Sunday, February 8, 2026

Narsinghanand

ದ್ವೇಷದ ಭಾಷಣಕ್ಕಾಗಿ ನರಸಿಂಹಾನoದ ಯತಿ ಬಂಧನ

ನರಸಿಂಹಾನoದ ಯತಿ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆಗಳನ್ನು ಮತ್ತು ಕಾರ್ಯಗಳನ್ನು ಮಾಡುತ್ತಲೇ ಇರುತ್ತಾರೆ. ಈ ನಿಟ್ಟಿನಲ್ಲಿ ಅವರನ್ನು ದ್ವೇಷದ ಭಾಷಣ ಆರೋಪದ ಮೇಲೆ ಬಂಧಿಸಲಾಗಿದೆ. ಹರಿದ್ವಾರದಲ್ಲಿ ಕಳೆದ ತಿಂಗಳು ಮುಸ್ಲಿಮರ ನರಮೇಧಕ್ಕೆ ಕರೆನೀಡುವ ಕಾರ್ಯಕ್ರಮವನ್ನು ಆಯೋಜಿಸಿದ್ದ ಯತಿ ನರಸಿಂಹಾನoದ ಅವರನ್ನು ಇದೀಗ ಧರ್ಮ ಸಂಸದ್ ಭಾಷಣ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಹಿಳೆಯರ ಬಗ್ಗೆಯೂ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img