Saturday, July 27, 2024

naresh

‘ಮತ್ತೆ ಮದುವೆ’ ಬಗ್ಗೆ ಏನಂದ್ರೂ ಪವಿತ್ರಾ ಲೋಕೇಶ್-ನರೇಶ್…?

ಟಾಲಿವುಡ್‌ ನಟ ನರೇಶ್‌ ಕೃಷ್ಣ ಹಾಗೂ ಪವಿತ್ರಾ ಲೋಕೇಶ್‌ ಅಭಿನಯದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪವಿತ್ರಾ ಹಾಗೂ ನರೇಶ್‌ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಜೋಡಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ...

ಮತ್ತೆ ಮದುವೆ ಸಿನಿಮಾ ಟ್ರೇಲರ್ ರಿಲೀಸ್: ಕೆಲವೇ ಗಂಟೆಯಲ್ಲಿ ಲಕ್ಷ ಲಕ್ಷ ವೀವ್ಸ್..

ತೆಲುಗು ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ಕೆಲ ತಿಂಗಳ ಹಿಂದಷ್ಟೇ ನಾವು ಟಿವಿಯಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ನೋಡಿದ್ದೆವು. ಇದೇ ರೀತಿ ಇವರಿಬ್ಬರೇ ನಟಿಸುವ ಮತ್ತೆ ಮದುವೆ ಸಿನಿಮಾ ಟೀಸರ್ ಕೂಡ ರಿಲೀಸ್ ಆಗಿತ್ತು.  ಇದೀಗ ಟ್ರೇಲರ್‌ ಕೂಡ ರಿವೀಲ್ ಆಗಿದೆ. ನಾವು ನಿಜವಾಗಿಯೂ ನ್ಯೂಸ್‌ಗಳಲ್ಲಿ ನೋಡದ ಹಲವು...

ಮತ್ತೆ ಮದುವೆ ಟೀಸರ್ ರಿಲೀಸ್: ನರೇಶ್-ಪವಿತ್ರಾ ಲಾಡ್ಜ್ ದೃಶ್ಯ ರಿಕ್ರಿಯೇಟ್..

ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಸ್ಯಾಂಡಲ್‌ವುಡ್ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗು ನಟ ನರೇಶ್ ಅಫೇರ್ ಹೊಂದಿದ ಬಗ್ಗೆ ಸುದ್ದಿಯಾಗಿತ್ತು. ಅದನ್ನ ನರೇಶ್ ಅವರ ಮೂರನೇ ಪತ್ನಿ ರಮ್ಯಾ ಖಂಡಿಸಿದ್ದರು. ಮತ್ತು ಕನ್ನಡೃ ಮಾಧ್ಯಮಗಳ ಮೂಲಕ ತಮ್ಮ ಸಿಟ್ಟನ್ನು ಹೊರಹಾಕಿದ್ದರು. ಇದಾಗಿ ಕೆಲ ದಿನಗಳಲ್ಲೇ, ನರೇಶ್ ಮತ್ತು ಪವಿತ್ರಾ ಮದುವೆಯಾಗಿದ್ದಾರೆ. ದುಬೈಗೆ ಹನಿಮೂನ್‌ಗೆ...

ನರೇಶ್ ಪತ್ನಿಗೆ ನಡುಗಿದ್ರಾ ಪವಿತ್ರಾ ಲೋಕೇಶ್..? ನರೇಶ್ ಪವಿತ್ರಾ ಲೋಕೇಶ್ ನಡುವೆ ಬ್ರೇಕಪ್ ಆಯ್ತಾ..?!

State News: ಟಾಲಿವುಡ್ ಹಾಗು ಸ್ಯಾಂಡಲ್ ವುಡ್ ನಲ್ಲಿ ಸಖತ್ತಾಗಿ ಸುದ್ದಿ ಮಾಡಿತ್ತು ನರೇಶ್ ಪವಿತ್ರಾ ಲೋಕೇಶ್ ಪ್ರೇಮ ಪ್ರಸಂಗ ಆದೇ ವಿಚಾರವಾಗಿ ಮತ್ತೆ ಸುದ್ದಿಯಲ್ಲಿದ್ದಾರೆ ಇವರಿಬ್ಬರು.ಆದ್ರೆ ಇಲ್ಲಿ ಕೇಳಿ ಬರ್ತಿರೋದು ಬ್ರೇಕ್ ಅಪ್ ವಿಚಾರ..ಹಾಗಿದ್ರೆ ಈ ಸಂಬಂದ ಅಂತ್ಯವಾಯಿತಾ..? ನರೇಶ್ ಪತ್ನಿಗೆ ನಡುಗಿದ್ರಾ ಪವಿತ್ರಾ ಲೋಕೇಶ್..? ಇಲ್ಲಿದೆ ಸಂಪೂರ್ಣ ಮಾಹಿತಿ…. ಇಬ್ಬರು ಹಿರಿಯ ಕಲಾವಿದರು ಕೆಲವು...

ನರೇಶ್ ಮನೆಗೆ ರಮ್ಯಾ ಕಮ್ ಬ್ಯಾಕ್…! ಪವಿತ್ರ ಲೋಕೇಶ್ ಗತಿಯೇನು..?!

Film News: ಸ್ಯಾಂಡಲ್ ವುಡ್  ನಟಿ ಪವಿತ್ರಾ ಲೋಕೇಶ್ ಹಾಗು ನರೇಶ್ ವಿಚಾರವಾಗಿ ಅನೇಕ ರೀತಿಯ ಗಾಸಿಪ್ ಗಳು ನಿರಂತರವಾಗಿ  ಬಹಳ ದೊಡ್ಡ ಮಟ್ಟಿಗೆ ಸುದ್ದಿಯಾಗಿತ್ತು. ನರೇಶ್ ಪತ್ನಿ ರಮ್ಯ ಇವರಿಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಾಗೆಯೇ ಕಾನೂನು ಮಟ್ಟಿಲೇರಿತ್ತು ಈ ಪ್ರಕರಣ ಇದೀಗ ರಮ್ಯ ಅವರು ಮತ್ತೆ ನರೇಶ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಇದೀಗ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img