ಭಾರತದ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು, ಬಾಹ್ಯಾಕಾಶಕ್ಕೆ ಪ್ರಯಾಣಿಸಿ, ಭೂಮಿಗೆ ವಾಪಸ್ಸಾಗಿದ್ದಾರೆ. ಇವರು ಭಾಗವಹಿಸಿದ್ದ ಆಕ್ಸಿಯಮ್-4 ಮಿಷನ್ ಇದೀಗ ಯಶಸ್ವಿಯಾಗಿ ಭೂಮಿಗೆ ಮರಳಿದ್ದು, ಡ್ರ್ಯಾಗನ್ ಕ್ಯಾಪ್ಸೂಲ್ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಸ್ಯಾನ್ ಡಿಯಾಗೋ ಕರಾವಳಿಯಲ್ಲಿ ಸುರಕ್ಷಿತವಾಗಿ ಇಳಿದಿದೆ.
ಎಲ್ಲಾ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದ್ದು, ವೈದ್ಯಕೀಯ ಪರೀಕ್ಷೆಗಳು ಕೂಡಾ ನಡೆಸಲಾಗಿದೆ. ಇದು ಭಾರತದ ಬಾಹ್ಯಾಕಾಶ...
ಇಡೀ ವಿಶ್ವದಲ್ಲಿಗ ಚರ್ಚೆಯಾಗ್ತಿರೋ ಸುದ್ದಿ ಅಂದ್ರೆ ಗಗನಯಾತ್ರಿಗಳದ್ದು.. ಅದ್ರಲ್ಲೂ ಸುನೀತಾ ವಿಲಿಯನ್ಸ್ ಅವರು ಹೆಚ್ಚು ಸದ್ದು ಮಾಡ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುನೀತಾ ಅವರನ್ನ ಕೋಟ್ಯಂತರ ಜನ ಹುಡುಕುತ್ತಿದ್ದಾರೆ. ಬಾಹ್ಯಾಕಾಶಕ್ಕೆ ಹೊದಂತಾ ಸುನೀತಾ ಇನ್ನೂ ವಾಪಾಸ್ ಬಂದಿಲ್ಲ. ಅವರ ವಾಪಾಸಾತಿಯನ್ನು ಜೂನ್ 26ಕ್ಕೆ ಮುಂದೂಡಲಾಗಿತ್ತು. ಇಲ್ಲಿಯವರೆಗೆ ತಾಂತ್ರಿಕ ತೊಂದರೆಗಳನ್ನು ಸರಿಮಾಡೋದಕ್ಕೆ ಆಗೇ ಇಲ್ವಾ? ಹಾಗಾದರೆ ಬಾಹ್ಯಾಕಾಶ...
ನವೆಂಬರ್ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ....