Saturday, August 8, 2026

Narway Somashekhar

ಹಾಸನದ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ

ಹಾಸನ: ಹಾಸನದ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಪ್ರಭಾವಿ ಮುಖಂಡ ನಾರ್ವೆ ಸೋಮಶೇಖರ್ ನಿರ್ಧಾರ ಮಾಡಿದ್ದಾರೆ. ಹಾಸನದ ಅಶೋಕ ಹೋಟೆಲ್ ನಲ್ಲಿ ಹಲವು ತಾಸುಗಳ ಚರ್ಚೆ ನಡೆದಿದ್ದು, ಜೆಡಿಎಸ್ ಪಕ್ಷದ ಪ್ರಮುಖರು ಭಾಗಿಯಾಗಿದ್ದರು. ಮಾಜಿ ಸಚಿವ ಎಚ್.ಡಿ.ರೇವಣ್ಣ ಸಂಸದ ಪ್ರಜ್ವಲ್ ರೇವಣ್ಣ  ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರೊಂದಿಗೆ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img