀಕ್ಷಿತ ಏರ್ ಪೋರ್ಟ್ ಗೆ ಚಾಲನೆ ನೀಡಿ, ಮಲೆನಾಡು ಜನರ ದಶಕಗಳ ಕನಸಿಗೆ ಇಂದು ಅದ್ಧೂರಿಯಾಗಿ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣವಾಗಿ ಶಿವಮೊಗ್ಗ ಏರ್‌ಪೋರ್ಟ್‌ ಸೇರ್ಪಡೆಯಾಗಿದೆ. ತಮ್ಮ ಊರಿನಲ್ಲಿ ಇಂತಹ ಒಂದು ಬೃಹತ್ ಏರ್ ಪೋರ್ಟ್ ಆಗ್ಬೇಕು ಅಂತ ಶಿವಮೊಗ್ಗದ ಜನ ವರ್ಷಗಳಿಂದಲೇ ಅನ್ಕೋತಿದ್ರು,...

ಕಾಂಗ್ರೆಸ್ ಸರ್ಕಾರ ಪತನ : ಇಲ್ಲೂ ಆಪರೇಷನ್ ಕಮಲ..?

ಪುದುಚೇರಿ : ಪುದುಚೇರಿ ವಿಧಾನಸಭೆಯಲ್ಲಿ ತಮ್ಮ ಮೈತ್ರಿ ಕೂಟ ಕಾಂಗ್ರೆಸ್ – ಡಿಎಂಕೆ ಸರ್ಕಾರ ಬಹುಮತ ಕಳೆದುಕೊಂಡ ಕಾರಣ ವಿ ನಾರಾಯಣ ಸ್ವಾಮಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.ಸೋಮವಾರ ವಿಶ್ವಾಸಮತ ಯಾಚನೆ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ವಿಫಲರಾಗಿದ್ದರು. ಬಳಿಕ ರಾಜ ನಿವಾಸಕ್ಕೆ ತೆರಳಿ ಲೆಫ್ಟಿನೆಂಟ್ ಗೌವರ್ನರ್ ತಮಿಳಿಸಾಯಿ ಸೌಂದರ್ಯ ರಾಜನ್ ಅವರಿಗೆ...

ಕೋಡಿಶ್ರಿ ಭವಷ್ಯ : ಸಿಎಂ ಬಿಎಸ್ ವೈಗೆ ಶಾಕ್

ಕರ್ನಾಟಕ ಟಿವಿ : ಇನ್ನು ಮೂರು ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಎದುರಾಗಲಿದೆ ಅಂತ ಕೋಡಿಮಠದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ನಾನು ಈ ಮೊದಲೇ ಭವಿಷ್ಯ ಹೇಳಿದ್ದೇನೆ ಈ ಬಾರಿಯ ವಿಧಾನಸಭೆ 18 ತಿಂಗಳು ಮಾತ್ರ ಬರುತ್ತೆ. ಈಗಾಗಲೇ 14 ತಿಂಗಳು ಕುಮಾರಸ್ವಾಮಿ ಅಧಿಕಾರ ಅನುಭವಿಸಿದ್ದಾರೆ. ಉಳಿದ ನಾಲ್ಕು...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img