Monday, May 4, 2026

Narway Somashekhar

ಹಾಸನದ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ

ಹಾಸನ: ಹಾಸನದ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಪ್ರಭಾವಿ ಮುಖಂಡ ನಾರ್ವೆ ಸೋಮಶೇಖರ್ ನಿರ್ಧಾರ ಮಾಡಿದ್ದಾರೆ. ಹಾಸನದ ಅಶೋಕ ಹೋಟೆಲ್ ನಲ್ಲಿ ಹಲವು ತಾಸುಗಳ ಚರ್ಚೆ ನಡೆದಿದ್ದು, ಜೆಡಿಎಸ್ ಪಕ್ಷದ ಪ್ರಮುಖರು ಭಾಗಿಯಾಗಿದ್ದರು. ಮಾಜಿ ಸಚಿವ ಎಚ್.ಡಿ.ರೇವಣ್ಣ ಸಂಸದ ಪ್ರಜ್ವಲ್ ರೇವಣ್ಣ  ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರೊಂದಿಗೆ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img