Sunday, February 8, 2026

Nasir Hussain

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರ: ಹಾಸನದಲ್ಲಿ ಬಿಜೆಪಿಯಿಂದ ಪ್ರೊಟೆಸ್ಟ್..

Hassan News: ಹಾಸನ : ರಾಜ್ಯಸಭೆ ಚುನಾವಣೆಯಲ್ಲಿ ಗೆಲುವಿನ ನಂತರ ವಿಜಯೋತ್ಸವ ವೇಳೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಸರ್ಕಾರದ ವಿರುದ್ದ ಹಾಸನದ ಡಿಸಿ ಕಛೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯಸಭೆ ಸದಸ್ಯ ನಾಸಿರ್...

ನಾಸಿರ್ ಹುಸೇನ್ ಗೆದ್ದ ತಕ್ಷಣ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬೆಂಬಲಿಗರು..

Bengaluru Political News: ಇಂದು ರಾಜ್ಯಸಭಾ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ 3 ಸೀಟು ಗೆದ್ದಿದೆ. ಅದರಲ್ಲಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದು, ವಿಧಾನಸೌಧದಲ್ಲಿ ನಾಸಿರ್ ಅವರಿಗೆ ಹೂಮಾಲೆ ಹಾಕಿ, ಬೆಂಬಲಿಗರು ಸನ್ಮಾನಿಸಿದ್ದಾರೆ. ಆದರೆ ಇದೇ ವೇಳೆ ನಾಸಿರ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ಈ ಮೂಲಕ ಗೆದ್ದ ಖಷಿಯಲ್ಲಿರುವ ಕಾಂಗ್ರೆಸ್ ಮತ್ತೊಂದು...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img