Wednesday, September 16, 2026

Narsingdi District

ಬಾಂಗ್ಲಾದಲ್ಲಿ 24 ಗಂಟೆಗಳಲ್ಲಿ ಮತ್ತೆ ಇಬ್ಬರು ಹಿಂದೂಗಳ ಹತ್ಯೆ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಕಿರುಕುಳ ಮತ್ತು ಹಿಂಸಾಚಾರ ಮುಂದುವರಿದಿದೆ. ನಡೆಯುತ್ತಿರುವ ಅಶಾಂತಿಯ ನಡುವೆ, ಹಿಂದೂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ಘಟನೆಯಲ್ಲಿ, ಮಣಿ ಚಕ್ರವರ್ತಿ ಎಂಬ ಹಿಂದೂ ವ್ಯಕ್ತಿಯನ್ನು ಅಪರಿಚಿತ ದಾಳಿಕೋರರು ಇರಿದು ಕೊಂದಿದ್ದಾರೆ. ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲೆಯ ಚಾರ್ಸಿಂದೂರ್ ಮಾರುಕಟ್ಟೆಯಲ್ಲಿ ಮಣಿ ಚಕ್ರವರ್ತಿ ದಿನಸಿ ಅಂಗಡಿ...
- Advertisement -spot_img

Latest News

Political News: ಭಾರತ ಚೂರು ಚೂರಾಗಲಿ ಎಂದವನು ಹರಿಪ್ರಸಾದ್‌ರ ಪ್ರಕಾರ ದೇಶಪ್ರೇಮಿಯೇ..?: ಸಿ.ಟಿ.ರವಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪಾಕಿಸ್ತಾನವನ್ನು ಬೆಂಬಲಿಸುವ ಉಮರ್ ಖಲೀದ್‌ನನ್ನು ರಾಷ್ಟ್ರೀಯವಾದಿ ಎಂದಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ...
- Advertisement -spot_img