Saturday, May 9, 2026

Nasik

ಮಾಲೆಂಗಾವ್‌ ಸ್ಫೋಟ ಪ್ರಕರಣಕ್ಕೆ ತಾರ್ಕಿಕ ಅಂತ್ಯ

17 ವರ್ಷಗಳ ಬಳಿಕ ಮಾಲೆಂಗಾವ್‌ ಸ್ಫೋಟ ಪ್ರಕರಣದ ಐತಿಹಾಸಿಕ ತೀರ್ಪು ಹೊರ ಬಿದ್ದಿದೆ. ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯ, 7 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಿಜೆಪಿ ಮಾಜಿ ಸಂಸದೆ ಪ್ರಗ್ಯಾ ಠಾಕೂರ್‌, ಮಾಜಿ ಸೇನಾಧಿಕಾರಿ ಲೆಫ್ಟಿನೆಂಟ್‌ ಕರ್ನಲ್‌‌ ಪ್ರಸಾದ್‌, ಶ್ರೀಕಾಂತ್ ಪುರೋಹಿತ್‌ ಸೇರಿ ಎಲ್ಲರನ್ನು ನಿರ್ದೋಷಿಗಳೆಂದು ಹೇಳಿದೆ. ಸಾಕ್ಷ್ಯಾಧಾರ ಕೊರತೆ ಇರುವುದರಂದ, ಪ್ರಕರಣವನ್ನು ಮುಂದುವರೆಸಲು ಸಾಧ್ಯವಿಲ್ಲ....
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img