Wednesday, March 25, 2026

Narsinghanand

ದ್ವೇಷದ ಭಾಷಣಕ್ಕಾಗಿ ನರಸಿಂಹಾನoದ ಯತಿ ಬಂಧನ

ನರಸಿಂಹಾನoದ ಯತಿ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆಗಳನ್ನು ಮತ್ತು ಕಾರ್ಯಗಳನ್ನು ಮಾಡುತ್ತಲೇ ಇರುತ್ತಾರೆ. ಈ ನಿಟ್ಟಿನಲ್ಲಿ ಅವರನ್ನು ದ್ವೇಷದ ಭಾಷಣ ಆರೋಪದ ಮೇಲೆ ಬಂಧಿಸಲಾಗಿದೆ. ಹರಿದ್ವಾರದಲ್ಲಿ ಕಳೆದ ತಿಂಗಳು ಮುಸ್ಲಿಮರ ನರಮೇಧಕ್ಕೆ ಕರೆನೀಡುವ ಕಾರ್ಯಕ್ರಮವನ್ನು ಆಯೋಜಿಸಿದ್ದ ಯತಿ ನರಸಿಂಹಾನoದ ಅವರನ್ನು ಇದೀಗ ಧರ್ಮ ಸಂಸದ್ ಭಾಷಣ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಹಿಳೆಯರ ಬಗ್ಗೆಯೂ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img